ಭೂಕುಸಿತದಿಂದ ನದಿಗೆ ಬಿದ್ದ ಎರಡು ಬಸ್ಗಳು
ಒಂದು ಬಸ್ನಲ್ಲಿ 24 ಮತ್ತೊಂದು ಬಸ್ನಲ್ಲಿ 41 ಜನರಿದ್ದರು
ಬಸ್ ನದಿಗೆ ಬೀಳುತ್ತಿದ್ದಂತೆಯೇ ಹಾರಿ ಪ್ರಾಣ ಉಳಿಸಿಕೊಂಡ ಮೂವರು
ಭೂ ಕುಸಿತದಿಂದ ಎರಡು ಬಸ್ಗಳು ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಬಸ್ನಲ್ಲಿದ್ದ ಸುಮಾರು 65 ಜನರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.
ನೇಪಾಳದ ಚಿತ್ವಾನ್ ಜಿಲ್ಲೆಯ ನಾರಾಯಣ್-ಮುಗ್ಲಿಂಗ್ ರಸ್ತೆಯ ಸಿಮಲ್ವಾಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ತ್ರಿಶೂಲಿ ನದಿಯಲ್ಲಿ ಎರಡು ಬಸ್ಗಳು ಕೊಚ್ಚಿ ಹೋಗಿವೆ. ಪರಿಣಾಮ ಬಸ್ನಲ್ಲಿದ್ದ ಸುಮಾರು 65 ಮಂದಿ ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ಮಳೆ.. ಇಳಿಕೆ ಕಂಡ ಒಳ ಹರಿವು! ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ?
ಪ್ರಯಾಣಿಕರನ್ನು ಕಠ್ಮಂಡುವಿಗೆ ಕರೆದೊಯ್ಯುತ್ತಿದ್ದ ಏಂಜೆಲ್ ಮತ್ತು ಗಣಪತಿ ಡಿಲಕ್ಸ್ ಬಸ್ ಮುಂಜಾನೆ ಭೂಕುಸಿತದಿಂದ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಬೆಳಗ್ಗೆ 3:30ರ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಬಸ್ನಲ್ಲಿ 24 ಜನರು ಮತ್ತೊಂದು ಬಸ್ನಲ್ಲಿ 41 ಜನರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಇಂದು ವಿಶ್ವ ಕಬಾಬ್ ದಿನ! ತಿನ್ನೋ ಮುಂಚೆ ಇತಿಹಾಸ ಮತ್ತು ವಿಶೇಷತೆ ತಿಳಿದುಕೊಳ್ಳಿ.. ಪ್ಲೀಸ್
ಗಣಪತಿ ಬಸ್ನಲ್ಲಿದ್ದ ಮೂವರು ಪ್ರಯಾಣಿಕರು ಬಸ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಸದ್ಯ 65 ಜನರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಭೂಕುಸಿತದಿಂದ ನದಿಗೆ ಬಿದ್ದ ಎರಡು ಬಸ್ಗಳು
ಒಂದು ಬಸ್ನಲ್ಲಿ 24 ಮತ್ತೊಂದು ಬಸ್ನಲ್ಲಿ 41 ಜನರಿದ್ದರು
ಬಸ್ ನದಿಗೆ ಬೀಳುತ್ತಿದ್ದಂತೆಯೇ ಹಾರಿ ಪ್ರಾಣ ಉಳಿಸಿಕೊಂಡ ಮೂವರು
ಭೂ ಕುಸಿತದಿಂದ ಎರಡು ಬಸ್ಗಳು ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಬಸ್ನಲ್ಲಿದ್ದ ಸುಮಾರು 65 ಜನರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.
ನೇಪಾಳದ ಚಿತ್ವಾನ್ ಜಿಲ್ಲೆಯ ನಾರಾಯಣ್-ಮುಗ್ಲಿಂಗ್ ರಸ್ತೆಯ ಸಿಮಲ್ವಾಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ತ್ರಿಶೂಲಿ ನದಿಯಲ್ಲಿ ಎರಡು ಬಸ್ಗಳು ಕೊಚ್ಚಿ ಹೋಗಿವೆ. ಪರಿಣಾಮ ಬಸ್ನಲ್ಲಿದ್ದ ಸುಮಾರು 65 ಮಂದಿ ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ಮಳೆ.. ಇಳಿಕೆ ಕಂಡ ಒಳ ಹರಿವು! ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ?
ಪ್ರಯಾಣಿಕರನ್ನು ಕಠ್ಮಂಡುವಿಗೆ ಕರೆದೊಯ್ಯುತ್ತಿದ್ದ ಏಂಜೆಲ್ ಮತ್ತು ಗಣಪತಿ ಡಿಲಕ್ಸ್ ಬಸ್ ಮುಂಜಾನೆ ಭೂಕುಸಿತದಿಂದ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಬೆಳಗ್ಗೆ 3:30ರ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಬಸ್ನಲ್ಲಿ 24 ಜನರು ಮತ್ತೊಂದು ಬಸ್ನಲ್ಲಿ 41 ಜನರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಇಂದು ವಿಶ್ವ ಕಬಾಬ್ ದಿನ! ತಿನ್ನೋ ಮುಂಚೆ ಇತಿಹಾಸ ಮತ್ತು ವಿಶೇಷತೆ ತಿಳಿದುಕೊಳ್ಳಿ.. ಪ್ಲೀಸ್
ಗಣಪತಿ ಬಸ್ನಲ್ಲಿದ್ದ ಮೂವರು ಪ್ರಯಾಣಿಕರು ಬಸ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಸದ್ಯ 65 ಜನರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ