ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿದ ಹೋರಾಟ
ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು
ರೈತರು ಮತ್ತು ಪೊಲೀಸರ ಮಧ್ಯೆ ತೀವ್ರಗೊಂಡ ಸಂಘರ್ಷ
ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರೈತರ ಹೋರಾಟ ತೀವ್ರಗೊಂಡಿದೆ. ಇನ್ನೂ, ಇಂದು ಹರಿಯಾಣದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತನೋರ್ವ ಸಾವನ್ನಪ್ಪಿದ್ದಾರೆ.
23 ವರ್ಷದ ಶುಭಕರಣ್ ಸಿಂಗ್ ಮೃತ ರೈತ. ಪೊಲೀಸರು ರೈತರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ರು. ಅಷ್ಟೇ ಅಲ್ಲ ಪೊಲೀಸ್ರು ರೈತರ ಮೇಲೆ ಗುಂಡು ಕೂಡ ಹಾರಿಸಿದ್ದಾರೆ. ಇದರ ಪರಿಣಾಮ ಸ್ಥಳದಲ್ಲೇ ಇದ್ದ ರೈತ ಅಸುನೀಗಿದ್ದಾರೆ.
ಸದ್ಯ ರೈತ ಸಾವನ್ನಪ್ಪಿರೋ ಕಾರಣ ಅನ್ನದಾತರು ದೆಹಲಿ ಚಲೋ ಸ್ಥಗಿತಗೊಳಿಸಿದ್ದಾರೆ. ಜತೆಗೆ ಕೇಂದ್ರದ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿದ ಹೋರಾಟ
ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು
ರೈತರು ಮತ್ತು ಪೊಲೀಸರ ಮಧ್ಯೆ ತೀವ್ರಗೊಂಡ ಸಂಘರ್ಷ
ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರೈತರ ಹೋರಾಟ ತೀವ್ರಗೊಂಡಿದೆ. ಇನ್ನೂ, ಇಂದು ಹರಿಯಾಣದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತನೋರ್ವ ಸಾವನ್ನಪ್ಪಿದ್ದಾರೆ.
23 ವರ್ಷದ ಶುಭಕರಣ್ ಸಿಂಗ್ ಮೃತ ರೈತ. ಪೊಲೀಸರು ರೈತರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ರು. ಅಷ್ಟೇ ಅಲ್ಲ ಪೊಲೀಸ್ರು ರೈತರ ಮೇಲೆ ಗುಂಡು ಕೂಡ ಹಾರಿಸಿದ್ದಾರೆ. ಇದರ ಪರಿಣಾಮ ಸ್ಥಳದಲ್ಲೇ ಇದ್ದ ರೈತ ಅಸುನೀಗಿದ್ದಾರೆ.
ಸದ್ಯ ರೈತ ಸಾವನ್ನಪ್ಪಿರೋ ಕಾರಣ ಅನ್ನದಾತರು ದೆಹಲಿ ಚಲೋ ಸ್ಥಗಿತಗೊಳಿಸಿದ್ದಾರೆ. ಜತೆಗೆ ಕೇಂದ್ರದ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ