ಭೀಕರ ಅಪಘಾತಕ್ಕೆ ಬಸ್ನ ಚಾಲಕನ ಅತೀ ವೇಗವೇ ಇದಕ್ಕೆ ಕಾರಣ
ವಿಶಾಲ ಬಾಲಕೃಷ್ಣ ಶಿಂಧೆ (22), ರಮೇಶ ಪ್ರಕಾಶ (20) ಮೃತ ಯುವಕರು
ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ವಿಜಯಪುರ ಗ್ರಾಮೀಣ ಪೊಲೀಸರು
ವಿಜಯಪುರ: ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ನಗರದ ಅಥಣಿ ರಸ್ತೆಯಲ್ಲಿ ನಡೆದಿದೆ. ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ ಪ್ರಕಾಶ ಮಾಶ್ಯಾಳ (20) ಮೃತ ಬೈಕ್ ಸವಾರರು.
ಇದನ್ನೂ ಓದಿ: ತಂದೆ ಜೊತೆ ಕಾರು ವಾಶ್ ಮಾಡುತ್ತಿದ್ದಾಗ ಅನಾಹುತ.. ಬೆಂಗಳೂರಲ್ಲಿ 5 ವರ್ಷದ ಬಾಲಕ ದಾರುಣ ಸಾವು
ಇನ್ನು, ಈ ಭೀಕರ ಅಪಘಾತಕ್ಕೆ ಬಸ್ನ ಚಾಲಕನ ಅತೀ ವೇಗವೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಭೀಕರ ಅಪಘಾತಕ್ಕೆ ಬಸ್ನ ಚಾಲಕನ ಅತೀ ವೇಗವೇ ಇದಕ್ಕೆ ಕಾರಣ
ವಿಶಾಲ ಬಾಲಕೃಷ್ಣ ಶಿಂಧೆ (22), ರಮೇಶ ಪ್ರಕಾಶ (20) ಮೃತ ಯುವಕರು
ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ವಿಜಯಪುರ ಗ್ರಾಮೀಣ ಪೊಲೀಸರು
ವಿಜಯಪುರ: ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ನಗರದ ಅಥಣಿ ರಸ್ತೆಯಲ್ಲಿ ನಡೆದಿದೆ. ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ ಪ್ರಕಾಶ ಮಾಶ್ಯಾಳ (20) ಮೃತ ಬೈಕ್ ಸವಾರರು.
ಇದನ್ನೂ ಓದಿ: ತಂದೆ ಜೊತೆ ಕಾರು ವಾಶ್ ಮಾಡುತ್ತಿದ್ದಾಗ ಅನಾಹುತ.. ಬೆಂಗಳೂರಲ್ಲಿ 5 ವರ್ಷದ ಬಾಲಕ ದಾರುಣ ಸಾವು
ಇನ್ನು, ಈ ಭೀಕರ ಅಪಘಾತಕ್ಕೆ ಬಸ್ನ ಚಾಲಕನ ಅತೀ ವೇಗವೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ