ರಾಜ್ಯದ ಹಲವು ಭಾಗಗಳಲ್ಲಿ ಭಯಾನಕ ಬಿಸಿಲಿನಿಂದ ಜನರು ಹೈರಾಣು
ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೆಚ್ಚಾಗುವ ಸೂರ್ಯನ ಬಿಸಿ ಶಾಖ
ಬಿಸಿ ಶಾಖದಿಂದ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಹೇಗೆ ವಹಿಸಬೇಕು?
ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬಿರು ಬಿಸಿಲಿನ ತಾಪಮಾನ ಜಾಸ್ತಿಯಾಗುತ್ತಿದೆ. ಮಧ್ಯಾಹ್ನಕ್ಕೆ ಜನರು ಮನೆಯಿಂದ ಹೊರ ಬರೋದಕ್ಕೂ ಭಯ ಪಡುವಂತ ಸ್ಥಿತಿ ನಿರ್ಮಾಣಗೊಂಡಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಲ್ಲಿ 36 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ನಾಳೆ, ನಾಡಿದ್ದು 37, 38 ಡಿಗ್ರಿ ಉಷ್ಣಾಂಶ ದಾಖಲಾಗುವ ಮುನ್ಸೂಚನೆಗಳಿವೆ.
ಬಿಸಿಲಿನ ಶಾಖ ಹೆಚ್ಚಾಗುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ವಿಶೇಷ ಕಾಳಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಜಾಗೃತಿ ಮೂಡಿಸಿದೆ. ಹೀಗಾಗಿ ಜನ ಮುಂಜಾಗ್ರತಾ ಕ್ರಮವಾಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಾಗೃತಿ ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದೆ.
ಇದನ್ನೂ ಓದಿ: Heatwave: ಬೆಂಗಳೂರಿಗೆ ಮತ್ತೊಂದು ಶಾಕಿಂಗ್ ಸುದ್ದಿ.. 15 ವರ್ಷಗಳಲ್ಲೇ ಬಿಸಿಲಲ್ಲಿ ಹೊಸ ದಾಖಲೆ; ಮುಂದೇನು?
ಇದನ್ನೂ ಓದಿ: ಬ್ರೇಕ್ ಬದಲಾಗಿ ಎಕ್ಸಲೇಟರ್ ಒತ್ತಿದ ಡ್ರೈವರ್; ಬೆಂಗಳೂರಲ್ಲಿ ಸರಣಿ ಅಪಘಾತ, ಅಸಲಿಗೆ ಆಗಿದ್ದೇನು?
ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ #ಬಿಸಿಗಾಳಿ/ಹೀಟ್ ವೇವ್ ಸ್ಟ್ರೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಜಾಗೃತಿ ವಿಡಿಯೋಗಳನ್ನು ವೀಕ್ಷಿಸಿ ಮತ್ತು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ. pic.twitter.com/XLdI1mndNc
— Karnataka State Natural Disaster Monitoring Centre (@KarnatakaSNDMC) April 27, 2024
ಇಂತಹ ಬಿಸಿಲಿನ ವಾತಾವರಣ ಆರೋಗ್ಯಕ್ಕೆ ಒಳ್ಳೆಯದಲ್ಲ. ಉರಿ ಬಿಸಿಲು ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರವು ಎಚ್ಚರಿಕೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಜ್ಯದ ಹಲವು ಭಾಗಗಳಲ್ಲಿ ಭಯಾನಕ ಬಿಸಿಲಿನಿಂದ ಜನರು ಹೈರಾಣು
ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೆಚ್ಚಾಗುವ ಸೂರ್ಯನ ಬಿಸಿ ಶಾಖ
ಬಿಸಿ ಶಾಖದಿಂದ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಹೇಗೆ ವಹಿಸಬೇಕು?
ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬಿರು ಬಿಸಿಲಿನ ತಾಪಮಾನ ಜಾಸ್ತಿಯಾಗುತ್ತಿದೆ. ಮಧ್ಯಾಹ್ನಕ್ಕೆ ಜನರು ಮನೆಯಿಂದ ಹೊರ ಬರೋದಕ್ಕೂ ಭಯ ಪಡುವಂತ ಸ್ಥಿತಿ ನಿರ್ಮಾಣಗೊಂಡಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಲ್ಲಿ 36 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ನಾಳೆ, ನಾಡಿದ್ದು 37, 38 ಡಿಗ್ರಿ ಉಷ್ಣಾಂಶ ದಾಖಲಾಗುವ ಮುನ್ಸೂಚನೆಗಳಿವೆ.
ಬಿಸಿಲಿನ ಶಾಖ ಹೆಚ್ಚಾಗುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ವಿಶೇಷ ಕಾಳಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಜಾಗೃತಿ ಮೂಡಿಸಿದೆ. ಹೀಗಾಗಿ ಜನ ಮುಂಜಾಗ್ರತಾ ಕ್ರಮವಾಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಾಗೃತಿ ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದೆ.
ಇದನ್ನೂ ಓದಿ: Heatwave: ಬೆಂಗಳೂರಿಗೆ ಮತ್ತೊಂದು ಶಾಕಿಂಗ್ ಸುದ್ದಿ.. 15 ವರ್ಷಗಳಲ್ಲೇ ಬಿಸಿಲಲ್ಲಿ ಹೊಸ ದಾಖಲೆ; ಮುಂದೇನು?
ಇದನ್ನೂ ಓದಿ: ಬ್ರೇಕ್ ಬದಲಾಗಿ ಎಕ್ಸಲೇಟರ್ ಒತ್ತಿದ ಡ್ರೈವರ್; ಬೆಂಗಳೂರಲ್ಲಿ ಸರಣಿ ಅಪಘಾತ, ಅಸಲಿಗೆ ಆಗಿದ್ದೇನು?
ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ #ಬಿಸಿಗಾಳಿ/ಹೀಟ್ ವೇವ್ ಸ್ಟ್ರೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಜಾಗೃತಿ ವಿಡಿಯೋಗಳನ್ನು ವೀಕ್ಷಿಸಿ ಮತ್ತು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ. pic.twitter.com/XLdI1mndNc
— Karnataka State Natural Disaster Monitoring Centre (@KarnatakaSNDMC) April 27, 2024
ಇಂತಹ ಬಿಸಿಲಿನ ವಾತಾವರಣ ಆರೋಗ್ಯಕ್ಕೆ ಒಳ್ಳೆಯದಲ್ಲ. ಉರಿ ಬಿಸಿಲು ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರವು ಎಚ್ಚರಿಕೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ