ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್
ಇಂದು ಆರ್ಸಿಬಿ, ಸಿಎಸ್ಕೆ ಮಧ್ಯೆ ಮೊದಲ ಐಪಿಎಲ್ ಪಂದ್ಯ
ಈ ಮೂವರು ನಮ್ಮ ಟಾರ್ಗೆಟ್ ಎಂದ ಎಂಎಸ್ ಧೋನಿ..!
ಇಂದು ಎಂ.ಎ ಚಿದಂಬರಂ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ಈ ಮುನ್ನವೇ ಸಿಎಸ್ಕೆ ಮಾಜಿ ಕ್ಯಾಪ್ಟನ್ ಎಂ.ಎಸ್ ಧೋನಿ ಮಾತಾಡಿದ್ದಾರೆ.
ನಾವು ಇಂದು 220ಕ್ಕೂ ಹೆಚ್ಚು ರನ್ ಟಾರ್ಗೆಟ್ ಕೊಡಬೇಕು ಎಂದು ಅಂದುಕೊಂಡಿದ್ದೇವೆ. ಚೆನ್ನೈ ಸ್ಟೇಡಿಯಮ್ನಲ್ಲಿ ಇದು ದೊಡ್ಡ ಸ್ಕೋರ್. ಆಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದರು ಧೋನಿ.
ದೊಡ್ಡ ಟಾರ್ಗೆಟ್ ಬೆನ್ನಟ್ಟುವ ತಂಡ ಸತತವಾಗಿ ದೊಡ್ಡ ಹೊಡೆತಗಳನ್ನು ಹೊಡೆಯುತ್ತಲೇ ಇರಬೇಕು. ಒಂದು ವೇಳೆ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಕೊಹ್ಲಿ ಔಟಾಗದೆ ಬ್ಯಾಟ್ ಬೀಸುತ್ತಿದ್ದರೆ ಆರ್ಸಿಬಿ ಕೇವಲ 18 ಓವರ್ಗಳಲ್ಲಿ ಗೆಲ್ಲುತ್ತದೆ ಎಂದರು.
ನಾನು ವಿಕೆಟ್ ಹಿಂದಿನಿಂದ ಮೌಲ್ಯಮಾಪನ ಮಾಡುತ್ತಲೇ ಇರುತ್ತೇನೆ. ಯಾವತ್ತೂ ಫಲಿತಾಂಶದ ಬಗ್ಗೆ ಯೋಚಿಸುವುದಿಲ್ಲ. ಈ ಮೂವರ ವಿಕೆಟ್ ತೆಗೆಯುವುದು ಹೇಗೆ ಎಂದು ಪ್ಲಾನ್ ಮಾಡುತ್ತೇನೆ. ಬದಲಾಗಿ ಆ ಸಂದರ್ಭಕ್ಕೆ ಏನು ಉತ್ತಮವಾಗಿ ಮಾಡಬಹುದು ಎಂಬುದನ್ನಷ್ಟೆ ಯೋಚಿಸುತ್ತಿರುತ್ತೇನೆ ಎಂದರು.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್
ಇಂದು ಆರ್ಸಿಬಿ, ಸಿಎಸ್ಕೆ ಮಧ್ಯೆ ಮೊದಲ ಐಪಿಎಲ್ ಪಂದ್ಯ
ಈ ಮೂವರು ನಮ್ಮ ಟಾರ್ಗೆಟ್ ಎಂದ ಎಂಎಸ್ ಧೋನಿ..!
ಇಂದು ಎಂ.ಎ ಚಿದಂಬರಂ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ಈ ಮುನ್ನವೇ ಸಿಎಸ್ಕೆ ಮಾಜಿ ಕ್ಯಾಪ್ಟನ್ ಎಂ.ಎಸ್ ಧೋನಿ ಮಾತಾಡಿದ್ದಾರೆ.
ನಾವು ಇಂದು 220ಕ್ಕೂ ಹೆಚ್ಚು ರನ್ ಟಾರ್ಗೆಟ್ ಕೊಡಬೇಕು ಎಂದು ಅಂದುಕೊಂಡಿದ್ದೇವೆ. ಚೆನ್ನೈ ಸ್ಟೇಡಿಯಮ್ನಲ್ಲಿ ಇದು ದೊಡ್ಡ ಸ್ಕೋರ್. ಆಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದರು ಧೋನಿ.
ದೊಡ್ಡ ಟಾರ್ಗೆಟ್ ಬೆನ್ನಟ್ಟುವ ತಂಡ ಸತತವಾಗಿ ದೊಡ್ಡ ಹೊಡೆತಗಳನ್ನು ಹೊಡೆಯುತ್ತಲೇ ಇರಬೇಕು. ಒಂದು ವೇಳೆ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಕೊಹ್ಲಿ ಔಟಾಗದೆ ಬ್ಯಾಟ್ ಬೀಸುತ್ತಿದ್ದರೆ ಆರ್ಸಿಬಿ ಕೇವಲ 18 ಓವರ್ಗಳಲ್ಲಿ ಗೆಲ್ಲುತ್ತದೆ ಎಂದರು.
ನಾನು ವಿಕೆಟ್ ಹಿಂದಿನಿಂದ ಮೌಲ್ಯಮಾಪನ ಮಾಡುತ್ತಲೇ ಇರುತ್ತೇನೆ. ಯಾವತ್ತೂ ಫಲಿತಾಂಶದ ಬಗ್ಗೆ ಯೋಚಿಸುವುದಿಲ್ಲ. ಈ ಮೂವರ ವಿಕೆಟ್ ತೆಗೆಯುವುದು ಹೇಗೆ ಎಂದು ಪ್ಲಾನ್ ಮಾಡುತ್ತೇನೆ. ಬದಲಾಗಿ ಆ ಸಂದರ್ಭಕ್ಕೆ ಏನು ಉತ್ತಮವಾಗಿ ಮಾಡಬಹುದು ಎಂಬುದನ್ನಷ್ಟೆ ಯೋಚಿಸುತ್ತಿರುತ್ತೇನೆ ಎಂದರು.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್