ಟ್ರಕ್ ಗುದ್ದಿದ ರಭಸಕ್ಕೆ ನಜ್ಜುಗುಜ್ಜಾದ ಕಾರು
ಇಬ್ಬರು ಮಹಿಳೆಯರು, ಮೂವರು ಪುರುಷರು, ಓರ್ವ ಮಗು ಸಾವು
ಕಾರಿನೊಳಕ್ಕೆ ಸಿಲುಕಿ ಅಲ್ಲೇ ಪ್ರಾಣಬಿಟ್ಟ ಆರು ಜನರು.. ಎಲ್ಲಿಯವರು ಗೊತ್ತಾ?
ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ. ಪರಿಣಾಮ ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ.
ಟ್ರಕ್ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು, ಒಂದು ಮಗು ಸೇರಿದಂತೆ ಅಲ್ಲೇ ಸಿಲುಕಿ ಸಾವನ್ನಪ್ಪಿದ್ದಾರೆ. ಪೊಲೀಸರು ನಜ್ಜುಗುಜ್ಜಾದ ಮೃತದೇಹಗಳನ್ನು ಹೊರಗೆ ತೆಗೆಯಲು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ: 9 ಮಕ್ಕಳು ಸೇರಿ 27 ಜನ ಬೆಂಕಿಯಲ್ಲಿ ಸಜೀವ ದಹನ.. ಮೃತದೇಹಗಳನ್ನು ಮೂಟೆಯಲ್ಲಿ ಕಟ್ಟಿ ತಂದ ಸಿಬ್ಬಂದಿ
ಕಾರಿನಲ್ಲಿದ್ದ ಮೃತರು ಚಿಕ್ಕಬಳ್ಳಾಪುರ ಮೂಲದವರು ಎಂದು ಗುರುತಿಸಲಾಗಿದೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಟ್ರಕ್ ಗುದ್ದಿದ ರಭಸಕ್ಕೆ ನಜ್ಜುಗುಜ್ಜಾದ ಕಾರು
ಇಬ್ಬರು ಮಹಿಳೆಯರು, ಮೂವರು ಪುರುಷರು, ಓರ್ವ ಮಗು ಸಾವು
ಕಾರಿನೊಳಕ್ಕೆ ಸಿಲುಕಿ ಅಲ್ಲೇ ಪ್ರಾಣಬಿಟ್ಟ ಆರು ಜನರು.. ಎಲ್ಲಿಯವರು ಗೊತ್ತಾ?
ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ. ಪರಿಣಾಮ ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ.
ಟ್ರಕ್ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು, ಒಂದು ಮಗು ಸೇರಿದಂತೆ ಅಲ್ಲೇ ಸಿಲುಕಿ ಸಾವನ್ನಪ್ಪಿದ್ದಾರೆ. ಪೊಲೀಸರು ನಜ್ಜುಗುಜ್ಜಾದ ಮೃತದೇಹಗಳನ್ನು ಹೊರಗೆ ತೆಗೆಯಲು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ: 9 ಮಕ್ಕಳು ಸೇರಿ 27 ಜನ ಬೆಂಕಿಯಲ್ಲಿ ಸಜೀವ ದಹನ.. ಮೃತದೇಹಗಳನ್ನು ಮೂಟೆಯಲ್ಲಿ ಕಟ್ಟಿ ತಂದ ಸಿಬ್ಬಂದಿ
ಕಾರಿನಲ್ಲಿದ್ದ ಮೃತರು ಚಿಕ್ಕಬಳ್ಳಾಪುರ ಮೂಲದವರು ಎಂದು ಗುರುತಿಸಲಾಗಿದೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ