ಹಾಸ್ಯ ನಟ ಚಿಕ್ಕಣ್ಣನಿಗೂ ಈ ಕೊಲೆ ಕೇಸ್ಗೂ ಸಂಬಂಧವಿದೆಯಾ?
ಚಿಕ್ಕಣ್ಣನಿಗೆ ಪೊಲೀಸರು ನೋಟಿಸ್ ಕಳುಹಿಸಿದ್ಯಾಕೆ ಗೊತ್ತಾ?
ರೇಣುಕಾಸ್ವಾಮಿ ಹತ್ಯೆ ದಿನ ಏನಾಯ್ತು ಅಂದ್ರೆ.. ಈ ಸ್ಟೋರಿ ಓದಿ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್, ನಟಿ ಪವಿತ್ರ ಗೌಡ ಮತ್ತು ತಂಡವನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಪ್ರಕರಣ ತನಿಖೆ ತೀವ್ರಗೊಂಡಿದ್ದು ಹಾಸ್ಯ ನಟ ಚಿಕ್ಕಣ್ಣಗೂ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.
ಚಿತ್ರದುರ್ಗದ ಮೂಲದ ರೇಣುಕಾಸ್ವಾನಿಯನ್ನು ದರ್ಶನ್ ಆ್ಯಂಡ್ ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿದ್ರು. ಈ ಪ್ರಕರಣದಲ್ಲಿ 19 ಜನರು ಅರೆಸ್ಟ್ ಆಗಿದ್ದಾರೆ. ಇದೀಗ ಕನ್ನಡದ ಹಾಸ್ಯ ನಟ ಚಿಕ್ಕಣ್ಣನಿಗೂ ಪಶ್ಚಿಮ ವಿಭಾಗ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಅಷ್ಟಕ್ಕೂ ಚಿಕ್ಕಣ್ಣ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ರಾ?. ಪೊಲೀಸರು ಹಾಸ್ಯ ನಟನಿಗೆ ಯಾಕೆ ನೋಟಿಸ್ ಕಳುಹಿಸಿದ್ರು? ಇಲ್ಲಿದೆ ಮಾಹಿತಿ.
ಇದನ್ನೂ ಓದಿ: ಸುದೀಪ್ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ತುಟಿ ಬಿಚ್ಚಿದ ರಿಯಲ್ ಸ್ಟಾರ್! ಏನಂದ್ರು?
ಚಿಕ್ಕಣ್ಣನಿಗೆ ಯಾಕೆ ನೋಟಿಸ್?
ದರ್ಶನ್ ಅಂಡ್ ಟೀಂ ಶನಿವಾರ ಮಧ್ಯಾಹ್ನದಿಂದ ವಿನಯ್ ಒಡೆತನದ ಸ್ಟೋನಿಬ್ರೂಕ್ ನಲ್ಲಿ ಪಾರ್ಟಿ ಮಾಡ್ತಿದ್ದರು. ಈ ವೇಳೆ ದರ್ಶನ್ ಜೊತೆ ಪಾರ್ಟಿಯಲ್ಲಿ ಹಾಸ್ಯ ನಟ ಚಿಕ್ಕಣ್ಣ ಕೂಡ ಭಾಗಿಯಾಗಿದ್ದರು ಎನ್ನಲಾಗುತ್ತಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಕದ್ದಿರೋದು ಈತ! ವಿಚಾರಣೆ ವೇಳೆ ಕೊನೆಗೂ ಸಿಕ್ಕಿಬಿದ್ದ ನೋಡಿ
ಸದ್ಯ ಹಾಸ್ಯ ನಟನಿಗೆ ನೋಟಿಸ್ ಕಳುಹಿಸಿರುವ ಪೊಲೀಸರು ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಏನಾದ್ರು ಚರ್ಚೆಯಾಗಿತ್ತಾ? ಅಂತಾ ಮಾಹಿತಿ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಹಾಸ್ಯ ನಟನ ಜೊತೆಗೆ ಓರ್ವ ನಿರ್ಮಾಪಕರು ಕೂಡ ಇದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹಾಸ್ಯ ನಟ ಚಿಕ್ಕಣ್ಣನಿಗೂ ಈ ಕೊಲೆ ಕೇಸ್ಗೂ ಸಂಬಂಧವಿದೆಯಾ?
ಚಿಕ್ಕಣ್ಣನಿಗೆ ಪೊಲೀಸರು ನೋಟಿಸ್ ಕಳುಹಿಸಿದ್ಯಾಕೆ ಗೊತ್ತಾ?
ರೇಣುಕಾಸ್ವಾಮಿ ಹತ್ಯೆ ದಿನ ಏನಾಯ್ತು ಅಂದ್ರೆ.. ಈ ಸ್ಟೋರಿ ಓದಿ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್, ನಟಿ ಪವಿತ್ರ ಗೌಡ ಮತ್ತು ತಂಡವನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಪ್ರಕರಣ ತನಿಖೆ ತೀವ್ರಗೊಂಡಿದ್ದು ಹಾಸ್ಯ ನಟ ಚಿಕ್ಕಣ್ಣಗೂ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.
ಚಿತ್ರದುರ್ಗದ ಮೂಲದ ರೇಣುಕಾಸ್ವಾನಿಯನ್ನು ದರ್ಶನ್ ಆ್ಯಂಡ್ ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿದ್ರು. ಈ ಪ್ರಕರಣದಲ್ಲಿ 19 ಜನರು ಅರೆಸ್ಟ್ ಆಗಿದ್ದಾರೆ. ಇದೀಗ ಕನ್ನಡದ ಹಾಸ್ಯ ನಟ ಚಿಕ್ಕಣ್ಣನಿಗೂ ಪಶ್ಚಿಮ ವಿಭಾಗ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಅಷ್ಟಕ್ಕೂ ಚಿಕ್ಕಣ್ಣ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ರಾ?. ಪೊಲೀಸರು ಹಾಸ್ಯ ನಟನಿಗೆ ಯಾಕೆ ನೋಟಿಸ್ ಕಳುಹಿಸಿದ್ರು? ಇಲ್ಲಿದೆ ಮಾಹಿತಿ.
ಇದನ್ನೂ ಓದಿ: ಸುದೀಪ್ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ತುಟಿ ಬಿಚ್ಚಿದ ರಿಯಲ್ ಸ್ಟಾರ್! ಏನಂದ್ರು?
ಚಿಕ್ಕಣ್ಣನಿಗೆ ಯಾಕೆ ನೋಟಿಸ್?
ದರ್ಶನ್ ಅಂಡ್ ಟೀಂ ಶನಿವಾರ ಮಧ್ಯಾಹ್ನದಿಂದ ವಿನಯ್ ಒಡೆತನದ ಸ್ಟೋನಿಬ್ರೂಕ್ ನಲ್ಲಿ ಪಾರ್ಟಿ ಮಾಡ್ತಿದ್ದರು. ಈ ವೇಳೆ ದರ್ಶನ್ ಜೊತೆ ಪಾರ್ಟಿಯಲ್ಲಿ ಹಾಸ್ಯ ನಟ ಚಿಕ್ಕಣ್ಣ ಕೂಡ ಭಾಗಿಯಾಗಿದ್ದರು ಎನ್ನಲಾಗುತ್ತಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಕದ್ದಿರೋದು ಈತ! ವಿಚಾರಣೆ ವೇಳೆ ಕೊನೆಗೂ ಸಿಕ್ಕಿಬಿದ್ದ ನೋಡಿ
ಸದ್ಯ ಹಾಸ್ಯ ನಟನಿಗೆ ನೋಟಿಸ್ ಕಳುಹಿಸಿರುವ ಪೊಲೀಸರು ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಏನಾದ್ರು ಚರ್ಚೆಯಾಗಿತ್ತಾ? ಅಂತಾ ಮಾಹಿತಿ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಹಾಸ್ಯ ನಟನ ಜೊತೆಗೆ ಓರ್ವ ನಿರ್ಮಾಪಕರು ಕೂಡ ಇದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ