ಬಿಗ್ಬಾಸ್ಗೆ ಎಂಟ್ರಿ ಕೊಟ್ಟಾಗಿನಿಂದ ಸಖತ್ ಸುದ್ದಿಯಲ್ಲಿದ್ರೂ ಈ ಗುರೂಜಿ
ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರ್ತಾರೆ ಆರ್ಯವರ್ಧನ್ ಗುರೂಜಿ
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಗುರೂಜಿ ವಿಡಿಯೋ
ಆರ್ಯವರ್ಧನ್ ಗುರೂಜಿ ಯಾರಿಗೇ ತಾನೇ ಗೊತ್ತಿಲ್ಲ ಹೇಳಿ. ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಒಟಿಟಿ ಸೀಸನ್ 1ಕ್ಕೆ ಎಂಟ್ರಿ ಕೊಟ್ಟಿದ್ದ ಆರ್ಯವರ್ಧನ್ ಗುರೂಜಿ ಅಂದಿನಿಂದ ಇಂದಿನವರೆಗೂ ಸುದ್ದಿಯಲ್ಲಿ ಇದ್ದಾರೆ. ನಾನು ಅಂದ್ರೆ ನಂಬರ್, ನಂಬರ್ ಅಂದ್ರೆ ನಾನು ಅಂತಾ ಹೇಳಿಕೊಳ್ಳುವ ಆರ್ಯವರ್ಧನ್ ಗುರೂಜಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ.
ಇದನ್ನೂ ಓದಿ: ಆರ್ಯವರ್ಧನ್ ಗುರೂಜಿಗೆ ತರಾಟೆ ತೆಗೆದುಕೊಂಡ ಕಿಚ್ಚ ಸುದೀಪ್ ಅಭಿಮಾನಿಗಳು; ಏನಾಯ್ತು?
ಇದನ್ನೂ ಓದಿ: ದರ್ಶನ್ ಹುಚ್ಚು ಅಭಿಮಾನಿ.. ಕೊಲೆ ಕೇಸ್ನಲ್ಲಿ ಸಿಕ್ಕಿಬಿದ್ದ A5 ನಂದೀಶ್ ಹಿನ್ನೆಲೆ ಏನು? ಯಾರಿವರು?
ಮೊನ್ನೆ ಮೊನ್ನೆಯಷ್ಟೇ ನಟ ಕಿಚ್ಚ ಸುದೀಪ್ ಬಗ್ಗೆ ಮಾತಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಚಾಲೆಂಜಿಗ್ ಸ್ಟಾರ್ ದರ್ಶನ್ ವಿಚಾರಕ್ಕೂ ಸುದ್ದಿಯಲ್ಲಿ ಇದ್ದಾರೆ. ಹೌದು, ಆರ್ಯವರ್ಧನ್ ಗುರೂಜಿ ಅವರು ಸಂಖ್ಯಾಶಾಸ್ತ್ರ ತಜ್ಞರು. ಆಗಾಗ ಅವರ ಲೆಕ್ಕಾಚಾರ ತಪ್ಪಾಗಿ ಟ್ರೋಲ್ಗೆ ಒಳಗಾಗುತ್ತಿದ್ದರು.
This time Murder case on RR Nagara resident… pic.twitter.com/cCZEe8zv8K
— ನಗಲಾರದೆ… ಅಳಲಾರದೆ… (@UppinaKai) June 12, 2024
ಅಂದು ಆರ್ಯವರ್ಧನ್ ಗುರೂಜಿ ಅವರು ಹೇಳಿದ ಮಾತು ಇಂದು ಸತ್ಯವಾಗಿಬಿಟ್ಟಿದೆ. ಈ ಹಿಂದೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತಾಡಿದ ಅವರು, ಆರ್ಆರ್ ನಗರದ ವಾಸ್ತು ಸರಿಯಿಲ್ಲ. ಆರ್.ಆರ್ ನಗರಕ್ಕೆ ಹೋಗುವವರು ಒಂದಲ್ಲಾ ಒಂದು ಕೇಸ್ನಲ್ಲಿ ಸಿಕ್ಕಿ ಬೀಳುತ್ತಾರೆ ಎಂದು ಹೇಳಿದ್ದರು. ಆದರೆ ಅವರ ಜ್ಯೋತಿಷ್ಯದಂತೆಯೇ ಆರ್.ಆರ್ ನಗರದಲ್ಲಿ ವಾಸಾಗಿದ್ದ ನಟ ದರ್ಶನ್ ಹಾಗೂ ಪವಿತ್ರ ಗೌಡ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದಾರೆ. ಜೊತೆಗೆ ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ನಡೆದಿದ್ದು ಆರ್ಆರ್ನಗರದ ಸುತ್ತಮುತ್ತ. ಇದೀಗ ಆರ್ಯವರ್ಧನ್ ಗುರೂಜಿ ಈ ಹಿಂದೆ ಭವಿಷ್ಯ ನುಡಿದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಗುರೂಜಿಯ ಭವಿಷ್ಯ ಸತ್ಯ ಇರಬಹುದು ಅಂತ ಕಾಮೆಂಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಗ್ಬಾಸ್ಗೆ ಎಂಟ್ರಿ ಕೊಟ್ಟಾಗಿನಿಂದ ಸಖತ್ ಸುದ್ದಿಯಲ್ಲಿದ್ರೂ ಈ ಗುರೂಜಿ
ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರ್ತಾರೆ ಆರ್ಯವರ್ಧನ್ ಗುರೂಜಿ
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಗುರೂಜಿ ವಿಡಿಯೋ
ಆರ್ಯವರ್ಧನ್ ಗುರೂಜಿ ಯಾರಿಗೇ ತಾನೇ ಗೊತ್ತಿಲ್ಲ ಹೇಳಿ. ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಒಟಿಟಿ ಸೀಸನ್ 1ಕ್ಕೆ ಎಂಟ್ರಿ ಕೊಟ್ಟಿದ್ದ ಆರ್ಯವರ್ಧನ್ ಗುರೂಜಿ ಅಂದಿನಿಂದ ಇಂದಿನವರೆಗೂ ಸುದ್ದಿಯಲ್ಲಿ ಇದ್ದಾರೆ. ನಾನು ಅಂದ್ರೆ ನಂಬರ್, ನಂಬರ್ ಅಂದ್ರೆ ನಾನು ಅಂತಾ ಹೇಳಿಕೊಳ್ಳುವ ಆರ್ಯವರ್ಧನ್ ಗುರೂಜಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ.
ಇದನ್ನೂ ಓದಿ: ಆರ್ಯವರ್ಧನ್ ಗುರೂಜಿಗೆ ತರಾಟೆ ತೆಗೆದುಕೊಂಡ ಕಿಚ್ಚ ಸುದೀಪ್ ಅಭಿಮಾನಿಗಳು; ಏನಾಯ್ತು?
ಇದನ್ನೂ ಓದಿ: ದರ್ಶನ್ ಹುಚ್ಚು ಅಭಿಮಾನಿ.. ಕೊಲೆ ಕೇಸ್ನಲ್ಲಿ ಸಿಕ್ಕಿಬಿದ್ದ A5 ನಂದೀಶ್ ಹಿನ್ನೆಲೆ ಏನು? ಯಾರಿವರು?
ಮೊನ್ನೆ ಮೊನ್ನೆಯಷ್ಟೇ ನಟ ಕಿಚ್ಚ ಸುದೀಪ್ ಬಗ್ಗೆ ಮಾತಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಚಾಲೆಂಜಿಗ್ ಸ್ಟಾರ್ ದರ್ಶನ್ ವಿಚಾರಕ್ಕೂ ಸುದ್ದಿಯಲ್ಲಿ ಇದ್ದಾರೆ. ಹೌದು, ಆರ್ಯವರ್ಧನ್ ಗುರೂಜಿ ಅವರು ಸಂಖ್ಯಾಶಾಸ್ತ್ರ ತಜ್ಞರು. ಆಗಾಗ ಅವರ ಲೆಕ್ಕಾಚಾರ ತಪ್ಪಾಗಿ ಟ್ರೋಲ್ಗೆ ಒಳಗಾಗುತ್ತಿದ್ದರು.
This time Murder case on RR Nagara resident… pic.twitter.com/cCZEe8zv8K
— ನಗಲಾರದೆ… ಅಳಲಾರದೆ… (@UppinaKai) June 12, 2024
ಅಂದು ಆರ್ಯವರ್ಧನ್ ಗುರೂಜಿ ಅವರು ಹೇಳಿದ ಮಾತು ಇಂದು ಸತ್ಯವಾಗಿಬಿಟ್ಟಿದೆ. ಈ ಹಿಂದೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತಾಡಿದ ಅವರು, ಆರ್ಆರ್ ನಗರದ ವಾಸ್ತು ಸರಿಯಿಲ್ಲ. ಆರ್.ಆರ್ ನಗರಕ್ಕೆ ಹೋಗುವವರು ಒಂದಲ್ಲಾ ಒಂದು ಕೇಸ್ನಲ್ಲಿ ಸಿಕ್ಕಿ ಬೀಳುತ್ತಾರೆ ಎಂದು ಹೇಳಿದ್ದರು. ಆದರೆ ಅವರ ಜ್ಯೋತಿಷ್ಯದಂತೆಯೇ ಆರ್.ಆರ್ ನಗರದಲ್ಲಿ ವಾಸಾಗಿದ್ದ ನಟ ದರ್ಶನ್ ಹಾಗೂ ಪವಿತ್ರ ಗೌಡ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದಾರೆ. ಜೊತೆಗೆ ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ನಡೆದಿದ್ದು ಆರ್ಆರ್ನಗರದ ಸುತ್ತಮುತ್ತ. ಇದೀಗ ಆರ್ಯವರ್ಧನ್ ಗುರೂಜಿ ಈ ಹಿಂದೆ ಭವಿಷ್ಯ ನುಡಿದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಗುರೂಜಿಯ ಭವಿಷ್ಯ ಸತ್ಯ ಇರಬಹುದು ಅಂತ ಕಾಮೆಂಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ