ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಪಲ್ಟಿ ಹೊಡೆದ ಲಾರಿ
ಅಕ್ಕಿ ತುಂಬಿದ್ದ ಲಾರಿ ಪಲ್ಟಿ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್
ನಿಯಂತ್ರಣ ತಪ್ಪಿ ಹಳ್ಳಕ್ಕೆ ಹೋಗಿ ಬಿದ್ದ ಅಕ್ಕಿ ತುಂಬಿದ ಲಾರಿ
ರಾಯಚೂರು: ಅಕ್ಕಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸಿಂಧನೂರು ಬಳಿ ನಡೆದಿದೆ. ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಲಾರಿ ಪಲ್ಟಿಯಾಗಿದೆ.
ರಾಯಚೂರು ಮುಖ್ಯರಸ್ತೆಯ ಹಳ್ಳದಲ್ಲಿ ಅಕ್ಕಿ ಲಾರಿ ಪಲ್ಟಿಯಾಗಿದೆ. ನಡುರಸ್ತೆಯಲ್ಲೇ ಲಾರಿ ಪಲ್ಟಿ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.
ಇದನ್ನೂ ಓದಿ: ಇಂದು ರಾಮನವಮಿ ಸಂಭ್ರಮ.. ಅಯೋಧ್ಯೆಯ ಬಾಲರಾಮನ ಸ್ಪರ್ಶಿಸಲಿವೆ ಸೂರ್ಯನ ಹೊಂಗಿರಣಗಳು, ಹೇಗೆ?
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಪಲ್ಟಿ ಹೊಡೆದ ಲಾರಿ
ಅಕ್ಕಿ ತುಂಬಿದ್ದ ಲಾರಿ ಪಲ್ಟಿ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್
ನಿಯಂತ್ರಣ ತಪ್ಪಿ ಹಳ್ಳಕ್ಕೆ ಹೋಗಿ ಬಿದ್ದ ಅಕ್ಕಿ ತುಂಬಿದ ಲಾರಿ
ರಾಯಚೂರು: ಅಕ್ಕಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸಿಂಧನೂರು ಬಳಿ ನಡೆದಿದೆ. ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಲಾರಿ ಪಲ್ಟಿಯಾಗಿದೆ.
ರಾಯಚೂರು ಮುಖ್ಯರಸ್ತೆಯ ಹಳ್ಳದಲ್ಲಿ ಅಕ್ಕಿ ಲಾರಿ ಪಲ್ಟಿಯಾಗಿದೆ. ನಡುರಸ್ತೆಯಲ್ಲೇ ಲಾರಿ ಪಲ್ಟಿ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.
ಇದನ್ನೂ ಓದಿ: ಇಂದು ರಾಮನವಮಿ ಸಂಭ್ರಮ.. ಅಯೋಧ್ಯೆಯ ಬಾಲರಾಮನ ಸ್ಪರ್ಶಿಸಲಿವೆ ಸೂರ್ಯನ ಹೊಂಗಿರಣಗಳು, ಹೇಗೆ?
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ