ರಜೆ ಮಾಡಿ ರಾಮೋತ್ಸವದಲ್ಲಿ ಭಾಗಿಯಾಗಿ ಎಂದ ಶಾಸಕ
ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಹೊಂದಿದೆ
ಕರ್ನಾಟಕ ಮಾತ್ರ ರಜೆ ಘೋಷಣೆ ಮಾಡಿಲ್ಲ ಎಂದು ಬರೆದುಕೊಂಡ ಶಾಸಕ
ಉಡುಪಿ: ವಿದ್ಯಾರ್ಥಿಗಳೇ ಜನವರಿ 22ರಂದು ಸ್ವಯಂ ರಜೆ ಪಡೆಯಿರಿ ಅಂತ ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಕರೆ ಕೊಟ್ಟಿದ್ದಾರೆ. ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸ್ವಯಂ ರಜೆ ಪಡೆಯಲು ಕರೆ ನೀಡಿದ್ದಾರೆ.
ರಜೆ ಮಾಡಿ ರಾಮೋತ್ಸವದಲ್ಲಿ ಭಾಗಿಯಾಗಿ, ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಹೊಂದಿದೆ. ರಜೆ ಘೋಷಣೆ ಮಾಡದೆ ಹಿಂದುಗಳ ಭಾವನೆ ಜೊತೆ ಚೆಲ್ಲಾಟ ಆಡುತ್ತಿದೆ. ಹಲವಾರು ರಾಜ್ಯಗಳು ರಜೆ ಘೋಷಿಸಿದರೂ ಕರ್ನಾಟಕ ಮಾತ್ರ ರಜೆ ಘೋಷಣೆ ಮಾಡಿಲ್ಲ ಅಂತ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.
ವಿದ್ಯಾರ್ಥಿಗಳೇ, ಜನವರಿ 22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ. ಸಿದ್ದರಾಮಯ್ಯ ಸರ್ಕಾರ ಐತಿಹಾಸಿಕ ದಿನದಂದು ರಜೆ ಘೋಷಣೆ ಮಾಡದೇ ಸಮಸ್ತ ಹಿಂದೂ ಸಮಾಜದ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಸ್ವಯಂ ರಜೆ ಪಡೆದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆ ಕ್ರಮ ಕೈಗೊಂಡರೆ ಶಾಸಕನಾಗಿ ವಿದ್ಯಾರ್ಥಿಗಳ ಜೊತೆ ನಿಂತು… pic.twitter.com/iQd3sqzJoR
— Yashpal Anand Suvarna (@YashpalBJP) January 20, 2024
ಇನ್ನೂ ರಾಜ್ಯದ ರಾಮಭಕ್ತರು ನಾಳೆ ಪುಣ್ಯ ಪಾವನ ಕ್ಷಣ ಸಂಭ್ರಮಿಸಲು ಕರೆ ಕೊಟ್ಟಿದ್ದಾರೆ. ಒಂದು ವೇಳೆ ರಜೆ ಪಡೆದವರ ವಿರುದ್ಧ ಕ್ರಮ ಕೈಗೊಂಡರೆ ಶಾಸಕನಾಗಿ ಜೊತೆಗೆ ನಿಲ್ಲುತ್ತೇನೆ ಅಂತ ಭರವಸೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಜೆ ಮಾಡಿ ರಾಮೋತ್ಸವದಲ್ಲಿ ಭಾಗಿಯಾಗಿ ಎಂದ ಶಾಸಕ
ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಹೊಂದಿದೆ
ಕರ್ನಾಟಕ ಮಾತ್ರ ರಜೆ ಘೋಷಣೆ ಮಾಡಿಲ್ಲ ಎಂದು ಬರೆದುಕೊಂಡ ಶಾಸಕ
ಉಡುಪಿ: ವಿದ್ಯಾರ್ಥಿಗಳೇ ಜನವರಿ 22ರಂದು ಸ್ವಯಂ ರಜೆ ಪಡೆಯಿರಿ ಅಂತ ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಕರೆ ಕೊಟ್ಟಿದ್ದಾರೆ. ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸ್ವಯಂ ರಜೆ ಪಡೆಯಲು ಕರೆ ನೀಡಿದ್ದಾರೆ.
ರಜೆ ಮಾಡಿ ರಾಮೋತ್ಸವದಲ್ಲಿ ಭಾಗಿಯಾಗಿ, ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಹೊಂದಿದೆ. ರಜೆ ಘೋಷಣೆ ಮಾಡದೆ ಹಿಂದುಗಳ ಭಾವನೆ ಜೊತೆ ಚೆಲ್ಲಾಟ ಆಡುತ್ತಿದೆ. ಹಲವಾರು ರಾಜ್ಯಗಳು ರಜೆ ಘೋಷಿಸಿದರೂ ಕರ್ನಾಟಕ ಮಾತ್ರ ರಜೆ ಘೋಷಣೆ ಮಾಡಿಲ್ಲ ಅಂತ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.
ವಿದ್ಯಾರ್ಥಿಗಳೇ, ಜನವರಿ 22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ. ಸಿದ್ದರಾಮಯ್ಯ ಸರ್ಕಾರ ಐತಿಹಾಸಿಕ ದಿನದಂದು ರಜೆ ಘೋಷಣೆ ಮಾಡದೇ ಸಮಸ್ತ ಹಿಂದೂ ಸಮಾಜದ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಸ್ವಯಂ ರಜೆ ಪಡೆದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆ ಕ್ರಮ ಕೈಗೊಂಡರೆ ಶಾಸಕನಾಗಿ ವಿದ್ಯಾರ್ಥಿಗಳ ಜೊತೆ ನಿಂತು… pic.twitter.com/iQd3sqzJoR
— Yashpal Anand Suvarna (@YashpalBJP) January 20, 2024
ಇನ್ನೂ ರಾಜ್ಯದ ರಾಮಭಕ್ತರು ನಾಳೆ ಪುಣ್ಯ ಪಾವನ ಕ್ಷಣ ಸಂಭ್ರಮಿಸಲು ಕರೆ ಕೊಟ್ಟಿದ್ದಾರೆ. ಒಂದು ವೇಳೆ ರಜೆ ಪಡೆದವರ ವಿರುದ್ಧ ಕ್ರಮ ಕೈಗೊಂಡರೆ ಶಾಸಕನಾಗಿ ಜೊತೆಗೆ ನಿಲ್ಲುತ್ತೇನೆ ಅಂತ ಭರವಸೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ