ಆರ್ಸಿಬಿ ತಂಡದಲ್ಲಿ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್
ಅಭಿಮಾನಿಗಳ ಆ ಆಸೆ?, ಕಾರ್ತಿಕ್ ಅವರ ಬಯಕೆ ಈಡೇರುತ್ತಾ?
ಶೀಘ್ರದಲ್ಲೇ ಬಿಸಿಸಿಐನಿಂದ DK ಅಭಿಮಾನಿಗಳಿಗೆ ಗುಡ್ನ್ಯೂಸ್
ಐಪಿಎಲ್ನಲ್ಲಿ ಅದ್ಭುತ ಫಾರ್ಮ್ನಲ್ಲಿ ಮಿಂಚಿರುವ ಭಾರತ ತಂಡದ ಅನುಭವಿ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಮತ್ತೇ ತಂಡಕ್ಕೆ ಹಿಂದಿರುಗೋಕೆ ಸಜ್ಜಾಗಿದ್ದಾರೆ. ಈ ಬಗ್ಗೆ ಭಾರತ ತಂಡದ ನಾಯಕ ರೋಹಿತ್ ಶರ್ಮ ಹಾಗೂ ರಾಹುಲ್ ದ್ರಾವಿಡ್ಗೆ ನೇರ ಸಂದೇಶವನ್ನು ಕಳುಹಿಸಿದ್ದಾರೆ.
2022 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ T20 ವಿಶ್ವಕಪ್ನ ಕೊನೆಯ ಆವೃತ್ತಿಯಲ್ಲಿ ಟೀಮ್ ಇಂಡಿಯಾ ಪರ ಆಟವಾಡಿದ್ದು, ದಿನೇಶ್ ಕಾರ್ತಿಕ್ ಮತ್ತೊಮ್ಮೆ ತಂಡಕ್ಕೆ ಮರಳಲಿದ್ದು ಹೊಸ ಭರವಸೆಗಳನ್ನು ಅಭಿಮಾನಿಗಳಲ್ಲಿ ಮೂಡಿಸಿದ್ದಾರೆ.
ಇದನ್ನೂ ಓದಿ: ಕೆಲಸ ಹುಡುಕುತ್ತಿರೋ ಯುವಕರಿಗೆ ಗುಡ್ನ್ಯೂಸ್, Apple ಸಂಸ್ಥೆಯಿಂದ ಭರ್ಜರಿ ಪ್ಲಾನ್..!
ನನ್ನ ಜೀವನದಲ್ಲಿ ಭಾರತವನ್ನು ಪ್ರತಿನಿಧಿಸೋದು ಮಹಾದಾಸೆ. ನಾನು ತುಂಬಾ ಉತ್ಸುಕನಾಗಿದ್ದೇನೆ. ಈ ಬಾರಿ ವಿಶ್ವಕಪ್ನಲ್ಲಿ ಭಾರತವನ್ನು ಪ್ರತಿನಿಧಿಸುವುದಕ್ಕಿಂತ ದೊಡ್ಡದು ನನ್ನ ಜೀವನದಲ್ಲಿ ಮತ್ತೊಂದು ಇಲ್ಲ. ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲು ರಾಹುಲ್ ದ್ರಾವಿಡ್, ಅಜಿತ್ ಅಗರ್ಕರ್ ಮತ್ತು ರೋಹಿತ್ ಶರ್ಮಾ ಸಮರ್ಥರಿದ್ದಾರೆ. ಅವರು ಅತ್ಯಂತ ಪ್ರಮಾಣಿಕ ವ್ಯಕ್ತಿಗಳಾಗಿದ್ದಾರೆ.
ಇದನ್ನೂ ಓದಿ: ಇಸ್ರೇಲ್ನ ಭೀಕರ ಯುದ್ಧಕ್ಕೆ ಸಾವನ್ನಪ್ಪಿದ ತಾಯಿ, ಗರ್ಭದಲ್ಲಿದ್ದ ಮಗು ರಕ್ಷಣೆ ಆಗಿದ್ದೇ ದೊಡ್ಡ ಪವಾಡ..!
ನಾನು ಸಂಪೂರ್ಣವಾಗಿ ಅವರೊಂದಿಗೆ ಇದ್ದೇನೆ. ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ನಾನು ಗೌರವಿಸುತ್ತೇನೆ. ಆದರೆ ನಾನು 100 ಪರ್ಸೆಂಟ್ ರೆಡಿ ಎಂದು ಅವರಿಗೆ ಹೇಳಬಲ್ಲೆ. ವಿಶ್ವಕಪ್ಗಾಗಿ ಆ ಪ್ಲೈಟ್ನಲ್ಲಿ ಇರಲು ನಾನು ಏನು ಬೇಕಾದರೂ ಮಾಡುತ್ತೇನೆ ಎಂದಿದ್ದಾರೆ. ದಿನೇಶ್ ಕಾರ್ತಿಕ್ ಅವರ ಮಾತು ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಆದಷ್ಟು ಬೇಗ ತಮ್ಮ ನೆಚ್ಚಿನ ಆಟಗಾರ ಟಿ-20 ವಿಶ್ವಕಪ್ ಆಡಲಿ, ಬಿಸಿಸಿಐ ಅವರನ್ನು ಸೆಲೆಕ್ಟ್ ಮಾಡಿಕೊಳ್ಳಲಿ ಎಂದು ಆಶಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆರ್ಸಿಬಿ ತಂಡದಲ್ಲಿ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್
ಅಭಿಮಾನಿಗಳ ಆ ಆಸೆ?, ಕಾರ್ತಿಕ್ ಅವರ ಬಯಕೆ ಈಡೇರುತ್ತಾ?
ಶೀಘ್ರದಲ್ಲೇ ಬಿಸಿಸಿಐನಿಂದ DK ಅಭಿಮಾನಿಗಳಿಗೆ ಗುಡ್ನ್ಯೂಸ್
ಐಪಿಎಲ್ನಲ್ಲಿ ಅದ್ಭುತ ಫಾರ್ಮ್ನಲ್ಲಿ ಮಿಂಚಿರುವ ಭಾರತ ತಂಡದ ಅನುಭವಿ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಮತ್ತೇ ತಂಡಕ್ಕೆ ಹಿಂದಿರುಗೋಕೆ ಸಜ್ಜಾಗಿದ್ದಾರೆ. ಈ ಬಗ್ಗೆ ಭಾರತ ತಂಡದ ನಾಯಕ ರೋಹಿತ್ ಶರ್ಮ ಹಾಗೂ ರಾಹುಲ್ ದ್ರಾವಿಡ್ಗೆ ನೇರ ಸಂದೇಶವನ್ನು ಕಳುಹಿಸಿದ್ದಾರೆ.
2022 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ T20 ವಿಶ್ವಕಪ್ನ ಕೊನೆಯ ಆವೃತ್ತಿಯಲ್ಲಿ ಟೀಮ್ ಇಂಡಿಯಾ ಪರ ಆಟವಾಡಿದ್ದು, ದಿನೇಶ್ ಕಾರ್ತಿಕ್ ಮತ್ತೊಮ್ಮೆ ತಂಡಕ್ಕೆ ಮರಳಲಿದ್ದು ಹೊಸ ಭರವಸೆಗಳನ್ನು ಅಭಿಮಾನಿಗಳಲ್ಲಿ ಮೂಡಿಸಿದ್ದಾರೆ.
ಇದನ್ನೂ ಓದಿ: ಕೆಲಸ ಹುಡುಕುತ್ತಿರೋ ಯುವಕರಿಗೆ ಗುಡ್ನ್ಯೂಸ್, Apple ಸಂಸ್ಥೆಯಿಂದ ಭರ್ಜರಿ ಪ್ಲಾನ್..!
ನನ್ನ ಜೀವನದಲ್ಲಿ ಭಾರತವನ್ನು ಪ್ರತಿನಿಧಿಸೋದು ಮಹಾದಾಸೆ. ನಾನು ತುಂಬಾ ಉತ್ಸುಕನಾಗಿದ್ದೇನೆ. ಈ ಬಾರಿ ವಿಶ್ವಕಪ್ನಲ್ಲಿ ಭಾರತವನ್ನು ಪ್ರತಿನಿಧಿಸುವುದಕ್ಕಿಂತ ದೊಡ್ಡದು ನನ್ನ ಜೀವನದಲ್ಲಿ ಮತ್ತೊಂದು ಇಲ್ಲ. ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲು ರಾಹುಲ್ ದ್ರಾವಿಡ್, ಅಜಿತ್ ಅಗರ್ಕರ್ ಮತ್ತು ರೋಹಿತ್ ಶರ್ಮಾ ಸಮರ್ಥರಿದ್ದಾರೆ. ಅವರು ಅತ್ಯಂತ ಪ್ರಮಾಣಿಕ ವ್ಯಕ್ತಿಗಳಾಗಿದ್ದಾರೆ.
ಇದನ್ನೂ ಓದಿ: ಇಸ್ರೇಲ್ನ ಭೀಕರ ಯುದ್ಧಕ್ಕೆ ಸಾವನ್ನಪ್ಪಿದ ತಾಯಿ, ಗರ್ಭದಲ್ಲಿದ್ದ ಮಗು ರಕ್ಷಣೆ ಆಗಿದ್ದೇ ದೊಡ್ಡ ಪವಾಡ..!
ನಾನು ಸಂಪೂರ್ಣವಾಗಿ ಅವರೊಂದಿಗೆ ಇದ್ದೇನೆ. ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ನಾನು ಗೌರವಿಸುತ್ತೇನೆ. ಆದರೆ ನಾನು 100 ಪರ್ಸೆಂಟ್ ರೆಡಿ ಎಂದು ಅವರಿಗೆ ಹೇಳಬಲ್ಲೆ. ವಿಶ್ವಕಪ್ಗಾಗಿ ಆ ಪ್ಲೈಟ್ನಲ್ಲಿ ಇರಲು ನಾನು ಏನು ಬೇಕಾದರೂ ಮಾಡುತ್ತೇನೆ ಎಂದಿದ್ದಾರೆ. ದಿನೇಶ್ ಕಾರ್ತಿಕ್ ಅವರ ಮಾತು ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಆದಷ್ಟು ಬೇಗ ತಮ್ಮ ನೆಚ್ಚಿನ ಆಟಗಾರ ಟಿ-20 ವಿಶ್ವಕಪ್ ಆಡಲಿ, ಬಿಸಿಸಿಐ ಅವರನ್ನು ಸೆಲೆಕ್ಟ್ ಮಾಡಿಕೊಳ್ಳಲಿ ಎಂದು ಆಶಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ