ಕಬಿನಿ ಹಿನ್ನೀರಿನಲ್ಲಿ ಸಿಎಂ ಸಿದ್ದರಾಮಯ್ಯ ಸಖತ್ ಬೋಟಿಂಗ್
HD ಕೋಟೆ ತಾಲೂಕಿನ ರೆಸಾರ್ಟ್ನಲ್ಲಿ ಗಿಡ ನೆಟ್ಟು ನೀರೆರೆದ ಸಿಎಂ
ರಾಜಕೀಯ ಜಂಜಾಟ ಪಕ್ಕಕ್ಕಿಟ್ಟು ಫುಲ್ ಜಾಲಿ ಮೂಡ್ನಲ್ಲಿರೋ ಸಿದ್ದು
ಮೈಸೂರು: 2024 ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಎಲ್ಲ ಪಕ್ಷದ ನಾಯಕರು ಫುಲ್ ಅಲರ್ಟ್ ಆಗಿದ್ದಾರೆ. ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಬಿರು ಬಿಸಿಲಿನಲ್ಲಿ ಹಗಲು ರಾತ್ರಿ ಎನ್ನದೆ ಕ್ಯಾಂಪೇನ್ ಮಾಡುವುದರಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ: BREAKING: ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿ ಪೊಲೀಸ್ ವಶ; ಕೋರ್ಟ್ ಖಡಕ್ ಸೂಚನೆ
ಆದರೆ ಸಭೆ ಸಮಾರಂಭದಲ್ಲಿ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದ ಸಿಎಂ ಸಿದ್ದರಾಮಯ್ಯನವರು ಅವರು ಸ್ಪಲ್ಪ ಬಿಡುವು ಮಾಡಿಕೊಂಡು ಜಾಲಿ ಮೂಡ್ಗೆ ಜಾರಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯನವರು ಆಪ್ತರ ಜೊತೆ ವಾಯು ವಿಹಾರದಲ್ಲಿ ತಲ್ಲೀನರಾಗಿದ್ದಾರೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ರೆಸಾರ್ಟ್ವೊಂದರಲ್ಲಿ ಕಾಲ ಕಳೆಯುತ್ತಿದ್ದಾರೆ. ಜೊತೆಗೆ ಕಬಿನಿ ಹಿನ್ನೀರಿನಲ್ಲಿ ಬೋಟಿಂಗ್ ಮಾಡಿ ಸಖತ್ ರಿಲಾಕ್ಸ್ ಆಗಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯನವರ ಜೊತೆ ಮೈಸೂರು ಹಾಗೂ ಕೊಡಗು ಅಭ್ಯರ್ಥಿಯಾಗಿರೋ ಎಂ.ಲಕ್ಷ್ಮಣ್ ಹಾಗೂ ಸಚಿವರು ಕೆಲ ಶಾಸಕರು ಸಾಥ್ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಬಿನಿ ಹಿನ್ನೀರಿನಲ್ಲಿ ಸಿಎಂ ಸಿದ್ದರಾಮಯ್ಯ ಸಖತ್ ಬೋಟಿಂಗ್
HD ಕೋಟೆ ತಾಲೂಕಿನ ರೆಸಾರ್ಟ್ನಲ್ಲಿ ಗಿಡ ನೆಟ್ಟು ನೀರೆರೆದ ಸಿಎಂ
ರಾಜಕೀಯ ಜಂಜಾಟ ಪಕ್ಕಕ್ಕಿಟ್ಟು ಫುಲ್ ಜಾಲಿ ಮೂಡ್ನಲ್ಲಿರೋ ಸಿದ್ದು
ಮೈಸೂರು: 2024 ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಎಲ್ಲ ಪಕ್ಷದ ನಾಯಕರು ಫುಲ್ ಅಲರ್ಟ್ ಆಗಿದ್ದಾರೆ. ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಬಿರು ಬಿಸಿಲಿನಲ್ಲಿ ಹಗಲು ರಾತ್ರಿ ಎನ್ನದೆ ಕ್ಯಾಂಪೇನ್ ಮಾಡುವುದರಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ: BREAKING: ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿ ಪೊಲೀಸ್ ವಶ; ಕೋರ್ಟ್ ಖಡಕ್ ಸೂಚನೆ
ಆದರೆ ಸಭೆ ಸಮಾರಂಭದಲ್ಲಿ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದ ಸಿಎಂ ಸಿದ್ದರಾಮಯ್ಯನವರು ಅವರು ಸ್ಪಲ್ಪ ಬಿಡುವು ಮಾಡಿಕೊಂಡು ಜಾಲಿ ಮೂಡ್ಗೆ ಜಾರಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯನವರು ಆಪ್ತರ ಜೊತೆ ವಾಯು ವಿಹಾರದಲ್ಲಿ ತಲ್ಲೀನರಾಗಿದ್ದಾರೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ರೆಸಾರ್ಟ್ವೊಂದರಲ್ಲಿ ಕಾಲ ಕಳೆಯುತ್ತಿದ್ದಾರೆ. ಜೊತೆಗೆ ಕಬಿನಿ ಹಿನ್ನೀರಿನಲ್ಲಿ ಬೋಟಿಂಗ್ ಮಾಡಿ ಸಖತ್ ರಿಲಾಕ್ಸ್ ಆಗಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯನವರ ಜೊತೆ ಮೈಸೂರು ಹಾಗೂ ಕೊಡಗು ಅಭ್ಯರ್ಥಿಯಾಗಿರೋ ಎಂ.ಲಕ್ಷ್ಮಣ್ ಹಾಗೂ ಸಚಿವರು ಕೆಲ ಶಾಸಕರು ಸಾಥ್ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ