ನಾಲ್ವರು ಬಿಟ್ಟು ಉಳಿದ ಎಲ್ಲ ಆಟಗಾರರಿಗೂ ಗೇಟ್ ಪಾಸ್
ಮ್ಯಾಕ್ಸಿ, ಗ್ರೀನ್, ಡುಪ್ಲೆಸಿಸ್ ಎಲ್ಲರಿಗೂ ಗುಡ್ಬೈ ಹೇಳುವ ಸಾಧ್ಯತೆ
ಆರ್ಸಿಬಿ ಉಳಿಸಿಕೊಳ್ತಿರುವ ಆ ನಾಲ್ವರು ಯಾಱರು?
ಐಪಿಎಲ್-2024ರ ಜರ್ನಿ ಮುಗಿಸಿರುವ ಆರ್ಸಿಬಿ 2025ರಲ್ಲಿ ನಡೆಯುವ ಸೀಸನ್ಗಾಗಿ ಪ್ಲಾನ್ ರೂಪಿಸುತ್ತಿದೆ. ಈ ವರ್ಷ ಪ್ಲೇ-ಆಫ್ಗೆ ಪ್ರವೇಶ ಮಾಡಿದ್ದರೂ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ. ಹೇಗಾದರೂ ಮಾಡಿ ಮುಂದಿನ ವರ್ಷ ಟ್ರೋಫಿ ಗೆಲ್ಲುವ ಇರಾದೆಯೊಂದಿಗೆ ಯೋಜನೆ ರೂಪಿಸುತ್ತಿದೆ.
ಐಪಿಎಲ್ ಫೈನಲ್ ಮುಗಿಯುತ್ತ ಬರುತ್ತಿದ್ದಂತೆಯೇ ಸೋತಿರುವ ಫ್ರಾಂಚೈಸಿಗಳ ಚಿತ್ತ ಮೆಗಾ ಹರಾಜಿನತ್ತ ನೆಟ್ಟಿದೆ. ಐಪಿಎಲ್ 2025 ಸೀಸನ್ಗೂ ಮೊದಲು ಫ್ರಾಂಚೈಸಿಗಳು ತಮ್ಮ ತಂಡವನ್ನು ಪುನರ್ ರಚನೆ ಮಾಡಲಿವೆ. ಐಪಿಎಲ್ ನಿಯಮದ ಪ್ರಕಾರ ಒಂದು ಫ್ರಾಂಚೈಸಿ ಗರಿಷ್ಠ 4 ಆಟಗಾರರನ್ನು ಉಳಿಸಿಕೊಂಡು ಮಿಕ್ಕವರನ್ನು ಕೈಬಿಡಬೇಕು. ಮತ್ತೊಂದು ಕಡೆ ಗರಿಷ್ಠ 8 ಆಟಗಾರರನ್ನು ಉಳಿಸಿಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದೆ. ಫ್ರಾಂಚೈಸಿಗಳು ಬಿಸಿಸಿಐ ಜತೆ ಮಾತುಕತೆ ನಡೆಸುತ್ತಿರುವುದರಿಂದ ಅದು ಇನ್ನೂ ದೃಢಪಟ್ಟಿಲ್ಲ.
ಇದನ್ನೂ ಓದಿ:ಆರ್ಸಿಬಿ ಅಭಿಮಾನಿಗಳಿಗಾಗಿ ಸ್ಪೆಷಲ್ ಪೋಸ್ಟ್ ಮಾಡಿದ ವಿರಾಟ್ ಕೊಹ್ಲಿ.. ಏನಂದ್ರು..?
ಅಂತೆಯೇ ಮೊದಲ IPL ಪ್ರಶಸ್ತಿ ಹುಡುಕಾಟದಲ್ಲಿರುವ ಆರ್ಸಿಬಿ ತಂಡವನ್ನು ಬಲಪಡಿಸುವ ಸಾಧ್ಯತೆ ಇದೆ. ಒಂದು ವೇಳೆ ಆರ್ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಅವರು ಯಾರು ಎಂಬ ಪ್ರಶ್ನೆ ಸಜವಾಗಿಯೇ ಮೂಡುತ್ತದೆ.
ಯಾರನ್ನಲ್ಲ ಉಳಿಸಿಕೊಳ್ಳುತ್ತೆ ಆರ್ಸಿಬಿ..?
ಇದನ್ನೂ ಓದಿ:ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಆಘಾತ.. ದಾಂಪತ್ಯದಲ್ಲಿ ಬಿರುಕು..?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ನಾಲ್ವರು ಬಿಟ್ಟು ಉಳಿದ ಎಲ್ಲ ಆಟಗಾರರಿಗೂ ಗೇಟ್ ಪಾಸ್
ಮ್ಯಾಕ್ಸಿ, ಗ್ರೀನ್, ಡುಪ್ಲೆಸಿಸ್ ಎಲ್ಲರಿಗೂ ಗುಡ್ಬೈ ಹೇಳುವ ಸಾಧ್ಯತೆ
ಆರ್ಸಿಬಿ ಉಳಿಸಿಕೊಳ್ತಿರುವ ಆ ನಾಲ್ವರು ಯಾಱರು?
ಐಪಿಎಲ್-2024ರ ಜರ್ನಿ ಮುಗಿಸಿರುವ ಆರ್ಸಿಬಿ 2025ರಲ್ಲಿ ನಡೆಯುವ ಸೀಸನ್ಗಾಗಿ ಪ್ಲಾನ್ ರೂಪಿಸುತ್ತಿದೆ. ಈ ವರ್ಷ ಪ್ಲೇ-ಆಫ್ಗೆ ಪ್ರವೇಶ ಮಾಡಿದ್ದರೂ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ. ಹೇಗಾದರೂ ಮಾಡಿ ಮುಂದಿನ ವರ್ಷ ಟ್ರೋಫಿ ಗೆಲ್ಲುವ ಇರಾದೆಯೊಂದಿಗೆ ಯೋಜನೆ ರೂಪಿಸುತ್ತಿದೆ.
ಐಪಿಎಲ್ ಫೈನಲ್ ಮುಗಿಯುತ್ತ ಬರುತ್ತಿದ್ದಂತೆಯೇ ಸೋತಿರುವ ಫ್ರಾಂಚೈಸಿಗಳ ಚಿತ್ತ ಮೆಗಾ ಹರಾಜಿನತ್ತ ನೆಟ್ಟಿದೆ. ಐಪಿಎಲ್ 2025 ಸೀಸನ್ಗೂ ಮೊದಲು ಫ್ರಾಂಚೈಸಿಗಳು ತಮ್ಮ ತಂಡವನ್ನು ಪುನರ್ ರಚನೆ ಮಾಡಲಿವೆ. ಐಪಿಎಲ್ ನಿಯಮದ ಪ್ರಕಾರ ಒಂದು ಫ್ರಾಂಚೈಸಿ ಗರಿಷ್ಠ 4 ಆಟಗಾರರನ್ನು ಉಳಿಸಿಕೊಂಡು ಮಿಕ್ಕವರನ್ನು ಕೈಬಿಡಬೇಕು. ಮತ್ತೊಂದು ಕಡೆ ಗರಿಷ್ಠ 8 ಆಟಗಾರರನ್ನು ಉಳಿಸಿಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದೆ. ಫ್ರಾಂಚೈಸಿಗಳು ಬಿಸಿಸಿಐ ಜತೆ ಮಾತುಕತೆ ನಡೆಸುತ್ತಿರುವುದರಿಂದ ಅದು ಇನ್ನೂ ದೃಢಪಟ್ಟಿಲ್ಲ.
ಇದನ್ನೂ ಓದಿ:ಆರ್ಸಿಬಿ ಅಭಿಮಾನಿಗಳಿಗಾಗಿ ಸ್ಪೆಷಲ್ ಪೋಸ್ಟ್ ಮಾಡಿದ ವಿರಾಟ್ ಕೊಹ್ಲಿ.. ಏನಂದ್ರು..?
ಅಂತೆಯೇ ಮೊದಲ IPL ಪ್ರಶಸ್ತಿ ಹುಡುಕಾಟದಲ್ಲಿರುವ ಆರ್ಸಿಬಿ ತಂಡವನ್ನು ಬಲಪಡಿಸುವ ಸಾಧ್ಯತೆ ಇದೆ. ಒಂದು ವೇಳೆ ಆರ್ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಅವರು ಯಾರು ಎಂಬ ಪ್ರಶ್ನೆ ಸಜವಾಗಿಯೇ ಮೂಡುತ್ತದೆ.
ಯಾರನ್ನಲ್ಲ ಉಳಿಸಿಕೊಳ್ಳುತ್ತೆ ಆರ್ಸಿಬಿ..?
ಇದನ್ನೂ ಓದಿ:ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಆಘಾತ.. ದಾಂಪತ್ಯದಲ್ಲಿ ಬಿರುಕು..?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್