ಚುನಾವಣಾ ಅಖಾಡಕ್ಕೆ ಮತ್ತಷ್ಟು ಕಿಕ್ ಕೊಟ್ಟ ಕೇಜ್ರಿವಾಲ್
ಶಿಕ್ಷಣ, ವಿದ್ಯುತ್, ಆರೋಗ್ಯ ಯಾವುದೆಲ್ಲ ಉಚಿತ ಸಿಗಲಿದೆ?
ಚೀನಾದಿಂದ ಭಾರತದ ಭೂಮಿ ವಾಪಸ್, ದೆಹಲಿಗೆ ರಾಜ್ಯ ಸ್ಥಾನಮಾನ
ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಹಂತದಲ್ಲಿ ಮತದಾನ ನಡೆದಿದೆ. ಮೊನ್ನೆಯಷ್ಟೇ ಜೈಲಿನಿಂದ ರಿಲೀಸ್ ಆಗಿ ಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಚುನಾವಣೆಯ ಕಾವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ದೇಶದಲ್ಲಿ ಇಂಡಿಯಾ ಒಕ್ಕೂಟವನ್ನು ಆಡಳಿತಕ್ಕೆ ತಂದರೆ 10 ಗ್ಯಾರಂಟಿಗಳನ್ನು ನೀಡೋದಾಗಿ ಭರವಸೆ ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಕೇಜ್ರಿವಾಲ್.. ದೇಶದಾದ್ಯಂತ 24 ಗಂಟೆಗಳ ಕಾಲ ಉಚಿತ ವಿದ್ಯುತ್, ಉಚಿತ ಶಿಕ್ಷಣ ಹಾಗೂ ದೆಹಲಿಗೆ ಕೇಂದ್ರಾಡಳಿತ ಪ್ರದೇಶದ ಬದಲಾಗಿ ರಾಜ್ಯ ಸ್ಥಾನಮಾನ ನೀಡುವ ಘೋಷಣೆ ಸೇರಿದಂತೆ ಒಟ್ಟು 10 ಗ್ಯಾರಂಟಿಗಳ ಭರವಸೆ ನೀಡಿದ್ದಾರೆ. ಚೀನಾ ವಶಕ್ಕೆ ಪಡೆದಿದೆ ಎನ್ನಲಾಗುತ್ತಿರುವ ಭಾರತದ ಭೂ ಪ್ರದೇಶವನ್ನು ವಾಪಸ್ ಪಡೆಯೋದಾಗಿ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:Heat wave: ರಣ ಬಿಸಿಲಿಗೆ ಯಾರಾದರೂ ಪ್ರಜ್ಞೆತಪ್ಪಿ ಬಿದ್ದರೆ ಯಾವತ್ತೂ ಈ ತಪ್ಪು ಮಾಡಲೇಬೇಡಿ..!
ಕೇಜ್ರಿವಾಲ್ 10 ಗ್ಯಾರಂಟಿಗಳು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚುನಾವಣಾ ಅಖಾಡಕ್ಕೆ ಮತ್ತಷ್ಟು ಕಿಕ್ ಕೊಟ್ಟ ಕೇಜ್ರಿವಾಲ್
ಶಿಕ್ಷಣ, ವಿದ್ಯುತ್, ಆರೋಗ್ಯ ಯಾವುದೆಲ್ಲ ಉಚಿತ ಸಿಗಲಿದೆ?
ಚೀನಾದಿಂದ ಭಾರತದ ಭೂಮಿ ವಾಪಸ್, ದೆಹಲಿಗೆ ರಾಜ್ಯ ಸ್ಥಾನಮಾನ
ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಹಂತದಲ್ಲಿ ಮತದಾನ ನಡೆದಿದೆ. ಮೊನ್ನೆಯಷ್ಟೇ ಜೈಲಿನಿಂದ ರಿಲೀಸ್ ಆಗಿ ಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಚುನಾವಣೆಯ ಕಾವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ದೇಶದಲ್ಲಿ ಇಂಡಿಯಾ ಒಕ್ಕೂಟವನ್ನು ಆಡಳಿತಕ್ಕೆ ತಂದರೆ 10 ಗ್ಯಾರಂಟಿಗಳನ್ನು ನೀಡೋದಾಗಿ ಭರವಸೆ ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಕೇಜ್ರಿವಾಲ್.. ದೇಶದಾದ್ಯಂತ 24 ಗಂಟೆಗಳ ಕಾಲ ಉಚಿತ ವಿದ್ಯುತ್, ಉಚಿತ ಶಿಕ್ಷಣ ಹಾಗೂ ದೆಹಲಿಗೆ ಕೇಂದ್ರಾಡಳಿತ ಪ್ರದೇಶದ ಬದಲಾಗಿ ರಾಜ್ಯ ಸ್ಥಾನಮಾನ ನೀಡುವ ಘೋಷಣೆ ಸೇರಿದಂತೆ ಒಟ್ಟು 10 ಗ್ಯಾರಂಟಿಗಳ ಭರವಸೆ ನೀಡಿದ್ದಾರೆ. ಚೀನಾ ವಶಕ್ಕೆ ಪಡೆದಿದೆ ಎನ್ನಲಾಗುತ್ತಿರುವ ಭಾರತದ ಭೂ ಪ್ರದೇಶವನ್ನು ವಾಪಸ್ ಪಡೆಯೋದಾಗಿ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:Heat wave: ರಣ ಬಿಸಿಲಿಗೆ ಯಾರಾದರೂ ಪ್ರಜ್ಞೆತಪ್ಪಿ ಬಿದ್ದರೆ ಯಾವತ್ತೂ ಈ ತಪ್ಪು ಮಾಡಲೇಬೇಡಿ..!
ಕೇಜ್ರಿವಾಲ್ 10 ಗ್ಯಾರಂಟಿಗಳು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ