2024ರ ಭಾರತೀಯ ಸಾರ್ವತ್ರಿಕ ಚುನಾವಣೆ 7 ಹಂತಗಳಲ್ಲಿ ಮುಗಿದಿದೆ..!
ಕೆಲವೇ ಕ್ಷಣಗಳಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳಲಿದೆ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮೊದಲ ಕ್ಷೇತ್ರದ ಫಲಿತಾಂಶ ಪ್ರಕಟ
ನವದೆಹಲಿ: ಇತ್ತೀಚೆಗಷ್ಟೇ 2024ರ ಭಾರತೀಯ ಸಾರ್ವತ್ರಿಕ ಚುನಾವಣೆ 7 ಹಂತಗಳಲ್ಲಿ ಮುಗಿದಿತ್ತು. ಇನ್ನೇನು ಕೆಲವೇ ಕ್ಷಣಗಳಲ್ಲಿ ದೇಶದ ಭವಿಷ್ಯ ಹೊರ ಬೀಳಲಿದೆ. ಈಗಾಗಲೇ ಒಂದು ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆದ್ದು ಬೀಗಿದೆ.
ಯೆಸ್, ದೇಶದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಈಗಾಗಲೇ ಶುರುವಾಗಿದೆ. ಗುಜರಾತ್ ಸೂರತ್ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯಿಂದ ಸ್ಪರ್ಧಿಸಿದ್ದ ಮುಕೇಶ್ ಕುಮಾರ್ ಚಂದ್ರಕಾಂತ್ ದಲಾಲ್ (ಮುಕೇಶ್ ದಲಾಲ್) ಗೆಲುವು ಸಾಧಿಸಿದ್ದಾರೆ.
ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸೇರಿದಂತೆ 8 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ರು. ಕೇಂದ್ರ ಚುನಾವಣಾ ಆಯೋಗ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕರಿಸಿದ್ದು, ಉಳಿದ ಎಲ್ಲರೂ ತಮ್ಮ ನಾಮಿನೇಷನ್ ವಾಪಸ್ ಪಡೆದಿದ್ದು ಕೇವಲ ಬಿಜೆಪಿ ಮುಕೇಶ್ ದಲಾಲ್ ಮಾತ್ರ ಕಣದಲ್ಲಿದ್ರು. ಈಗ ಇವರನ್ನು ಅವಿರೋಧ ವಿಜಯಿ ಎಂದು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಲೋಕಸಭಾ ಅಗ್ನಿಪರೀಕ್ಷೆ.. ಫಲಿತಾಂಶಕ್ಕೆ ಮುನ್ನ ರಾಹುಲ್ ಗಾಂಧಿ ಮೋದಿಗೆ ಕೊಟ್ಟ ವಾರ್ನಿಂಗ್ ಏನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
2024ರ ಭಾರತೀಯ ಸಾರ್ವತ್ರಿಕ ಚುನಾವಣೆ 7 ಹಂತಗಳಲ್ಲಿ ಮುಗಿದಿದೆ..!
ಕೆಲವೇ ಕ್ಷಣಗಳಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳಲಿದೆ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮೊದಲ ಕ್ಷೇತ್ರದ ಫಲಿತಾಂಶ ಪ್ರಕಟ
ನವದೆಹಲಿ: ಇತ್ತೀಚೆಗಷ್ಟೇ 2024ರ ಭಾರತೀಯ ಸಾರ್ವತ್ರಿಕ ಚುನಾವಣೆ 7 ಹಂತಗಳಲ್ಲಿ ಮುಗಿದಿತ್ತು. ಇನ್ನೇನು ಕೆಲವೇ ಕ್ಷಣಗಳಲ್ಲಿ ದೇಶದ ಭವಿಷ್ಯ ಹೊರ ಬೀಳಲಿದೆ. ಈಗಾಗಲೇ ಒಂದು ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆದ್ದು ಬೀಗಿದೆ.
ಯೆಸ್, ದೇಶದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಈಗಾಗಲೇ ಶುರುವಾಗಿದೆ. ಗುಜರಾತ್ ಸೂರತ್ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯಿಂದ ಸ್ಪರ್ಧಿಸಿದ್ದ ಮುಕೇಶ್ ಕುಮಾರ್ ಚಂದ್ರಕಾಂತ್ ದಲಾಲ್ (ಮುಕೇಶ್ ದಲಾಲ್) ಗೆಲುವು ಸಾಧಿಸಿದ್ದಾರೆ.
ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸೇರಿದಂತೆ 8 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ರು. ಕೇಂದ್ರ ಚುನಾವಣಾ ಆಯೋಗ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕರಿಸಿದ್ದು, ಉಳಿದ ಎಲ್ಲರೂ ತಮ್ಮ ನಾಮಿನೇಷನ್ ವಾಪಸ್ ಪಡೆದಿದ್ದು ಕೇವಲ ಬಿಜೆಪಿ ಮುಕೇಶ್ ದಲಾಲ್ ಮಾತ್ರ ಕಣದಲ್ಲಿದ್ರು. ಈಗ ಇವರನ್ನು ಅವಿರೋಧ ವಿಜಯಿ ಎಂದು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಲೋಕಸಭಾ ಅಗ್ನಿಪರೀಕ್ಷೆ.. ಫಲಿತಾಂಶಕ್ಕೆ ಮುನ್ನ ರಾಹುಲ್ ಗಾಂಧಿ ಮೋದಿಗೆ ಕೊಟ್ಟ ವಾರ್ನಿಂಗ್ ಏನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ