KRS ಮುತ್ತಿಗೆಗೆ ಯತ್ನ ಮಾಡಿದ ವಾಟಾಳ್ ನಾಗರಾಜ್ ಬಂಧನ
ಪೊಲೀಸರ ಮೂಲಕ ಈ ಹೋರಾಟಕ್ಕೆ ಹತ್ತಿಕ್ಕುವ ಕೆಲಸ ಆಗುತ್ತಿದೆ
ಪೊಲೀಸ್ ವಾಹನ ಹತ್ತುವ ವೇಳೆ ವಾಟಾಳ್ ಸರ್ಕಾರದ ವಿರುದ್ಧ ಆಕ್ರೋಶ!
ಮಂಡ್ಯ: ತಮಿಳುನಾಡಿಗೆ ಹರಿಯುತ್ತಿರೋ ಕಾವೇರಿ ನೀರಿಗಾಗಿ ಕನ್ನಡಪರ ಸಂಘಟನೆಗಳಿಂದ ತೀವ್ರ ಹೋರಾಟ ಮುಂದುವರೆದಿದೆ. ಹೌದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂಗೆ ಮುತ್ತಿಗೆ ಹಾಕಲಾಗಿದೆ.
ಈ ವೇಳೆ ವಾಟಾಳ್ ನಾಗರಾಜ್ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ. ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ಆಗುತ್ತಿದೆ. ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಲ್ಲ. ಕಾವೇರಿ ನಮ್ಮದು, ಹೋರಾಟ ನಿರಂತರವಾಗಿ ಇರುತ್ತದೆ. ಪೊಲೀಸ್ ವಾಹನವನ್ನು ಹತ್ತಿ ವಾಟಾಳ್ ನಾಗರಾಜ್ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
KRS ಮುತ್ತಿಗೆಗೆ ಯತ್ನ ಮಾಡಿದ ವಾಟಾಳ್ ನಾಗರಾಜ್ ಬಂಧನ
ಪೊಲೀಸರ ಮೂಲಕ ಈ ಹೋರಾಟಕ್ಕೆ ಹತ್ತಿಕ್ಕುವ ಕೆಲಸ ಆಗುತ್ತಿದೆ
ಪೊಲೀಸ್ ವಾಹನ ಹತ್ತುವ ವೇಳೆ ವಾಟಾಳ್ ಸರ್ಕಾರದ ವಿರುದ್ಧ ಆಕ್ರೋಶ!
ಮಂಡ್ಯ: ತಮಿಳುನಾಡಿಗೆ ಹರಿಯುತ್ತಿರೋ ಕಾವೇರಿ ನೀರಿಗಾಗಿ ಕನ್ನಡಪರ ಸಂಘಟನೆಗಳಿಂದ ತೀವ್ರ ಹೋರಾಟ ಮುಂದುವರೆದಿದೆ. ಹೌದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂಗೆ ಮುತ್ತಿಗೆ ಹಾಕಲಾಗಿದೆ.
ಈ ವೇಳೆ ವಾಟಾಳ್ ನಾಗರಾಜ್ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ. ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ಆಗುತ್ತಿದೆ. ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಲ್ಲ. ಕಾವೇರಿ ನಮ್ಮದು, ಹೋರಾಟ ನಿರಂತರವಾಗಿ ಇರುತ್ತದೆ. ಪೊಲೀಸ್ ವಾಹನವನ್ನು ಹತ್ತಿ ವಾಟಾಳ್ ನಾಗರಾಜ್ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ