ಹೃದಯ ಸಂಬಂಧಿ ಸಮಸ್ಯೆಗಾಗಿ ಚೆನ್ನೈಗೆ ತೆರಳಿದ್ದ ಎಚ್.ಡಿ ಕುಮಾರಸ್ವಾಮಿ
ವೈದ್ಯರ ಸೂಚನೆಯಂತೆ ಇಂದು ಬೆಳಗ್ಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ
2-3 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಚುನಾವಣಾ ಪ್ರಚಾರದಲ್ಲಿ ಭಾಗಿ
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೃದಯ ಸಂಬಂಧಿ ಸಮಸ್ಯೆಗಾಗಿ ಚೆನ್ನೈಗೆ ತೆರಳಿದ್ದರು. ಇಂದು ಬೆಳಗ್ಗೆ ಅವರ ಶಸ್ತ್ರ ಚಿಕಿತ್ಸೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಹೆಚ್ಡಿಕೆಗೆ ನಡೆದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಪೋಸ್ಟರ್ ಹಂಚಿಕೊಂಡಿದ್ದಾರೆ. ಪೋಸ್ಟರ್ನಲ್ಲಿ 2-3 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಬಳಿಕ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.
ಮಾರ್ಚ್ 19ರಂದು ಹೆಚ್ಡಿಕೆ ಚೆನ್ನೈ ತೆರಳುತ್ತಿದ್ದರು. ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಚೆನ್ನೈಗೆ ಹೋಗಿದ್ದರು. ತಪಾಸನೆ ಬಳಿಕ ಇಂದು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸುವಂತೆ ಸೂಚಿಸಿದ್ದರು. ಅದರಂತೆ ಇಂದು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೃದಯ ಸಂಬಂಧಿ ಸಮಸ್ಯೆಗಾಗಿ ಚೆನ್ನೈಗೆ ತೆರಳಿದ್ದ ಎಚ್.ಡಿ ಕುಮಾರಸ್ವಾಮಿ
ವೈದ್ಯರ ಸೂಚನೆಯಂತೆ ಇಂದು ಬೆಳಗ್ಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ
2-3 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಚುನಾವಣಾ ಪ್ರಚಾರದಲ್ಲಿ ಭಾಗಿ
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೃದಯ ಸಂಬಂಧಿ ಸಮಸ್ಯೆಗಾಗಿ ಚೆನ್ನೈಗೆ ತೆರಳಿದ್ದರು. ಇಂದು ಬೆಳಗ್ಗೆ ಅವರ ಶಸ್ತ್ರ ಚಿಕಿತ್ಸೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಹೆಚ್ಡಿಕೆಗೆ ನಡೆದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಪೋಸ್ಟರ್ ಹಂಚಿಕೊಂಡಿದ್ದಾರೆ. ಪೋಸ್ಟರ್ನಲ್ಲಿ 2-3 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಬಳಿಕ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.
ಮಾರ್ಚ್ 19ರಂದು ಹೆಚ್ಡಿಕೆ ಚೆನ್ನೈ ತೆರಳುತ್ತಿದ್ದರು. ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಚೆನ್ನೈಗೆ ಹೋಗಿದ್ದರು. ತಪಾಸನೆ ಬಳಿಕ ಇಂದು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸುವಂತೆ ಸೂಚಿಸಿದ್ದರು. ಅದರಂತೆ ಇಂದು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ