ಗ್ರಾಮದ ಪಕ್ಕದ ಅರಣ್ಯದಲ್ಲಿರುವ ಮಲ್ಲೇಶ್ವರಸ್ವಾಮಿ ದೇವಾಲಯ
ಎಂದಿನಂತೆ ದೇವರ ದರ್ಶನ ಪಡೆಯಲು ದೇವಾಲಯಕ್ಕೆ ಬಂದಿದ್ದರು
ಕಾಡಾನೆ ದಾಳಿ ಹಿನ್ನೆಲೆಯಲ್ಲಿ ಮೃತದೇಹ ಗುರುತು ಸಿಗದಂತೆ ಆಗಿದೆ
ಕೋಲಾರ: ಅರಣ್ಯ ಪ್ರದೇಶದಲ್ಲಿರುವ ಮಲ್ಲೇಶ್ವರಸ್ವಾಮಿ ದೇವಾಲಯಕ್ಕೆ ಬಂದಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಹಿನ್ನೆಲೆ ಮೃತಪಟ್ಟಿದ್ದಾರೆ. ಈ ಘಟನೆಯು ಬಂಗಾರಪೇಟೆ ತಾಲೂಕಿನ ಮೂತನೂರು ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ಇವರು ವಿಶ್ವದ ದೀರ್ಘಾಯುಷಿ.. 2ನೇ ವಿಶ್ವಯುದ್ಧ ಕಣ್ಣಾರೆ ಕಂಡ ಏಕೈಕ ವ್ಯಕ್ತಿ, ಅಜ್ಜನ ಲೈಫ್ಸ್ಟೈಲ್ ರೋಚಕ..!
ತಮಿಳುನಾಡು ಮೂಲದ ಚಿಕ್ಕ ಬೀರಪ್ಪ (60) ಮೃತ ದುರ್ದೈವಿ. ಮೂತನೂರು ಗ್ರಾಮದ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಮಲ್ಲೇಶ್ವರಸ್ವಾಮಿ ದೇವಾಲಯವಿದೆ. ಇಲ್ಲಿಗೆ ದೇವರ ದರ್ಶನ ಪಡೆಯಲೆಂದು ವೃದ್ಧ ಬಂದಿದ್ದರು. ಈ ವೇಳೆ ವೃದ್ಧನ ಮೇಲೆ ಆನೆ ದಾಳಿ ಮಾಡಿ ಬಲಿ ಪಡೆದುಕೊಂಡಿದೆ. ಆನೆ ದಾಳಿಯಿಂದ ಮೃತದೇಹವೆಲ್ಲ ಮಾಂಸದ ಮುದ್ದೆಯಂತಾಗಿದೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಗ್ರಾಮದ ಪಕ್ಕದ ಅರಣ್ಯದಲ್ಲಿರುವ ಮಲ್ಲೇಶ್ವರಸ್ವಾಮಿ ದೇವಾಲಯ
ಎಂದಿನಂತೆ ದೇವರ ದರ್ಶನ ಪಡೆಯಲು ದೇವಾಲಯಕ್ಕೆ ಬಂದಿದ್ದರು
ಕಾಡಾನೆ ದಾಳಿ ಹಿನ್ನೆಲೆಯಲ್ಲಿ ಮೃತದೇಹ ಗುರುತು ಸಿಗದಂತೆ ಆಗಿದೆ
ಕೋಲಾರ: ಅರಣ್ಯ ಪ್ರದೇಶದಲ್ಲಿರುವ ಮಲ್ಲೇಶ್ವರಸ್ವಾಮಿ ದೇವಾಲಯಕ್ಕೆ ಬಂದಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಹಿನ್ನೆಲೆ ಮೃತಪಟ್ಟಿದ್ದಾರೆ. ಈ ಘಟನೆಯು ಬಂಗಾರಪೇಟೆ ತಾಲೂಕಿನ ಮೂತನೂರು ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ಇವರು ವಿಶ್ವದ ದೀರ್ಘಾಯುಷಿ.. 2ನೇ ವಿಶ್ವಯುದ್ಧ ಕಣ್ಣಾರೆ ಕಂಡ ಏಕೈಕ ವ್ಯಕ್ತಿ, ಅಜ್ಜನ ಲೈಫ್ಸ್ಟೈಲ್ ರೋಚಕ..!
ತಮಿಳುನಾಡು ಮೂಲದ ಚಿಕ್ಕ ಬೀರಪ್ಪ (60) ಮೃತ ದುರ್ದೈವಿ. ಮೂತನೂರು ಗ್ರಾಮದ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಮಲ್ಲೇಶ್ವರಸ್ವಾಮಿ ದೇವಾಲಯವಿದೆ. ಇಲ್ಲಿಗೆ ದೇವರ ದರ್ಶನ ಪಡೆಯಲೆಂದು ವೃದ್ಧ ಬಂದಿದ್ದರು. ಈ ವೇಳೆ ವೃದ್ಧನ ಮೇಲೆ ಆನೆ ದಾಳಿ ಮಾಡಿ ಬಲಿ ಪಡೆದುಕೊಂಡಿದೆ. ಆನೆ ದಾಳಿಯಿಂದ ಮೃತದೇಹವೆಲ್ಲ ಮಾಂಸದ ಮುದ್ದೆಯಂತಾಗಿದೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ