6 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿಕೆಟ್ ಪಡೆಯಲಾಗದೇ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ವೈಫಲ್ಯ
ಕೆಕೆಆರ್ ವಿರುದ್ಧದ ಪಂದ್ಯದಿಂದಲೂ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಔಟ್!
ಇತ್ತೀಚೆಗೆ ಎಂ. ಚಿನ್ನಸ್ವಾಮಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ರೋಚಕ ಸೋಲು ಕಂಡಿದೆ. ಪ್ಲೇ ಆಫ್ಗಾಗಿ ಹೇಗಾದ್ರೂ ಮಾಡಿ ಮುಂದೆ ನಡೆಯಲಿರೋ ಕೆಕೆಆರ್ ವಿರುದ್ಧದ ಪಂದ್ಯ ಗೆಲ್ಲಲೇಬೇಕಿದೆ. ಈ ಮಧ್ಯೆ ಆರ್ಸಿಬಿ ಫ್ಯಾನ್ಸ್ಗೆ ಶಾಂಕಿಂಗ್ ನ್ಯೂಸ್ ಕಾದಿದೆ.
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಶುರುವಾಗಿದೆ. ಈ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಕ್ ಟು ಬ್ಯಾಕು 6 ಪಂದ್ಯ ಸೋತಿದೆ. ಇತ್ತೀಚೆಗೆ ಚಿನ್ನಸ್ವಾಮಿ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲೂ ಹೀನಾಯ ಬೌಲಿಂಗ್ ಕಾರಣಕ್ಕೆ ಆರ್ಸಿಬಿ ಹೈದರಾಬಾದ್ ವಿರುದ್ಧ ಸೋತಿದೆ.
ಇದಕ್ಕೆ ಕಾರಣ ಆರ್ಸಿಬಿ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಫೇಲ್ಯೂರ್ ಆಗಿರುವುದು. ಅದರಲ್ಲೂ ತಂಡದ ಸೋಲಿಗೆ ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನ ಕೂಡ ಕಾರಣವಾಗಿದೆ. ಪ್ರತಿ ಪಂದ್ಯದಲ್ಲೂ ಬೌಲರ್ಗಳು ಭಾರೀ ರನ್ಗಳು ಬಿಟ್ಟುಕೊಡೋ ಮೂಲಕ ಬಹಳ ದುಬಾರಿ ಆಗುತ್ತಿದ್ದಾರೆ.
ಆರ್ಸಿಬಿ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ವಿಕೆಟ್ ಪಡೆಯಲು ಸಾಧ್ಯವಾಗದೆ ಫೇಲ್ಯೂರ್ ಆಗಿದ್ದಾರೆ. ಆರಂಭದಲ್ಲೇ ಹೆಚ್ಚಿನ ರನ್ ಬಿಟ್ಟುಕೊಟ್ಟು ದುಬಾರಿಯಾಗೋ ಮೂಲಕ ಕಳಪೆ ಫಾರ್ಮ್ನಲ್ಲಿ ಇದ್ದಾರೆ. ಸಿರಾಜ್ 7 ಪಂದ್ಯಗಳಲ್ಲಿ ಕೇವಲ 4 ವಿಕೆಟ್ಗಳನ್ನು ಪಡೆದಿದ್ದಾರೆ. ಹೀಗಾಗಿ ಇವರನ್ನು ಕಳೆದ ಪಂದ್ಯದಲ್ಲಿ ಬೆಂಚ್ ಕಾಯಿಸಲಾಗಿತ್ತು. ಈಗ ಮುಂದೆ ಟಿ20 ವಿಶ್ವಕಪ್ ನಡೆಯಲಿರೋ ಕಾರಣ ವರ್ಕ್ ಲೋಡ್ ಜಾಸ್ತಿ ಆಗಿದ್ದು, ಸಿರಾಜ್ಗೆ ರೆಸ್ಟ್ ನೀಡಲಾಗಿದೆ. ಮುಂದಿನ ಕೆಕೆಆರ್ ಪಂದ್ಯದಿಂದಲೂ ಸಿರಾಜ್ ಹೊರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್ಗೆ ಮುನ್ನವೇ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಬಿಗ್ ಶಾಕ್.. ಅಂಥದ್ದೇನಾಯ್ತು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
6 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿಕೆಟ್ ಪಡೆಯಲಾಗದೇ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ವೈಫಲ್ಯ
ಕೆಕೆಆರ್ ವಿರುದ್ಧದ ಪಂದ್ಯದಿಂದಲೂ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಔಟ್!
ಇತ್ತೀಚೆಗೆ ಎಂ. ಚಿನ್ನಸ್ವಾಮಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ರೋಚಕ ಸೋಲು ಕಂಡಿದೆ. ಪ್ಲೇ ಆಫ್ಗಾಗಿ ಹೇಗಾದ್ರೂ ಮಾಡಿ ಮುಂದೆ ನಡೆಯಲಿರೋ ಕೆಕೆಆರ್ ವಿರುದ್ಧದ ಪಂದ್ಯ ಗೆಲ್ಲಲೇಬೇಕಿದೆ. ಈ ಮಧ್ಯೆ ಆರ್ಸಿಬಿ ಫ್ಯಾನ್ಸ್ಗೆ ಶಾಂಕಿಂಗ್ ನ್ಯೂಸ್ ಕಾದಿದೆ.
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಶುರುವಾಗಿದೆ. ಈ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಕ್ ಟು ಬ್ಯಾಕು 6 ಪಂದ್ಯ ಸೋತಿದೆ. ಇತ್ತೀಚೆಗೆ ಚಿನ್ನಸ್ವಾಮಿ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲೂ ಹೀನಾಯ ಬೌಲಿಂಗ್ ಕಾರಣಕ್ಕೆ ಆರ್ಸಿಬಿ ಹೈದರಾಬಾದ್ ವಿರುದ್ಧ ಸೋತಿದೆ.
ಇದಕ್ಕೆ ಕಾರಣ ಆರ್ಸಿಬಿ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಫೇಲ್ಯೂರ್ ಆಗಿರುವುದು. ಅದರಲ್ಲೂ ತಂಡದ ಸೋಲಿಗೆ ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನ ಕೂಡ ಕಾರಣವಾಗಿದೆ. ಪ್ರತಿ ಪಂದ್ಯದಲ್ಲೂ ಬೌಲರ್ಗಳು ಭಾರೀ ರನ್ಗಳು ಬಿಟ್ಟುಕೊಡೋ ಮೂಲಕ ಬಹಳ ದುಬಾರಿ ಆಗುತ್ತಿದ್ದಾರೆ.
ಆರ್ಸಿಬಿ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ವಿಕೆಟ್ ಪಡೆಯಲು ಸಾಧ್ಯವಾಗದೆ ಫೇಲ್ಯೂರ್ ಆಗಿದ್ದಾರೆ. ಆರಂಭದಲ್ಲೇ ಹೆಚ್ಚಿನ ರನ್ ಬಿಟ್ಟುಕೊಟ್ಟು ದುಬಾರಿಯಾಗೋ ಮೂಲಕ ಕಳಪೆ ಫಾರ್ಮ್ನಲ್ಲಿ ಇದ್ದಾರೆ. ಸಿರಾಜ್ 7 ಪಂದ್ಯಗಳಲ್ಲಿ ಕೇವಲ 4 ವಿಕೆಟ್ಗಳನ್ನು ಪಡೆದಿದ್ದಾರೆ. ಹೀಗಾಗಿ ಇವರನ್ನು ಕಳೆದ ಪಂದ್ಯದಲ್ಲಿ ಬೆಂಚ್ ಕಾಯಿಸಲಾಗಿತ್ತು. ಈಗ ಮುಂದೆ ಟಿ20 ವಿಶ್ವಕಪ್ ನಡೆಯಲಿರೋ ಕಾರಣ ವರ್ಕ್ ಲೋಡ್ ಜಾಸ್ತಿ ಆಗಿದ್ದು, ಸಿರಾಜ್ಗೆ ರೆಸ್ಟ್ ನೀಡಲಾಗಿದೆ. ಮುಂದಿನ ಕೆಕೆಆರ್ ಪಂದ್ಯದಿಂದಲೂ ಸಿರಾಜ್ ಹೊರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್ಗೆ ಮುನ್ನವೇ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಬಿಗ್ ಶಾಕ್.. ಅಂಥದ್ದೇನಾಯ್ತು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ