ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ
ರೇವಣ್ಣರನ್ನ ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ
ಮಹಿಳೆ ಕಿಡ್ನಾಪ್ ಕೇಸ್ನಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನ
ಬೆಂಗಳೂರು: ಮಹಿಳೆಯ ಕಿಡ್ನಾಪ್ ಕೇಸ್ನಲ್ಲಿ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಹೆಚ್.ಡಿ ರೇವಣ್ಣ ದೇವೇಗೌಡರ ನಿವಾಸದಲ್ಲಿ ಇರಬಹುದು ಎಂದು ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮನೆಗೆ 10 ಜನ ಅಧಿಕಾರಿಗಳು ಭೇಟಿ ನೀಡಿದ್ದರು. ಕೆಲ ಸಮಯದ ಬಳಿಕ ಅಧಿಕಾರಿಗಳು ರೇವಣ್ಣರನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ದಯಮಾಡಿ ಕೈ ಜೋಡಿಸಿ ಮನವಿ ಮಾಡ್ತೀನಿ.. ದೇವೇಗೌಡರು, ಅಜ್ಜಿ ಬಹಳ ನೊಂದಿದ್ದಾರೆ; ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ನಿವಾಸಕ್ಕೆ ದೌಡಾಯಿಸಿದ್ದರು. ಮಾಜಿ ಪ್ರಧಾನಿ ದೇವೇಗೌಡ ನಿವಾಸದ ಒಳಗೆ ಅಧಿಕಾರಿಗಳನ್ನು ಬಿಟ್ಟಿಲ್ಲ. ಹೀಗಾಗಿ ಒಟ್ಟು 10 SIT ಅಧಿಕಾರಿಗಳು ಬಾಗಿಲ ಬಳಿಯೆ ನಿಂತುಕೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ
ರೇವಣ್ಣರನ್ನ ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ
ಮಹಿಳೆ ಕಿಡ್ನಾಪ್ ಕೇಸ್ನಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನ
ಬೆಂಗಳೂರು: ಮಹಿಳೆಯ ಕಿಡ್ನಾಪ್ ಕೇಸ್ನಲ್ಲಿ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಹೆಚ್.ಡಿ ರೇವಣ್ಣ ದೇವೇಗೌಡರ ನಿವಾಸದಲ್ಲಿ ಇರಬಹುದು ಎಂದು ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮನೆಗೆ 10 ಜನ ಅಧಿಕಾರಿಗಳು ಭೇಟಿ ನೀಡಿದ್ದರು. ಕೆಲ ಸಮಯದ ಬಳಿಕ ಅಧಿಕಾರಿಗಳು ರೇವಣ್ಣರನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ದಯಮಾಡಿ ಕೈ ಜೋಡಿಸಿ ಮನವಿ ಮಾಡ್ತೀನಿ.. ದೇವೇಗೌಡರು, ಅಜ್ಜಿ ಬಹಳ ನೊಂದಿದ್ದಾರೆ; ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ನಿವಾಸಕ್ಕೆ ದೌಡಾಯಿಸಿದ್ದರು. ಮಾಜಿ ಪ್ರಧಾನಿ ದೇವೇಗೌಡ ನಿವಾಸದ ಒಳಗೆ ಅಧಿಕಾರಿಗಳನ್ನು ಬಿಟ್ಟಿಲ್ಲ. ಹೀಗಾಗಿ ಒಟ್ಟು 10 SIT ಅಧಿಕಾರಿಗಳು ಬಾಗಿಲ ಬಳಿಯೆ ನಿಂತುಕೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ