ಆಟವಾಡುತ್ತಿದ್ದ ಮಗುವನ್ನು ಹೊತ್ತೊಯ್ದ ಜವರಾಯ
8 ವರ್ಷದ ಮಗನನ್ನು ಕಳೆದುಕೊಂಡ ಪೋಷಕರು
ತೋಟದ ಮನೆಯಲ್ಲಿ ಆಟವಾಡ್ತಿದ್ದ ವೇಳೆ ನಡೆದ ದುರ್ಘಟನೆ
ಯಾದಗಿರಿ: ಆಟವಾಡ್ತಿದ್ದ ಮಗುವೊಂದು ತೆರೆದ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಮನೋಜ್ ಕುಮಾರ್ ಮೃತ ದುರ್ದೈವಿ.
ಇದನ್ನೂ ಓದಿ: 25 ವರ್ಷದ ಯುವಕನ ಜೊತೆ ಓಡಿ ಹೋದ 40 ವರ್ಷದ ತಾಯಿ! ಬೀದಿಗೆ ಬಂದ 3 ಮಕ್ಕಳು
ತೋಟದ ಮನೆಯಲ್ಲಿ ಆಟವಾಡ್ತಿದ್ದ ಮನೋಜ್ ಕುಮಾರ್ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಅಕಸ್ಮಿಕವಾಗಿ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆಟವಾಡುತ್ತಿದ್ದ ಮಗುವನ್ನು ಹೊತ್ತೊಯ್ದ ಜವರಾಯ
8 ವರ್ಷದ ಮಗನನ್ನು ಕಳೆದುಕೊಂಡ ಪೋಷಕರು
ತೋಟದ ಮನೆಯಲ್ಲಿ ಆಟವಾಡ್ತಿದ್ದ ವೇಳೆ ನಡೆದ ದುರ್ಘಟನೆ
ಯಾದಗಿರಿ: ಆಟವಾಡ್ತಿದ್ದ ಮಗುವೊಂದು ತೆರೆದ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಮನೋಜ್ ಕುಮಾರ್ ಮೃತ ದುರ್ದೈವಿ.
ಇದನ್ನೂ ಓದಿ: 25 ವರ್ಷದ ಯುವಕನ ಜೊತೆ ಓಡಿ ಹೋದ 40 ವರ್ಷದ ತಾಯಿ! ಬೀದಿಗೆ ಬಂದ 3 ಮಕ್ಕಳು
ತೋಟದ ಮನೆಯಲ್ಲಿ ಆಟವಾಡ್ತಿದ್ದ ಮನೋಜ್ ಕುಮಾರ್ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಅಕಸ್ಮಿಕವಾಗಿ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ