ಇಂದು ಭಾರತ, ಅಫ್ಘಾನ್ ಟೀಮ್ ಮಧ್ಯೆ 3ನೇ ಟಿ20
ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್!
ಸಂಜು ಸ್ಯಾಮ್ಸನ್ ಟೀಂ ಇಂಡಿಯಾಗೆ ಕಮ್ಬ್ಯಾಕ್
ಇಂದು ಬೆಂಗಳೂರಿನ ಅಂತರಾಷ್ಟ್ರೀಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಕೊನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ, ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ. ಟಾಸ್ ಗೆದ್ದ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಅಫ್ಘಾನ್ ತಂಡ ಬೌಲಿಂಗ್ ಮಾಡಲಿದೆ.
ಇನ್ನು, ಟಾಸ್ ಗೆದ್ದ ಬಳಿಕ ಮಾತಾಡಿದ ರೋಹಿತ್ ಶರ್ಮಾ, ನಾವು ಇವತ್ತು ಒಂದಷ್ಟು ಎಕ್ಸಪರಿಮೆಂಟ್ ಮಾಡಬೇಕು ಎಂದು ಇದ್ದೇವೆ. ಹೊಸಬರಿಗೆ ಅವಕಾಶ ನೀಡುವ ಕೆಲಸ ಮಾಡಲಿದ್ದೇವೆ. ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಅರ್ಷ್ದೀಪ್ ಸಿಂಗ್ಗೆ ಕೊಕ್ ನೀಡಲಾಗಿದೆ. ಇವರ ಬದಲಿಗೆ ಸಂಜು ಸ್ಯಾಮ್ಸನ್, ಆವೇಶ್ ಖಾನ್, ಕುಲ್ದೀಪ್ ಯಾದವ್ಗೆ ಅವಕಾಶ ನೀಡಲಾಗಿದೆ ಎಂದರು.
3ನೇ ಟಿ20 ಬಲಿಷ್ಠ ಟೀಂ ಇಂಡಿಯಾ ಹೀಗಿದೆ..!
ರೋಹಿತ್ ಶರ್ಮಾ (ಕ್ಯಾಪ್ಟನ್?), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶಿವಂ ದುಬೆ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್, ಆವೇಶ್ ಖಾನ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ಭಾರತ, ಅಫ್ಘಾನ್ ಟೀಮ್ ಮಧ್ಯೆ 3ನೇ ಟಿ20
ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್!
ಸಂಜು ಸ್ಯಾಮ್ಸನ್ ಟೀಂ ಇಂಡಿಯಾಗೆ ಕಮ್ಬ್ಯಾಕ್
ಇಂದು ಬೆಂಗಳೂರಿನ ಅಂತರಾಷ್ಟ್ರೀಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಕೊನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ, ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ. ಟಾಸ್ ಗೆದ್ದ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಅಫ್ಘಾನ್ ತಂಡ ಬೌಲಿಂಗ್ ಮಾಡಲಿದೆ.
ಇನ್ನು, ಟಾಸ್ ಗೆದ್ದ ಬಳಿಕ ಮಾತಾಡಿದ ರೋಹಿತ್ ಶರ್ಮಾ, ನಾವು ಇವತ್ತು ಒಂದಷ್ಟು ಎಕ್ಸಪರಿಮೆಂಟ್ ಮಾಡಬೇಕು ಎಂದು ಇದ್ದೇವೆ. ಹೊಸಬರಿಗೆ ಅವಕಾಶ ನೀಡುವ ಕೆಲಸ ಮಾಡಲಿದ್ದೇವೆ. ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಅರ್ಷ್ದೀಪ್ ಸಿಂಗ್ಗೆ ಕೊಕ್ ನೀಡಲಾಗಿದೆ. ಇವರ ಬದಲಿಗೆ ಸಂಜು ಸ್ಯಾಮ್ಸನ್, ಆವೇಶ್ ಖಾನ್, ಕುಲ್ದೀಪ್ ಯಾದವ್ಗೆ ಅವಕಾಶ ನೀಡಲಾಗಿದೆ ಎಂದರು.
3ನೇ ಟಿ20 ಬಲಿಷ್ಠ ಟೀಂ ಇಂಡಿಯಾ ಹೀಗಿದೆ..!
ರೋಹಿತ್ ಶರ್ಮಾ (ಕ್ಯಾಪ್ಟನ್?), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶಿವಂ ದುಬೆ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್, ಆವೇಶ್ ಖಾನ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ