ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದ ಸ್ಟಾರ್ ನಟ
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಹಾಸ್ಯ ನಟನಿಗೆ ಶುರುವಾಗಿದೆ ನಡುಕ
ಹಾಸ್ಯನಟನನ್ನ ವಿಟ್ನೆಸನ್ನಾಗಿ ಮಾಡಿಕೊಳ್ತಾರಾ ಪೊಲೀಸರು?
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾದ ನಟ ದರ್ಶನ್ ಬೆನ್ನಲ್ಲೇ ಮತ್ತೊಬ್ಬ ಹಾಸ್ಯ ನಟನಿಗೂ ಢವ ಢವ ಶುರುವಾಗಿದೆ ಎನ್ನಲಾಗುತ್ತಿದೆ. ಅರೆಸ್ಟ್ ಆಗುವ ಭಯ ಕಾಡುತ್ತಿದೆಯಂತೆ.
ದರ್ಶನ್ ಅಂಡ್ ಟೀಂ ಶನಿವಾರ ಮಧ್ಯಾಹ್ನದಿಂದ ವಿನಯ್ ಒಡೆತನದ ಸ್ಟೋನಿಬ್ರೂಕ್ ನಲ್ಲಿ ಪಾರ್ಟಿ ಮಾಡ್ತಿದ್ದರು. ಈ ವೇಳೆ ದರ್ಶನ್ ಜೊತೆ ಪಾರ್ಟಿಯಲ್ಲಿ ಸ್ಟಾರ್ ನಟರೊಬ್ಬರು ಭಾಗಿಯಾಗಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ಸಂಜೆ ವೇಳೆಗೆ ನಟ ದರ್ಶನ್ ಸ್ವಲ್ಪ ಕೆಲಸ ಇದೆ ಅಂತಾ ಎದ್ದು ಹೊರಟಿದ್ದಾರೆ. ಆ ಬಳಿಕ ರೇಣುಕಾಸ್ವಾಮಿ ಹತ್ಯೆ ನಡೆದಿದೆ. ಆದರೀಗ ದರ್ಶನ್ ಬಂಧನದ ಬಳಿಕ ಸ್ಟಾರ್ ನಟನಿಗೆ ನಡುಕ ಹುಟ್ಟಿದೆ. ಯಾವುದೇ ಕ್ಷಣದಲ್ಲಾದ್ರು ಕಾಮಾಕ್ಷಿಪಾಳ್ಯ ಪೊಲೀಸ್ರು ಸಂಪರ್ಕಿಸಬಹುದು ಅನ್ನೋ ಭಯದಲ್ಲಿರೋ ನಟನಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಕದ್ದಿರೋದು ಈತ! ವಿಚಾರಣೆ ವೇಳೆ ಕೊನೆಗೂ ಸಿಕ್ಕಿಬಿದ್ದ ನೋಡಿ
ಇದೀಗ ಆ ನಟನಿಗೆ ನೋಟಿಸ್ ಕೊಡುವ ಚಿಂತನೆಯಲ್ಲಿರೊ ಪೊಲೀಸರಿದ್ದಾರೆ ಎನ್ನಲಾಗುತ್ತಿದೆ. ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಏನಾದ್ರು ಚರ್ಚೆಯಾಗಿತ್ತಾ ಅಂತಾ ಮಾಹಿತಿ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ದರ್ಶನ್ಗೆ ಪವಿತ್ರಾ ಗೌಡ ಪ್ರೀತಿಯಿಂದ ಏನೆಂದು ಕರೀತಾರೆ.. ಈ ನಟಿಯ ಹಿನ್ನೆಲೆ ಏನು ಗೊತ್ತಾ..?
ಸದ್ಯ ಪೊಲೀಸರು ನೋಟಿಸ್ ಕೊಟ್ಟು ಕರೆಸಬೇಕಾ? ಬೇಡ್ವಾ ಅಂತಾ ಹಿರಿಯ ಅಧಿಕಾರಿಗಳ ಜೊತೆಗೆ ಸಲಹೆ ಪಡೆಯುತ್ತಿದ್ದಾರಂತೆ.
ಇದನ್ನೂ ಓದಿ: ಇಂದು ದರ್ಶನ್ರನ್ನು ಮೈಸೂರಿಗೆ ಕರೆದೊಯ್ಯಲಿದ್ದಾರೆ ಪೊಲೀಸರು! ಮತ್ತೊಂದು ಎವಿಡೆನ್ಸ್ ಸಿಕ್ತಾ?
ಮತ್ತೊಂದು ಮಾಹಿತಿ ಪ್ರಕಾರ, ಹಾಸ್ಯನಟನ ಜೊತೆಗೆ ಓರ್ವ ನಿರ್ಮಾಪಕರು ಕೂಡ ಇದ್ದರು ಎನ್ನಲಾಗುತ್ತಿದೆ. ಹಾಸ್ಯನಟನನ್ನ ವಿಟ್ನೆಸನ್ನಾಗಿ ಮಾಡಿಕೊಳ್ಳೊ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದ ಸ್ಟಾರ್ ನಟ
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಹಾಸ್ಯ ನಟನಿಗೆ ಶುರುವಾಗಿದೆ ನಡುಕ
ಹಾಸ್ಯನಟನನ್ನ ವಿಟ್ನೆಸನ್ನಾಗಿ ಮಾಡಿಕೊಳ್ತಾರಾ ಪೊಲೀಸರು?
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾದ ನಟ ದರ್ಶನ್ ಬೆನ್ನಲ್ಲೇ ಮತ್ತೊಬ್ಬ ಹಾಸ್ಯ ನಟನಿಗೂ ಢವ ಢವ ಶುರುವಾಗಿದೆ ಎನ್ನಲಾಗುತ್ತಿದೆ. ಅರೆಸ್ಟ್ ಆಗುವ ಭಯ ಕಾಡುತ್ತಿದೆಯಂತೆ.
ದರ್ಶನ್ ಅಂಡ್ ಟೀಂ ಶನಿವಾರ ಮಧ್ಯಾಹ್ನದಿಂದ ವಿನಯ್ ಒಡೆತನದ ಸ್ಟೋನಿಬ್ರೂಕ್ ನಲ್ಲಿ ಪಾರ್ಟಿ ಮಾಡ್ತಿದ್ದರು. ಈ ವೇಳೆ ದರ್ಶನ್ ಜೊತೆ ಪಾರ್ಟಿಯಲ್ಲಿ ಸ್ಟಾರ್ ನಟರೊಬ್ಬರು ಭಾಗಿಯಾಗಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ಸಂಜೆ ವೇಳೆಗೆ ನಟ ದರ್ಶನ್ ಸ್ವಲ್ಪ ಕೆಲಸ ಇದೆ ಅಂತಾ ಎದ್ದು ಹೊರಟಿದ್ದಾರೆ. ಆ ಬಳಿಕ ರೇಣುಕಾಸ್ವಾಮಿ ಹತ್ಯೆ ನಡೆದಿದೆ. ಆದರೀಗ ದರ್ಶನ್ ಬಂಧನದ ಬಳಿಕ ಸ್ಟಾರ್ ನಟನಿಗೆ ನಡುಕ ಹುಟ್ಟಿದೆ. ಯಾವುದೇ ಕ್ಷಣದಲ್ಲಾದ್ರು ಕಾಮಾಕ್ಷಿಪಾಳ್ಯ ಪೊಲೀಸ್ರು ಸಂಪರ್ಕಿಸಬಹುದು ಅನ್ನೋ ಭಯದಲ್ಲಿರೋ ನಟನಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಕದ್ದಿರೋದು ಈತ! ವಿಚಾರಣೆ ವೇಳೆ ಕೊನೆಗೂ ಸಿಕ್ಕಿಬಿದ್ದ ನೋಡಿ
ಇದೀಗ ಆ ನಟನಿಗೆ ನೋಟಿಸ್ ಕೊಡುವ ಚಿಂತನೆಯಲ್ಲಿರೊ ಪೊಲೀಸರಿದ್ದಾರೆ ಎನ್ನಲಾಗುತ್ತಿದೆ. ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಏನಾದ್ರು ಚರ್ಚೆಯಾಗಿತ್ತಾ ಅಂತಾ ಮಾಹಿತಿ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ದರ್ಶನ್ಗೆ ಪವಿತ್ರಾ ಗೌಡ ಪ್ರೀತಿಯಿಂದ ಏನೆಂದು ಕರೀತಾರೆ.. ಈ ನಟಿಯ ಹಿನ್ನೆಲೆ ಏನು ಗೊತ್ತಾ..?
ಸದ್ಯ ಪೊಲೀಸರು ನೋಟಿಸ್ ಕೊಟ್ಟು ಕರೆಸಬೇಕಾ? ಬೇಡ್ವಾ ಅಂತಾ ಹಿರಿಯ ಅಧಿಕಾರಿಗಳ ಜೊತೆಗೆ ಸಲಹೆ ಪಡೆಯುತ್ತಿದ್ದಾರಂತೆ.
ಇದನ್ನೂ ಓದಿ: ಇಂದು ದರ್ಶನ್ರನ್ನು ಮೈಸೂರಿಗೆ ಕರೆದೊಯ್ಯಲಿದ್ದಾರೆ ಪೊಲೀಸರು! ಮತ್ತೊಂದು ಎವಿಡೆನ್ಸ್ ಸಿಕ್ತಾ?
ಮತ್ತೊಂದು ಮಾಹಿತಿ ಪ್ರಕಾರ, ಹಾಸ್ಯನಟನ ಜೊತೆಗೆ ಓರ್ವ ನಿರ್ಮಾಪಕರು ಕೂಡ ಇದ್ದರು ಎನ್ನಲಾಗುತ್ತಿದೆ. ಹಾಸ್ಯನಟನನ್ನ ವಿಟ್ನೆಸನ್ನಾಗಿ ಮಾಡಿಕೊಳ್ಳೊ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ