ಬೆಂಗಳೂರಲ್ಲಿ ನಡೆಯಿತು ಹೃದಯ ವಿದ್ರಾವಕ ಘಟನೆ
ಕೆಆರ್ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದ ದಂಪತಿ
ಬೆಂಗಳೂರು: ಸಂಪ್ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೆಆರ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ.
ನೇಪಾಳ ಮೂಲದ ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿ ಇಲ್ಲಿ ನೆಲೆಸಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಕೆಲಸದಿಂದ ಬಂದು ಮಗು ಕಾಣದೇ ಇದ್ದಾಗ ತಂದೆ ತಾಯಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಪಿನಲ್ಲಿ ಮಗು ಬಿದ್ದಿರೋದು ಪತ್ತೆಯಾಗಿದೆ. ಕೂಡಲೇ ಕೆಆರ್ಪುರ ಸರ್ಕಾರಿ ಆಸ್ಪತ್ರೆ ದಾಖಲು ಮಾಡಲಾಗಿದೆ. ಆ ವೇಳೆಗೆ ಮಗು ಸಾವನ್ನಪ್ಪಿರೋದು ಗೊತ್ತಾಗಿದೆ. ಕೆಆರ್ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ದಿನೇಶ್ ಕಾರ್ತಿಕ್ಗೆ ಇನ್ನೂ ಕಾಡ್ತಿದೆ ಅದೊಂದು ಕೊರಗು.. ಧೋನಿ ಸಣ್ಣ ಮನಸ್ಸು ಮಾಡಿದ್ರೂ ಈಡೇರಿಬಿಡ್ತಿತ್ತು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಂಗಳೂರಲ್ಲಿ ನಡೆಯಿತು ಹೃದಯ ವಿದ್ರಾವಕ ಘಟನೆ
ಕೆಆರ್ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದ ದಂಪತಿ
ಬೆಂಗಳೂರು: ಸಂಪ್ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೆಆರ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ.
ನೇಪಾಳ ಮೂಲದ ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿ ಇಲ್ಲಿ ನೆಲೆಸಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಕೆಲಸದಿಂದ ಬಂದು ಮಗು ಕಾಣದೇ ಇದ್ದಾಗ ತಂದೆ ತಾಯಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಪಿನಲ್ಲಿ ಮಗು ಬಿದ್ದಿರೋದು ಪತ್ತೆಯಾಗಿದೆ. ಕೂಡಲೇ ಕೆಆರ್ಪುರ ಸರ್ಕಾರಿ ಆಸ್ಪತ್ರೆ ದಾಖಲು ಮಾಡಲಾಗಿದೆ. ಆ ವೇಳೆಗೆ ಮಗು ಸಾವನ್ನಪ್ಪಿರೋದು ಗೊತ್ತಾಗಿದೆ. ಕೆಆರ್ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ದಿನೇಶ್ ಕಾರ್ತಿಕ್ಗೆ ಇನ್ನೂ ಕಾಡ್ತಿದೆ ಅದೊಂದು ಕೊರಗು.. ಧೋನಿ ಸಣ್ಣ ಮನಸ್ಸು ಮಾಡಿದ್ರೂ ಈಡೇರಿಬಿಡ್ತಿತ್ತು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ