ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್ ಅರೆಸ್ಟ್
ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ಗಾಗಿ ವಿಶೇಷ ಪೂಜೆ
ದೇವರ ಬಳಿ ದಶರ್ನ್ಗಾಗಿ ವಿಶೇಷ ನವಗ್ರಹ ಪೂಜೆ ಸಲ್ಲಿಸಿದ ತಂಗಿ ಗಂಡ
ಕಾರವಾರ: ಸ್ಯಾಂಡಲ್ವುಡ್ ನಟ ದರ್ಶನ್ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಮಾಡಿ ತಗಲಾಕಿಕೊಂಡಿದ್ದಾರೆ. ಅತ್ತ ದಾಸನಿಗೆ ಒಳಿತಾಗಲಿ ಈ ಹತ್ಯೆ ಕೇಸ್ನಿಂದ ಕ್ಲೀನ್ ಚಿಟ್ ಸಿಗಲಿ ಎಂದು ಸಹೋದರಿ ದಿವ್ಯಾ ಪತಿ ಮಂಜುನಾಥ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆಗೂ ಮೊದಲು ಪವಿತ್ರಾ ಗೌಡಗೆ ಒಂದು ಗುಡ್ನ್ಯೂಸ್ ಕತೆ ಹೇಳಿದ್ದ ದರ್ಶನ್..!
ಕಾರವಾರದ ಕೈಗಾದಲ್ಲಿರುವ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಮಂಜುನಾಥ್ ದೇವರಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಹೆಣ್ಣು, ಹೆಂಡದ ಚಟದಿಂದ ದರ್ಶನ್ ವಿಲನ್ ಆಗಿದ್ದಾನೆ; ಶಿಷ್ಯನ ಬಗ್ಗೆ ರಂಗಾಯಣದ ಮಾಜಿ ನಿರ್ದೇಶಕ ಬೇಸರ
ಬಾವ ಮಂಜುನಾಥ್ ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಸಲ್ಲಿಸಿದ್ದಾರೆ. ಪ್ರಕರಣದಿಂದ ಬೇಗ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್ ಅರೆಸ್ಟ್
ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ಗಾಗಿ ವಿಶೇಷ ಪೂಜೆ
ದೇವರ ಬಳಿ ದಶರ್ನ್ಗಾಗಿ ವಿಶೇಷ ನವಗ್ರಹ ಪೂಜೆ ಸಲ್ಲಿಸಿದ ತಂಗಿ ಗಂಡ
ಕಾರವಾರ: ಸ್ಯಾಂಡಲ್ವುಡ್ ನಟ ದರ್ಶನ್ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಮಾಡಿ ತಗಲಾಕಿಕೊಂಡಿದ್ದಾರೆ. ಅತ್ತ ದಾಸನಿಗೆ ಒಳಿತಾಗಲಿ ಈ ಹತ್ಯೆ ಕೇಸ್ನಿಂದ ಕ್ಲೀನ್ ಚಿಟ್ ಸಿಗಲಿ ಎಂದು ಸಹೋದರಿ ದಿವ್ಯಾ ಪತಿ ಮಂಜುನಾಥ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆಗೂ ಮೊದಲು ಪವಿತ್ರಾ ಗೌಡಗೆ ಒಂದು ಗುಡ್ನ್ಯೂಸ್ ಕತೆ ಹೇಳಿದ್ದ ದರ್ಶನ್..!
ಕಾರವಾರದ ಕೈಗಾದಲ್ಲಿರುವ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಮಂಜುನಾಥ್ ದೇವರಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಹೆಣ್ಣು, ಹೆಂಡದ ಚಟದಿಂದ ದರ್ಶನ್ ವಿಲನ್ ಆಗಿದ್ದಾನೆ; ಶಿಷ್ಯನ ಬಗ್ಗೆ ರಂಗಾಯಣದ ಮಾಜಿ ನಿರ್ದೇಶಕ ಬೇಸರ
ಬಾವ ಮಂಜುನಾಥ್ ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಸಲ್ಲಿಸಿದ್ದಾರೆ. ಪ್ರಕರಣದಿಂದ ಬೇಗ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ