ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳೀಯ ಆಸ್ಪತ್ರೆಗೆ ದಾಖಲು
ವರ್ಷದ ಹಿಂದೆ ಇದೇ ಕಾಮಗಾರಿ ವೇಳೆ ಕಾರ್ಮಿಕ ಸಾವನ್ನಪ್ಪಿದ್ದ
ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಸ್ಥಳದಲ್ಲೇ ಮೃತ್ಯು
ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿರೋ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್ನಲ್ಲಿ ನಡೆದಿದೆ.
ಇದನ್ನೂ ಓದಿ: ಫಿಲಿಪ್ ಸಾಲ್ಟ್ ಭರ್ಜರಿ ಬ್ಯಾಟಿಂಗ್.. ಕೋಲ್ಕತ್ತಾ ವಿರುದ್ಧ ಕನ್ನಡಿಗ ಕೆ.ಎಲ್ ರಾಹುಲ್ ಪಡೆಗೆ ಹೀನಾಯ ಸೋಲು
ಮೂವರು ಯುವಕರು ಒಂದೇ ಬೈಕ್ನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಳೆದ ವರ್ಷದ ಹಿಂದೆ ಇದೇ ಪೈಪ್ಲೈನ್ ಅಳವಡಿಕೆ ಕಾಮಗಾರಿ ವೇಳೆ ಕಾರ್ಮಿಕ ಸಾವನ್ನಪ್ಪಿದ್ದ. ಇದೀಗ ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ: ಕಾರು, ಟ್ರಕ್ ನಡುವೆ ಭೀಕರ ಅಪಘಾತ.. ಡೋರ್ ಓಪನ್ ಮಾಡಲಾಗದೇ ಮಕ್ಕಳು ಸೇರಿ 7 ಮಂದಿ ಸಜೀವ ದಹನ
ಕೂಡಲೇ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು, ಗುಂಡಿ ಪಕ್ಕ ಯಾವುದೇ ಬ್ಯಾರಿಕೇಡ್ ಅಳವಡಿಸದಿರೋದು ಈ ಘಟನೆಗೆ ಕಾರಣ ಅಂತ ಸ್ಥಳೀಯರ ಅಕ್ರೋಶ ಹೊರ ಹಾಕುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳೀಯ ಆಸ್ಪತ್ರೆಗೆ ದಾಖಲು
ವರ್ಷದ ಹಿಂದೆ ಇದೇ ಕಾಮಗಾರಿ ವೇಳೆ ಕಾರ್ಮಿಕ ಸಾವನ್ನಪ್ಪಿದ್ದ
ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಸ್ಥಳದಲ್ಲೇ ಮೃತ್ಯು
ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿರೋ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್ನಲ್ಲಿ ನಡೆದಿದೆ.
ಇದನ್ನೂ ಓದಿ: ಫಿಲಿಪ್ ಸಾಲ್ಟ್ ಭರ್ಜರಿ ಬ್ಯಾಟಿಂಗ್.. ಕೋಲ್ಕತ್ತಾ ವಿರುದ್ಧ ಕನ್ನಡಿಗ ಕೆ.ಎಲ್ ರಾಹುಲ್ ಪಡೆಗೆ ಹೀನಾಯ ಸೋಲು
ಮೂವರು ಯುವಕರು ಒಂದೇ ಬೈಕ್ನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಳೆದ ವರ್ಷದ ಹಿಂದೆ ಇದೇ ಪೈಪ್ಲೈನ್ ಅಳವಡಿಕೆ ಕಾಮಗಾರಿ ವೇಳೆ ಕಾರ್ಮಿಕ ಸಾವನ್ನಪ್ಪಿದ್ದ. ಇದೀಗ ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ: ಕಾರು, ಟ್ರಕ್ ನಡುವೆ ಭೀಕರ ಅಪಘಾತ.. ಡೋರ್ ಓಪನ್ ಮಾಡಲಾಗದೇ ಮಕ್ಕಳು ಸೇರಿ 7 ಮಂದಿ ಸಜೀವ ದಹನ
ಕೂಡಲೇ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು, ಗುಂಡಿ ಪಕ್ಕ ಯಾವುದೇ ಬ್ಯಾರಿಕೇಡ್ ಅಳವಡಿಸದಿರೋದು ಈ ಘಟನೆಗೆ ಕಾರಣ ಅಂತ ಸ್ಥಳೀಯರ ಅಕ್ರೋಶ ಹೊರ ಹಾಕುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ