ಆರು ಅಂತಸ್ಥಿನ ಕಟ್ಟಡ ದಿಢೀರ್ ಕುಸಿತ
15 ಜನರು ಗಾಯಗೊಂಡಿದ್ದಾರೆ ಎಂಬುದು ಸದ್ಯದ ಮಾಹಿತಿ
8 ವರ್ಷದ ಹಿಂದೆ ನಿರ್ಮಿಸಲಾದ ಕಟ್ಟಡ ಮಳೆಯಿಂದಾಗಿ ನೆಲಸಮ
ಗುಜರಾತ್: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸೂರತ್ನಲ್ಲಿ ಅವಘಡವೊಂದು ಸಂಭವಿಸಿದೆ. ಆರು ಅಂತಸ್ತಿನ ಕಟ್ಟಡವೊಂದು ನೆಲಸಮವಾಗಿದೆ. ಪರಿಣಾಮ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯಲ್ಲಿ 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: VIDEO: ಆ್ಯಸಿಡ್ ದಾಳಿಗೆ ನರಳಾಡುತ್ತಿರೋ ವಿದ್ಯಾರ್ಥಿನಿ.. ಎಂಥಾ ಕಲ್ಲೆದೆಗೂ ಈ ದೃಶ್ಯ ಕಂಡಾಗ ಕರಗದೆ ಇರದು!
ಸೂರತ್ನ ಸಚಿನ್ ಪಾಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. 8 ವರ್ಷಗಳ ಹಿಂದೆ ನಿರ್ಮಿಸಲಾದ ಕಟ್ಟಡ ನೆಲಸಮವಾಗಿದೆ. ಸದ್ಯ ನೆಲಸಮವಾದ ರಭಸಕ್ಕೆ ಕಾಂಕ್ರೀಟ್, ಕಲ್ಲು ಚಪ್ಪಡಿಗಳು ತುಂಡಾಗಿ ಬಿದ್ದಿರುವ ದೃಶ್ಯಗಳು ಕಣ್ಣುಕಟ್ಟುವಂತಿವೆ.
ಇದನ್ನೂ ಓದಿ: ಅಂಬಾನಿ ಮಗನ ಮದ್ವೆಗೆ ಟೀಂ ಇಂಡಿಯಾ ಆಟಗಾರರಿಗೆ ಆಹ್ವಾನ! ವಿಶ್ವಕಪ್ ಗೆಲ್ಲಿಸಿಕೊಟ್ಟ ತ್ರಿಮೂರ್ತಿಗಳಿಗೆ ವಿಶೇಷ ಗೌರವ
ಇಂದು ಮಧ್ಯಾಹ್ನ ಈ ಕಟ್ಟಡ ನೆಲಸಮವಾಗಿದೆ. ಕಟ್ಟಡದ ಕೆಳಗೆ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ದುರ್ಘಟನೆ ಬೆನ್ನಲ್ಲೇ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ದಳ ದೌಡಾಯಿಸಿದೆ. ಕಟ್ಟಡದ ಕೆಳಗೆ ಸಿಲುಕಿದವರಿಗಾಗಿ ಶೋಧ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆರು ಅಂತಸ್ಥಿನ ಕಟ್ಟಡ ದಿಢೀರ್ ಕುಸಿತ
15 ಜನರು ಗಾಯಗೊಂಡಿದ್ದಾರೆ ಎಂಬುದು ಸದ್ಯದ ಮಾಹಿತಿ
8 ವರ್ಷದ ಹಿಂದೆ ನಿರ್ಮಿಸಲಾದ ಕಟ್ಟಡ ಮಳೆಯಿಂದಾಗಿ ನೆಲಸಮ
ಗುಜರಾತ್: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸೂರತ್ನಲ್ಲಿ ಅವಘಡವೊಂದು ಸಂಭವಿಸಿದೆ. ಆರು ಅಂತಸ್ತಿನ ಕಟ್ಟಡವೊಂದು ನೆಲಸಮವಾಗಿದೆ. ಪರಿಣಾಮ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯಲ್ಲಿ 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: VIDEO: ಆ್ಯಸಿಡ್ ದಾಳಿಗೆ ನರಳಾಡುತ್ತಿರೋ ವಿದ್ಯಾರ್ಥಿನಿ.. ಎಂಥಾ ಕಲ್ಲೆದೆಗೂ ಈ ದೃಶ್ಯ ಕಂಡಾಗ ಕರಗದೆ ಇರದು!
ಸೂರತ್ನ ಸಚಿನ್ ಪಾಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. 8 ವರ್ಷಗಳ ಹಿಂದೆ ನಿರ್ಮಿಸಲಾದ ಕಟ್ಟಡ ನೆಲಸಮವಾಗಿದೆ. ಸದ್ಯ ನೆಲಸಮವಾದ ರಭಸಕ್ಕೆ ಕಾಂಕ್ರೀಟ್, ಕಲ್ಲು ಚಪ್ಪಡಿಗಳು ತುಂಡಾಗಿ ಬಿದ್ದಿರುವ ದೃಶ್ಯಗಳು ಕಣ್ಣುಕಟ್ಟುವಂತಿವೆ.
ಇದನ್ನೂ ಓದಿ: ಅಂಬಾನಿ ಮಗನ ಮದ್ವೆಗೆ ಟೀಂ ಇಂಡಿಯಾ ಆಟಗಾರರಿಗೆ ಆಹ್ವಾನ! ವಿಶ್ವಕಪ್ ಗೆಲ್ಲಿಸಿಕೊಟ್ಟ ತ್ರಿಮೂರ್ತಿಗಳಿಗೆ ವಿಶೇಷ ಗೌರವ
ಇಂದು ಮಧ್ಯಾಹ್ನ ಈ ಕಟ್ಟಡ ನೆಲಸಮವಾಗಿದೆ. ಕಟ್ಟಡದ ಕೆಳಗೆ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ದುರ್ಘಟನೆ ಬೆನ್ನಲ್ಲೇ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ದಳ ದೌಡಾಯಿಸಿದೆ. ಕಟ್ಟಡದ ಕೆಳಗೆ ಸಿಲುಕಿದವರಿಗಾಗಿ ಶೋಧ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ