ಮಾರತ್ ಹಳ್ಳಿ ಪೊಲೀಸರಿಂದ ಆರೋಪಿಗಳು ಅರೆಸ್ಟ್!
ಸ್ಮಶಾನದಲ್ಲಿ ಬರ್ತ್ ಡೇ ಪಾರ್ಟಿ ಮಾಡಿದ್ದ ಆರೋಪಿಗಳು
ಬೀಡಾ ಅಂಗಡಿಗೆ ಬಂದು ಸಿಗರೇಟ್ ವಿಚಾರದಲ್ಲಿ ಗಲಾಟೆ
ಬೆಂಗಳೂರು: ಕಿಡ್ನಾಪ್ ಮಾಡಿ ರಾಬರಿ ಮಾಡಿದ್ದ ಆರು ಆರೋಪಿಗಳನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೋಹನ್, ನವೀನ್, ಪುನೀತ್, ಅಭಿ, ರೂಪೇಶ್, ಪ್ರಶಾಂತ್ ಬಂಧಿತ ಆರೋಪಿಗಳು.
ಆರೋಪಿಗಳು ಸ್ಮಶಾನದಲ್ಲಿ ಬರ್ತ್ ಡೇ ಪಾರ್ಟಿ ಮಾಡುತ್ತಿದ್ದರು. ಅಲ್ಲಿಯೇ ಮದ್ಯ ಸೇವನೆ ಮಾಡಿದ್ದಾರೆ. ಈ ವೇಳೆ ಆರೋಪಿ ರೂಪೇಶ್ ಎಂಬಾತ ಬೀಡಾ ಅಂಗಡಿಗೆ ಬಂದು ಸಿಗರೇಟ್ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾನೆ. ಗಲಾಟೆ ನಡೆಯುವ ಸಮಯದಲ್ಲಿ ತರುಣ್ ಎಂಬಾತನ ಅಂಗಡಿ ಬಳಿ ಹೋಗಿ ಬಾಳೆಹಣ್ಣು ಕೇಳಿದ್ದ. ನಾನು ಇಲ್ಲಿ ಇರುವಾಗ ನೀನು ಯಾರು ಮಧ್ಯದಲ್ಲಿ ಬಂದು ವ್ಯಾಪಾರ ಮಾಡೊಕ್ಕೆ ಎಂದು ಜಗಳ ಮಾಡಿಕೊಂಡಿದ್ದಾನೆ. ಇದೇ ವಿಚಾರಕ್ಕೆ ತರುಣ್ ಜೊತೆ ಆರೋಪಿ ರೂಪೇಶ್ ಜಗಳ ತೆಗೆದಿದ್ದಾನೆ. ಈ ವೇಳೆ ನನಗೆ ಹಣ್ಣು ಕೊಡು ನಾನು ಹೋಗ್ತಿನಿ ಎಂದು ಹೇಳಿದ್ದಾನೆ. ಹೀಗೆ ಮಾತಿಗೆ ಮಾತು ಬೆಳೆದು ರೂಪೇಶ್ ಕೋಪಗೊಂಡು ತರುಣ್ಗೆ ಬೀಗದ ಕೀಯಿಂದ ಹಲ್ಲೆ ಮಾಡಿದ್ದಾನೆ.
ಹೀಗೆ ಹಲ್ಲೆ ಮಾಡಿ ಬೈಕ್ನಲ್ಲಿ ಕಿಡ್ನಾಪ್ ಮಾಡಿದ್ದಾರೆ. ಮೊಬೈಲ್ ಫೋನ್ ಕಸಿದುಕೊಂಡು ರಾಬರಿ ಮಾಡಿದ್ದಾರೆ. ಬಳಿಕ ತರುಣ್ ಮನೆ ತೋರಿಸಲು ಹೇಳಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾನೆ. ದೂರನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿ ಮಹೇಶ್ಗೆ ವಿಡಿಯೋ ಕಾಲ್ ಮಾಡಿದ್ದಾರೆ. ವಿಡಿಯೋ ಕಾಲ್ನಲ್ಲಿ ಪೊಲೀಸರನ್ನು ನೋಡಿದ ಆರೋಪಿಗಳು ಮಹೇಶ್ನನ್ನು ರಸ್ತೆಯಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಸದ್ಯ ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಆರೋಪಿಗಳು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಾರತ್ ಹಳ್ಳಿ ಪೊಲೀಸರಿಂದ ಆರೋಪಿಗಳು ಅರೆಸ್ಟ್!
ಸ್ಮಶಾನದಲ್ಲಿ ಬರ್ತ್ ಡೇ ಪಾರ್ಟಿ ಮಾಡಿದ್ದ ಆರೋಪಿಗಳು
ಬೀಡಾ ಅಂಗಡಿಗೆ ಬಂದು ಸಿಗರೇಟ್ ವಿಚಾರದಲ್ಲಿ ಗಲಾಟೆ
ಬೆಂಗಳೂರು: ಕಿಡ್ನಾಪ್ ಮಾಡಿ ರಾಬರಿ ಮಾಡಿದ್ದ ಆರು ಆರೋಪಿಗಳನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೋಹನ್, ನವೀನ್, ಪುನೀತ್, ಅಭಿ, ರೂಪೇಶ್, ಪ್ರಶಾಂತ್ ಬಂಧಿತ ಆರೋಪಿಗಳು.
ಆರೋಪಿಗಳು ಸ್ಮಶಾನದಲ್ಲಿ ಬರ್ತ್ ಡೇ ಪಾರ್ಟಿ ಮಾಡುತ್ತಿದ್ದರು. ಅಲ್ಲಿಯೇ ಮದ್ಯ ಸೇವನೆ ಮಾಡಿದ್ದಾರೆ. ಈ ವೇಳೆ ಆರೋಪಿ ರೂಪೇಶ್ ಎಂಬಾತ ಬೀಡಾ ಅಂಗಡಿಗೆ ಬಂದು ಸಿಗರೇಟ್ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾನೆ. ಗಲಾಟೆ ನಡೆಯುವ ಸಮಯದಲ್ಲಿ ತರುಣ್ ಎಂಬಾತನ ಅಂಗಡಿ ಬಳಿ ಹೋಗಿ ಬಾಳೆಹಣ್ಣು ಕೇಳಿದ್ದ. ನಾನು ಇಲ್ಲಿ ಇರುವಾಗ ನೀನು ಯಾರು ಮಧ್ಯದಲ್ಲಿ ಬಂದು ವ್ಯಾಪಾರ ಮಾಡೊಕ್ಕೆ ಎಂದು ಜಗಳ ಮಾಡಿಕೊಂಡಿದ್ದಾನೆ. ಇದೇ ವಿಚಾರಕ್ಕೆ ತರುಣ್ ಜೊತೆ ಆರೋಪಿ ರೂಪೇಶ್ ಜಗಳ ತೆಗೆದಿದ್ದಾನೆ. ಈ ವೇಳೆ ನನಗೆ ಹಣ್ಣು ಕೊಡು ನಾನು ಹೋಗ್ತಿನಿ ಎಂದು ಹೇಳಿದ್ದಾನೆ. ಹೀಗೆ ಮಾತಿಗೆ ಮಾತು ಬೆಳೆದು ರೂಪೇಶ್ ಕೋಪಗೊಂಡು ತರುಣ್ಗೆ ಬೀಗದ ಕೀಯಿಂದ ಹಲ್ಲೆ ಮಾಡಿದ್ದಾನೆ.
ಹೀಗೆ ಹಲ್ಲೆ ಮಾಡಿ ಬೈಕ್ನಲ್ಲಿ ಕಿಡ್ನಾಪ್ ಮಾಡಿದ್ದಾರೆ. ಮೊಬೈಲ್ ಫೋನ್ ಕಸಿದುಕೊಂಡು ರಾಬರಿ ಮಾಡಿದ್ದಾರೆ. ಬಳಿಕ ತರುಣ್ ಮನೆ ತೋರಿಸಲು ಹೇಳಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾನೆ. ದೂರನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿ ಮಹೇಶ್ಗೆ ವಿಡಿಯೋ ಕಾಲ್ ಮಾಡಿದ್ದಾರೆ. ವಿಡಿಯೋ ಕಾಲ್ನಲ್ಲಿ ಪೊಲೀಸರನ್ನು ನೋಡಿದ ಆರೋಪಿಗಳು ಮಹೇಶ್ನನ್ನು ರಸ್ತೆಯಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಸದ್ಯ ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಆರೋಪಿಗಳು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ