ವರ್ಗಾವಣೆ ಹಿಂದೆ ಯತೀಂದ್ರ ಕೈವಾಡ ಎಂದು ವಿಪಕ್ಷ ಆರೋಪ
ವಿಡಿಯೋ ಸಂಭಾಷಣೆಯಲ್ಲಿ ವಿವೇಕಾನಂದ ಹೆಸರು ಪ್ರಸ್ತಾಪ
ಭಾರೀ ಚರ್ಚೆಗೆ ಕಾರಣವಾಗ್ತಿದೆ ಯತೀಂದ್ರ ಮಾತನಾಡಿದ್ದ ವಿಡಿಯೋ
ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಮಾತನಾಡಿರೋ ವಿಡಿಯೋ ವೈರಲ್ ಆಗ್ತಿರುವ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ 71 ಇನ್ಸ್ಪೆಪೆಕ್ಟರ್ಗಳು ಹಾಗೂ 40 ಡಿವೈಎಸ್ಪಿಗಳ ವರ್ಗಾವಣೆ ಮಾಡಲಾಗಿದೆ.
ಅಧಿಕಾರಿಗಳ ವರ್ಗಾವಣೆ ಹಿಂದೆ ಯತೀಂದ್ರ ಕೈವಾಡ ಇದೆ ಅಂತ ವಿರೋಧ ಪಕ್ಷದವರು ಆರೋಪ ಮಾಡಿದ್ದರು. ಯತೀಂದ್ರ ವಿಡಿಯೋದಲ್ಲಿ ಸಂಭಾಷಣೆಯಲ್ಲಿ ವಿವೇಕಾನಂದ ಎಂಬ ಹೆಸರು ಪ್ರಸ್ತಾಪ ಮಾಡಿದ್ದರು. ಇದೀಗ ಈಗ ಅದೇ ವಿವೇಕಾನಂದ ಅನ್ನೋ ಹೆಸರಿನ ಇನ್ಸ್ಪೆಕ್ಟರ್ ಮೈಸೂರು ನಗರದ ವಿವಿಪುರಂ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದಾರೆ.
ಡಾ.ಯತೀಂದ್ರ ಮಾತನಾಡಿರೋ ವಿವೇಕಾನಂದ ಇವರೇನಾ ಮಹದೇವ್ ಜೊತೆ 4-5 ಲೀಸ್ಟ್ ಅಂತ ಹೇಳಿದ್ದು ಇದೇ ವರ್ಗಾವಣೆಯ ಬಗ್ಗೆನಾ ಎಂಬ ಚರ್ಚೆ ಶುರುವಾಗಿದೆ.
ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ… pic.twitter.com/T1366ek2iS
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 16, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವರ್ಗಾವಣೆ ಹಿಂದೆ ಯತೀಂದ್ರ ಕೈವಾಡ ಎಂದು ವಿಪಕ್ಷ ಆರೋಪ
ವಿಡಿಯೋ ಸಂಭಾಷಣೆಯಲ್ಲಿ ವಿವೇಕಾನಂದ ಹೆಸರು ಪ್ರಸ್ತಾಪ
ಭಾರೀ ಚರ್ಚೆಗೆ ಕಾರಣವಾಗ್ತಿದೆ ಯತೀಂದ್ರ ಮಾತನಾಡಿದ್ದ ವಿಡಿಯೋ
ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಮಾತನಾಡಿರೋ ವಿಡಿಯೋ ವೈರಲ್ ಆಗ್ತಿರುವ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ 71 ಇನ್ಸ್ಪೆಪೆಕ್ಟರ್ಗಳು ಹಾಗೂ 40 ಡಿವೈಎಸ್ಪಿಗಳ ವರ್ಗಾವಣೆ ಮಾಡಲಾಗಿದೆ.
ಅಧಿಕಾರಿಗಳ ವರ್ಗಾವಣೆ ಹಿಂದೆ ಯತೀಂದ್ರ ಕೈವಾಡ ಇದೆ ಅಂತ ವಿರೋಧ ಪಕ್ಷದವರು ಆರೋಪ ಮಾಡಿದ್ದರು. ಯತೀಂದ್ರ ವಿಡಿಯೋದಲ್ಲಿ ಸಂಭಾಷಣೆಯಲ್ಲಿ ವಿವೇಕಾನಂದ ಎಂಬ ಹೆಸರು ಪ್ರಸ್ತಾಪ ಮಾಡಿದ್ದರು. ಇದೀಗ ಈಗ ಅದೇ ವಿವೇಕಾನಂದ ಅನ್ನೋ ಹೆಸರಿನ ಇನ್ಸ್ಪೆಕ್ಟರ್ ಮೈಸೂರು ನಗರದ ವಿವಿಪುರಂ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದಾರೆ.
ಡಾ.ಯತೀಂದ್ರ ಮಾತನಾಡಿರೋ ವಿವೇಕಾನಂದ ಇವರೇನಾ ಮಹದೇವ್ ಜೊತೆ 4-5 ಲೀಸ್ಟ್ ಅಂತ ಹೇಳಿದ್ದು ಇದೇ ವರ್ಗಾವಣೆಯ ಬಗ್ಗೆನಾ ಎಂಬ ಚರ್ಚೆ ಶುರುವಾಗಿದೆ.
ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ… pic.twitter.com/T1366ek2iS
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 16, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ