ಕೆ.ಎಲ್.ರಾಹುಲ್ ನಾಯಕತ್ವ ತೊರೆಯವ ಬಗ್ಗೆ ವದಂತಿ
ಬೇರೊಂದು ನಾಯಕನ ಹುಡುಕಾಟದಲ್ಲಿದೆಯಾ ಎಲ್ಎಸ್ಜಿ?
ವೆಸ್ಟ್ ವಿಂಡೀಸ್ ಸ್ಫೋಟಕ ಬ್ಯಾಟ್ಸ್ಮನ್ ಮೇಲೆ ಕಣ್ಣು
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕನ್ನಡಿಗ ಕೆ.ಎಲ್.ರಾಹುಲ್ ಮತ್ತು ತಂಡದ ಮಾಲೀಕ ಸಂಜೀವ್ ಗೊಯೆಂಕಾ ನಡುವಿನ ಆನ್ಫೀಲ್ಡ್ ಮಾತಿನ ಚಕಮಕಿ ತಾರಕಕೇರಿದೆ.
ಸಂಜೀವ್ ಗೊಯೆಂಕಾ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.. ಇದರ ಮಧ್ಯೆ ಈಗ ಕೆಎಲ್ ರಾಹುಲ್ ತಂಡದ ನಾಯಕತ್ವ ತ್ಯಜಿಸುತ್ತಾರಾ ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ. ಮುಂದಿನ ಎರಡು ಪಂದ್ಯಗಳಿಂದ ರಾಹುಲ್ ಹೊರಗುಳಿಯಲಿದ್ದು, ಎಲ್ಎಸ್ಜಿ ತಂಡ ಹೊಸ ನಾಯಕನೊಂದಿಗೆ ಆಡುವ ಸಾಧ್ಯತೆ ಇದೆ.
ಇದನ್ನೂ ಓದಿ:KL ರಾಹುಲ್ಗೆ ಭಾರೀ ಅವಮಾನ.. ಸಾರ್ವಜನಿಕವಾಗಿ ನಿಂದಿಸಿದ ಎಲ್ಎಸ್ಜಿ ಮಾಲೀಕ..! ವಿಡಿಯೋ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರವ ಮಾಹಿತಿ ಪ್ರಕಾರ, ವೆಸ್ಟ್ ವಿಂಡೀಸ್ ಆಟಗಾರ ನಿಕೊಲಸ್ ಪೂರನ್ ಅವರನ್ನು ನೂತನ ಕ್ಯಾಪ್ಟನ್ ಮಾಡಲಿದ್ದಾರೆ. ಪೂರನ್ ಅವರು ಮುಂದಿನ ಪಂದ್ಯಗಳನ್ನು ಮುನ್ನಡೆಸಲಿದ್ದಾರೆ ಎಂದು ಸುದ್ದಿಯಾಗ್ತಿದೆ. ಆದರೆ, ಈ ವದಂತಿಯನ್ನು ಎಲ್ಎಸ್ಜಿ ಮ್ಯಾನೇಜ್ಮೆಂಟ್ ತಳ್ಳಿ ಹಾಕಿದೆ.
ಇದನ್ನೂ ಓದಿ:ಪ್ಲೇ ಆಫ್ ಕನಸು ಇನ್ನೂ ಜೀವಂತ; ಪಂಜಾಬ್ ಸೋಲಿಸಿ ಕ್ಯಾಪ್ಟನ್ ಫಾಫ್ ಹೇಳಿದ್ದೇನು..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೆ.ಎಲ್.ರಾಹುಲ್ ನಾಯಕತ್ವ ತೊರೆಯವ ಬಗ್ಗೆ ವದಂತಿ
ಬೇರೊಂದು ನಾಯಕನ ಹುಡುಕಾಟದಲ್ಲಿದೆಯಾ ಎಲ್ಎಸ್ಜಿ?
ವೆಸ್ಟ್ ವಿಂಡೀಸ್ ಸ್ಫೋಟಕ ಬ್ಯಾಟ್ಸ್ಮನ್ ಮೇಲೆ ಕಣ್ಣು
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕನ್ನಡಿಗ ಕೆ.ಎಲ್.ರಾಹುಲ್ ಮತ್ತು ತಂಡದ ಮಾಲೀಕ ಸಂಜೀವ್ ಗೊಯೆಂಕಾ ನಡುವಿನ ಆನ್ಫೀಲ್ಡ್ ಮಾತಿನ ಚಕಮಕಿ ತಾರಕಕೇರಿದೆ.
ಸಂಜೀವ್ ಗೊಯೆಂಕಾ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.. ಇದರ ಮಧ್ಯೆ ಈಗ ಕೆಎಲ್ ರಾಹುಲ್ ತಂಡದ ನಾಯಕತ್ವ ತ್ಯಜಿಸುತ್ತಾರಾ ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ. ಮುಂದಿನ ಎರಡು ಪಂದ್ಯಗಳಿಂದ ರಾಹುಲ್ ಹೊರಗುಳಿಯಲಿದ್ದು, ಎಲ್ಎಸ್ಜಿ ತಂಡ ಹೊಸ ನಾಯಕನೊಂದಿಗೆ ಆಡುವ ಸಾಧ್ಯತೆ ಇದೆ.
ಇದನ್ನೂ ಓದಿ:KL ರಾಹುಲ್ಗೆ ಭಾರೀ ಅವಮಾನ.. ಸಾರ್ವಜನಿಕವಾಗಿ ನಿಂದಿಸಿದ ಎಲ್ಎಸ್ಜಿ ಮಾಲೀಕ..! ವಿಡಿಯೋ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರವ ಮಾಹಿತಿ ಪ್ರಕಾರ, ವೆಸ್ಟ್ ವಿಂಡೀಸ್ ಆಟಗಾರ ನಿಕೊಲಸ್ ಪೂರನ್ ಅವರನ್ನು ನೂತನ ಕ್ಯಾಪ್ಟನ್ ಮಾಡಲಿದ್ದಾರೆ. ಪೂರನ್ ಅವರು ಮುಂದಿನ ಪಂದ್ಯಗಳನ್ನು ಮುನ್ನಡೆಸಲಿದ್ದಾರೆ ಎಂದು ಸುದ್ದಿಯಾಗ್ತಿದೆ. ಆದರೆ, ಈ ವದಂತಿಯನ್ನು ಎಲ್ಎಸ್ಜಿ ಮ್ಯಾನೇಜ್ಮೆಂಟ್ ತಳ್ಳಿ ಹಾಕಿದೆ.
ಇದನ್ನೂ ಓದಿ:ಪ್ಲೇ ಆಫ್ ಕನಸು ಇನ್ನೂ ಜೀವಂತ; ಪಂಜಾಬ್ ಸೋಲಿಸಿ ಕ್ಯಾಪ್ಟನ್ ಫಾಫ್ ಹೇಳಿದ್ದೇನು..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ