ಸ್ಯಾಂಡಲ್ವುಡ್ ನಟನ ಮೇಲೆ ಕೊಲೆ ಆರೋಪ?
ಯುವಕನನ್ನು ಹಲ್ಲೆ ಮಾಡಿ ಕೊಲೆ ಮಾಡಿದ್ರಾ ನಟ?
ಆರ್.ಆರ್. ನಗರದ ಮನೆಯಿಂದ ನಟನ ಬಂಧನ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಯುವಕನೋರ್ವನನ್ನು ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಈ ಕಾರಣಕ್ಕೆ ಸ್ಯಾಂಡಲ್ವುಡ್ ನಟನನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಡಿ ಬಾಸ್ ದರ್ಶನ್ ಅರೆಸ್ಟ್.. ಸ್ಯಾಂಡಲ್ವುಡ್ ನಟ ಅರೆಸ್ಟ್ ಆಗಲು ಕಾರಣ?
ದರ್ಶನ್ ಪರಿಚಯಸ್ಥ ಮಹಿಳೆಗೆ ಮೆಸೇಜ್ ಮಾಡಿದ ಆರೋಪಕ್ಕೆ ಯುವಕನ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ. ಮೆಸೇಜ್ ಮಾಡಿ ಕರೆಸಿಕೊಂಡು ಆತನ ಮರ್ಮಾಂಗಗಕ್ಕೆ ಒದ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕ ನರಳಾಡಿದ್ದಾನೆ. ನರಳಾಡಿದರು ಆತನನ್ನು ಆಸ್ಪತ್ರೆಗೆ ಸೇರಿಸದೆ ನಿರ್ಲಕ್ಷಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊನೆಗೆ ಯುವಕ ಪ್ರಾಣ ಬಿಟ್ಟಿದ್ದಾನೆ. ಈ ಕಾರಣಕ್ಕೆ ದರ್ಶನನ್ನು ಅರೆಸ್ಟ್ ಮಾಡಲಾಗಿದೆ.
ಇದನ್ನೂ ಓದಿ: Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ದರ್ಶನ್ ಬಂಧನವಾಗಿದೆ. ಆರ್.ಆರ್. ನಗರದ ಮನೆಯಿಂದ ನಟನನ್ನು ಬಂಧಿಸಿರುವ ಮಾಹಿತಿ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಚಾಲೆಂಜಿಂಗ್ ಸ್ಟಾರ್ ಅವರನ್ನು ಬಂಧಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸ್ಯಾಂಡಲ್ವುಡ್ ನಟನ ಮೇಲೆ ಕೊಲೆ ಆರೋಪ?
ಯುವಕನನ್ನು ಹಲ್ಲೆ ಮಾಡಿ ಕೊಲೆ ಮಾಡಿದ್ರಾ ನಟ?
ಆರ್.ಆರ್. ನಗರದ ಮನೆಯಿಂದ ನಟನ ಬಂಧನ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಯುವಕನೋರ್ವನನ್ನು ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಈ ಕಾರಣಕ್ಕೆ ಸ್ಯಾಂಡಲ್ವುಡ್ ನಟನನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಡಿ ಬಾಸ್ ದರ್ಶನ್ ಅರೆಸ್ಟ್.. ಸ್ಯಾಂಡಲ್ವುಡ್ ನಟ ಅರೆಸ್ಟ್ ಆಗಲು ಕಾರಣ?
ದರ್ಶನ್ ಪರಿಚಯಸ್ಥ ಮಹಿಳೆಗೆ ಮೆಸೇಜ್ ಮಾಡಿದ ಆರೋಪಕ್ಕೆ ಯುವಕನ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ. ಮೆಸೇಜ್ ಮಾಡಿ ಕರೆಸಿಕೊಂಡು ಆತನ ಮರ್ಮಾಂಗಗಕ್ಕೆ ಒದ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕ ನರಳಾಡಿದ್ದಾನೆ. ನರಳಾಡಿದರು ಆತನನ್ನು ಆಸ್ಪತ್ರೆಗೆ ಸೇರಿಸದೆ ನಿರ್ಲಕ್ಷಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊನೆಗೆ ಯುವಕ ಪ್ರಾಣ ಬಿಟ್ಟಿದ್ದಾನೆ. ಈ ಕಾರಣಕ್ಕೆ ದರ್ಶನನ್ನು ಅರೆಸ್ಟ್ ಮಾಡಲಾಗಿದೆ.
ಇದನ್ನೂ ಓದಿ: Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ದರ್ಶನ್ ಬಂಧನವಾಗಿದೆ. ಆರ್.ಆರ್. ನಗರದ ಮನೆಯಿಂದ ನಟನನ್ನು ಬಂಧಿಸಿರುವ ಮಾಹಿತಿ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಚಾಲೆಂಜಿಂಗ್ ಸ್ಟಾರ್ ಅವರನ್ನು ಬಂಧಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ