51 ವರ್ಷದ ಮಹಿಳೆ ಬಸ್ನಡಿಗೆ ಬಿದ್ದು ಸಾವು
ಸುಬ್ಬಯ್ಯ ಸರ್ಕಲ್ ಬಳಿ ನಡೆದ ಅಪಘಾತ
ರಸ್ತೆ ದಾಟುವಾಗ ಡಿಕ್ಕಿ ಹೊಡೆದ ಸರ್ಕಾರಿ ಬಸ್
ಬೆಂಗಳೂರು: ಬಿಎಂಟಿಸಿ ಬಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ನಗರದ ಸುಬ್ಬಯ್ಯ ಸರ್ಕಲ್ ಬಳಿ ನಡೆದಿದೆ. ಪುಷ್ಪ (51) ಬಲಿಯಾದ ಮಹಿಳೆ ಎಂದು ಗುರುತಿಸಲಾಗಿದೆ.
ಪುಷ್ಪ ನಗರದ ಕಬ್ಬನ್ ಪೇಟೆ ನಿವಾಸಿಯಾಗಿದ್ದು, ಮನೆಯಿಂದ ಬೇಕರಿಗೆ ತೆರಳುತಿದ್ದ ವೇಳೆ ಘಟನೆ ನಡೆದಿದೆ. ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದಿದೆ. ಕೂಡಲೇ ಪುಷ್ಪ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆ.
ಬಸ್ ಚಾಲಕ ನಾಗರಾಜ್ನನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
51 ವರ್ಷದ ಮಹಿಳೆ ಬಸ್ನಡಿಗೆ ಬಿದ್ದು ಸಾವು
ಸುಬ್ಬಯ್ಯ ಸರ್ಕಲ್ ಬಳಿ ನಡೆದ ಅಪಘಾತ
ರಸ್ತೆ ದಾಟುವಾಗ ಡಿಕ್ಕಿ ಹೊಡೆದ ಸರ್ಕಾರಿ ಬಸ್
ಬೆಂಗಳೂರು: ಬಿಎಂಟಿಸಿ ಬಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ನಗರದ ಸುಬ್ಬಯ್ಯ ಸರ್ಕಲ್ ಬಳಿ ನಡೆದಿದೆ. ಪುಷ್ಪ (51) ಬಲಿಯಾದ ಮಹಿಳೆ ಎಂದು ಗುರುತಿಸಲಾಗಿದೆ.
ಪುಷ್ಪ ನಗರದ ಕಬ್ಬನ್ ಪೇಟೆ ನಿವಾಸಿಯಾಗಿದ್ದು, ಮನೆಯಿಂದ ಬೇಕರಿಗೆ ತೆರಳುತಿದ್ದ ವೇಳೆ ಘಟನೆ ನಡೆದಿದೆ. ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದಿದೆ. ಕೂಡಲೇ ಪುಷ್ಪ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆ.
ಬಸ್ ಚಾಲಕ ನಾಗರಾಜ್ನನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ