ವಿದ್ಯುತ್ ಇಲ್ಲವೆಂದು ಸ್ಥಳಿಯರಿಂದ ದೂರು
28 ವರ್ಷದ ಮೆಸ್ಕಾಂ ಸಿಬ್ಬಂದಿಗೆ ಕರೆಂಟ್ ಶಾಕ್
ಕರೆಂಟ್ ಶಾಕ್ ಹೊಡೆದು ಮೆಸ್ಕಾಂ ಸಿಬ್ಬಂದಿ ಸಾವು
ಉಡುಪಿ: ಕರೆಂಟ್ ಶಾಕ್ ಹೊಡೆದು ಮೆಸ್ಕಾಂ ಸಿಬ್ಬಂದಿ ಮೃತ ಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಈದು ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಮೂಲದ 28ವರ್ಷದ ಶ್ರೀನಿವಾಸ್ ಮೃತ ದುರ್ದೈವಿ.
ಹೊಸ್ಮಾರುನ ನೂರಾಳ್ಬೆಟ್ಟು ವ್ಯಾಪ್ತಿಯಲ್ಲಿ ವಿದ್ಯುತ್ ಇಲ್ಲವೆಂದು ಸ್ಥಳೀಯರು ಮೆಸ್ಕಾಂ ಕಚೇರಿಗೆ ಕರೆ ಮಾಡಿ ದೂರು ನೀಡಿದ್ರು. ಬಳಿಕ ದುರಸ್ತಿಗೆಂದು ಸ್ಥಳಕ್ಕೆ ತೆರಳಿದ ಶ್ರೀನಿವಾಸ್ ಟ್ರಾನ್ಸ್ಫಾರ್ಮರ್ನಲ್ಲಿ ದೋಷ ಹುಡುಕುತಿದ್ದಾಗ ವಿದ್ಯುತ್ ಶಾಕ್ ಹೊಡೆದು ದುರ್ಘಟನೆ ಸಂಭವಿಸಿದೆ.
ಇನ್ನು, ಘಟನೆ ತಿಳಿದು ಆಸ್ಪತ್ರೆಗೆ ಕಾರ್ಕಳ ಶಾಸಕ ಮಾಜಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿದ್ಯುತ್ ಇಲ್ಲವೆಂದು ಸ್ಥಳಿಯರಿಂದ ದೂರು
28 ವರ್ಷದ ಮೆಸ್ಕಾಂ ಸಿಬ್ಬಂದಿಗೆ ಕರೆಂಟ್ ಶಾಕ್
ಕರೆಂಟ್ ಶಾಕ್ ಹೊಡೆದು ಮೆಸ್ಕಾಂ ಸಿಬ್ಬಂದಿ ಸಾವು
ಉಡುಪಿ: ಕರೆಂಟ್ ಶಾಕ್ ಹೊಡೆದು ಮೆಸ್ಕಾಂ ಸಿಬ್ಬಂದಿ ಮೃತ ಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಈದು ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಮೂಲದ 28ವರ್ಷದ ಶ್ರೀನಿವಾಸ್ ಮೃತ ದುರ್ದೈವಿ.
ಹೊಸ್ಮಾರುನ ನೂರಾಳ್ಬೆಟ್ಟು ವ್ಯಾಪ್ತಿಯಲ್ಲಿ ವಿದ್ಯುತ್ ಇಲ್ಲವೆಂದು ಸ್ಥಳೀಯರು ಮೆಸ್ಕಾಂ ಕಚೇರಿಗೆ ಕರೆ ಮಾಡಿ ದೂರು ನೀಡಿದ್ರು. ಬಳಿಕ ದುರಸ್ತಿಗೆಂದು ಸ್ಥಳಕ್ಕೆ ತೆರಳಿದ ಶ್ರೀನಿವಾಸ್ ಟ್ರಾನ್ಸ್ಫಾರ್ಮರ್ನಲ್ಲಿ ದೋಷ ಹುಡುಕುತಿದ್ದಾಗ ವಿದ್ಯುತ್ ಶಾಕ್ ಹೊಡೆದು ದುರ್ಘಟನೆ ಸಂಭವಿಸಿದೆ.
ಇನ್ನು, ಘಟನೆ ತಿಳಿದು ಆಸ್ಪತ್ರೆಗೆ ಕಾರ್ಕಳ ಶಾಸಕ ಮಾಜಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ