ಬೈಕ್ನಲ್ಲಿ ಮನೆಗೆ ತೆರಳುವಾಗ ಅಪಘಾತ
ಸರ್ಕಾರಿ ಬಸ್ಗೆ ಡಿಕ್ಕಿ ಹೊಡೆದ ಬೈಕ್
ಬಸ್ ಗುದ್ದಿದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವು
ಬೀದರ್: ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಬೀದರದ ಜಿಲ್ಲೆ ಕಮಲನಗರ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಇನ್ನೋರ್ವ ದಾರಣವಾಗಿ ಸಾವನ್ನಪ್ಪಿದ್ದಾರೆ.
ವಿರೇಶ ಲೋಹಾರೆ (35) ಅಭಿಷೇಕ ದಬಾಲೆ (26) ಮೃತ ದುರ್ದೈವಿಗಳು. ಇಬ್ಬರು ಚಾಂಡೇಶ್ವರ ಗ್ರಾಮದವರಾಗಿದ್ದು, ಬೈಕ್ನಲ್ಲಿ ಮನೆಗೆ ತೆರಳುವಾಗ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿರೇಶ ಲೊಹಾರೆ ಡಿಗ್ಗಿ ಗ್ರಾಮ ಪಂಚಾಯತ್ನಲ್ಲಿ ಸದಸ್ಯನಾಗಿದ್ದರು. ಆದರೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಕಮಲನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೈಕ್ನಲ್ಲಿ ಮನೆಗೆ ತೆರಳುವಾಗ ಅಪಘಾತ
ಸರ್ಕಾರಿ ಬಸ್ಗೆ ಡಿಕ್ಕಿ ಹೊಡೆದ ಬೈಕ್
ಬಸ್ ಗುದ್ದಿದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವು
ಬೀದರ್: ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಬೀದರದ ಜಿಲ್ಲೆ ಕಮಲನಗರ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಇನ್ನೋರ್ವ ದಾರಣವಾಗಿ ಸಾವನ್ನಪ್ಪಿದ್ದಾರೆ.
ವಿರೇಶ ಲೋಹಾರೆ (35) ಅಭಿಷೇಕ ದಬಾಲೆ (26) ಮೃತ ದುರ್ದೈವಿಗಳು. ಇಬ್ಬರು ಚಾಂಡೇಶ್ವರ ಗ್ರಾಮದವರಾಗಿದ್ದು, ಬೈಕ್ನಲ್ಲಿ ಮನೆಗೆ ತೆರಳುವಾಗ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿರೇಶ ಲೊಹಾರೆ ಡಿಗ್ಗಿ ಗ್ರಾಮ ಪಂಚಾಯತ್ನಲ್ಲಿ ಸದಸ್ಯನಾಗಿದ್ದರು. ಆದರೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಕಮಲನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ