ಪಾಂಡಿಚೇರಿಯಲ್ಲಿ ಆಟೋ, ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತದಲ್ಲಿ 8 ಶಾಲಾ ಮಕ್ಕಳಿಗೆ ಗಂಭೀರ ಗಾಯ!
ಚಿಕಿತ್ಸೆಗಾಗಿ ಆಟೋ ಡ್ರೈವರ್ ಸೇರಿ 8 ಮಕ್ಕಳು ಆಸ್ಪತ್ರೆ ದಾಖಲು..!
ಪಾಂಡಿಚೇರಿ: ಆಟೋ, ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 8 ಮಂದಿ ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.
ಶಾಲೆಯಿಂದ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವಾಗ ಆಟೋಗೆ ಮುಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಕ್ಕಳೊಂದಿಗೆ ಆಟೋ ಡ್ರೈವರ್ಗೂ ಗಂಭೀರ ಗಾಯಗಳು ಆಗಿದ್ದು, ಚಿಕಿತ್ಸೆಗಾಗಿ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಭೀಕರ ದೃಶ್ಯವೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Visited #Puducherry Government Hospital After hearing the information of An auto carrying private school children collided with a bus on #Puducherry Bussy road this morning.Eight school children and the auto driver were injured while traveling in the auto.
All the injured have… pic.twitter.com/p0QBBc7SfV— Dr Tamilisai Soundararajan (@DrTamilisaiGuv) June 20, 2023
ಸದ್ಯ ಚಿಕಿತ್ಸೆ ಪಡೆಯುತ್ತಿರೋ ಮಕ್ಕಳನ್ನು ನೋಡಲು ಆಸ್ಪತ್ರೆಗೆ ಸಿಎಂ ರಂಗಸ್ವಾಮಿ, ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸುಂದರ್ ರಾಜನ್ ಭೇಟಿ ನೀಡಿದ್ರು. ಈ ಸಂಬಂಧ ಟ್ವೀಟ್ ಮಾಡಿರುವ ಸುಂದರ್ ರಾಜನ್, ಮಕ್ಕಳು ಸೇಫ್ ಆಗಿದ್ದಾರೆ. ಪೋಷಕರು ಆತಂಕಪಡುವ ಅಗತ್ಯ ಇಲ್ಲ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪಾಂಡಿಚೇರಿಯಲ್ಲಿ ಆಟೋ, ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತದಲ್ಲಿ 8 ಶಾಲಾ ಮಕ್ಕಳಿಗೆ ಗಂಭೀರ ಗಾಯ!
ಚಿಕಿತ್ಸೆಗಾಗಿ ಆಟೋ ಡ್ರೈವರ್ ಸೇರಿ 8 ಮಕ್ಕಳು ಆಸ್ಪತ್ರೆ ದಾಖಲು..!
ಪಾಂಡಿಚೇರಿ: ಆಟೋ, ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 8 ಮಂದಿ ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.
ಶಾಲೆಯಿಂದ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವಾಗ ಆಟೋಗೆ ಮುಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಕ್ಕಳೊಂದಿಗೆ ಆಟೋ ಡ್ರೈವರ್ಗೂ ಗಂಭೀರ ಗಾಯಗಳು ಆಗಿದ್ದು, ಚಿಕಿತ್ಸೆಗಾಗಿ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಭೀಕರ ದೃಶ್ಯವೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Visited #Puducherry Government Hospital After hearing the information of An auto carrying private school children collided with a bus on #Puducherry Bussy road this morning.Eight school children and the auto driver were injured while traveling in the auto.
All the injured have… pic.twitter.com/p0QBBc7SfV— Dr Tamilisai Soundararajan (@DrTamilisaiGuv) June 20, 2023
ಸದ್ಯ ಚಿಕಿತ್ಸೆ ಪಡೆಯುತ್ತಿರೋ ಮಕ್ಕಳನ್ನು ನೋಡಲು ಆಸ್ಪತ್ರೆಗೆ ಸಿಎಂ ರಂಗಸ್ವಾಮಿ, ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸುಂದರ್ ರಾಜನ್ ಭೇಟಿ ನೀಡಿದ್ರು. ಈ ಸಂಬಂಧ ಟ್ವೀಟ್ ಮಾಡಿರುವ ಸುಂದರ್ ರಾಜನ್, ಮಕ್ಕಳು ಸೇಫ್ ಆಗಿದ್ದಾರೆ. ಪೋಷಕರು ಆತಂಕಪಡುವ ಅಗತ್ಯ ಇಲ್ಲ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ