ಚಂದನವನದ ಕುಳ್ಳ, ಹಿರಿಯ ನಟ ದ್ವಾರಕೀಶ್ ವಿಧಿವಶ
ಬೆಳಗ್ಗೆ 11 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿರುವ ವಿಧಿವಿಧಾನ
ಚಂದನವನದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಕನ್ನಡ ಚಿತ್ರರಂಗದಲ್ಲಿ ದೊಡ್ಡಮಟ್ಟದಲ್ಲಿ ಹೆಸರು ಮಾಡಿದ ದ್ವಾರಕೀಶ್ ಯುಗಾಂತ್ಯವಾಗಿದೆ.
ಇದನ್ನೂ ಓದಿ:ದ್ವಾರಕೀಶ್ ಆರೋಗ್ಯದಲ್ಲಿ ಏನಾಗಿತ್ತು..? ಸಾಯುವ ಕೊನೇ ಕ್ಷಣಗಳು ಹೇಗಿದ್ದವು..?
ಸ್ಯಾಂಡಲ್ವುಡ್ನ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಕನ್ನಡ ಸಿನಿಲೋಕದ ದಿಗ್ಗಜ ದ್ವಾರಕೀಶ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಸಿಗಲಿದೆ. 11 ಗಂಟೆಯ ನಂತರ ಚಾಮರಾಜಪೇಟೆಯ ಟಿಆರ್ ಮಿಲ್ನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ಕಾರ್ಯ ನಡೆಯಲಿದೆ.
ಇದನ್ನೂ ಓದಿ:ಬ್ರೇಕ್ ಫೇಲ್, ಬೆಳಗಾವಿಯಲ್ಲಿ 20 ಪ್ರಯಾಣಿಕರಿದ್ದ ರಾಜಹಂಸ ಬಸ್ ಪಲ್ಟಿ
ದ್ವಾರಕೀಶ್ ಅವರಿಗೆ 81 ವರ್ಷವಾಗಿತ್ತು. ಅವರು ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದರು. ಅವರ ಪುತ್ರ ನೀಡಿದ ಮಾಹಿತಿಯಂತೆ ಮೊನ್ನೆ ರಾತ್ರಿ ಲೋಸ್ ಮೋಷನ್ ಆಗಿತ್ತು. ಪರಿಣಾಮ ರಾತ್ರಿ ಇಡೀ ನಿದ್ರೆ ಮಾಡಿರಲಿಲ್ಲ. ಅದಕ್ಕೆ ನಿನ್ನೆ ಬೆಳಗ್ಗೆ ಎದ್ದವರು, ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ಮಲಗಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚಂದನವನದ ಕುಳ್ಳ, ಹಿರಿಯ ನಟ ದ್ವಾರಕೀಶ್ ವಿಧಿವಶ
ಬೆಳಗ್ಗೆ 11 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿರುವ ವಿಧಿವಿಧಾನ
ಚಂದನವನದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಕನ್ನಡ ಚಿತ್ರರಂಗದಲ್ಲಿ ದೊಡ್ಡಮಟ್ಟದಲ್ಲಿ ಹೆಸರು ಮಾಡಿದ ದ್ವಾರಕೀಶ್ ಯುಗಾಂತ್ಯವಾಗಿದೆ.
ಇದನ್ನೂ ಓದಿ:ದ್ವಾರಕೀಶ್ ಆರೋಗ್ಯದಲ್ಲಿ ಏನಾಗಿತ್ತು..? ಸಾಯುವ ಕೊನೇ ಕ್ಷಣಗಳು ಹೇಗಿದ್ದವು..?
ಸ್ಯಾಂಡಲ್ವುಡ್ನ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಕನ್ನಡ ಸಿನಿಲೋಕದ ದಿಗ್ಗಜ ದ್ವಾರಕೀಶ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಸಿಗಲಿದೆ. 11 ಗಂಟೆಯ ನಂತರ ಚಾಮರಾಜಪೇಟೆಯ ಟಿಆರ್ ಮಿಲ್ನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ಕಾರ್ಯ ನಡೆಯಲಿದೆ.
ಇದನ್ನೂ ಓದಿ:ಬ್ರೇಕ್ ಫೇಲ್, ಬೆಳಗಾವಿಯಲ್ಲಿ 20 ಪ್ರಯಾಣಿಕರಿದ್ದ ರಾಜಹಂಸ ಬಸ್ ಪಲ್ಟಿ
ದ್ವಾರಕೀಶ್ ಅವರಿಗೆ 81 ವರ್ಷವಾಗಿತ್ತು. ಅವರು ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದರು. ಅವರ ಪುತ್ರ ನೀಡಿದ ಮಾಹಿತಿಯಂತೆ ಮೊನ್ನೆ ರಾತ್ರಿ ಲೋಸ್ ಮೋಷನ್ ಆಗಿತ್ತು. ಪರಿಣಾಮ ರಾತ್ರಿ ಇಡೀ ನಿದ್ರೆ ಮಾಡಿರಲಿಲ್ಲ. ಅದಕ್ಕೆ ನಿನ್ನೆ ಬೆಳಗ್ಗೆ ಎದ್ದವರು, ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ಮಲಗಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ