ದರ್ಶನ್ ಗ್ಯಾಂಗ್ ಕೇಸ್ನಲ್ಲಿ ಆರೋಪಿಗಳ ಕ್ರೈಂ ಹಿಸ್ಟರಿ ರೋಚಕ
15ನೇ ಆರೋಪಿ ಕಾರ್ತಿಕ್ ಅಲಿಯಾಸ್ ಕಪ್ಪೆ ವಿರುದ್ಧ ಹಲ್ಲೆ ಕೇಸ್
ಕೊಲೆ ಕೇಸ್ನಲ್ಲಿ ದರ್ಶನ್, ಪವಿತ್ರ ಗ್ಯಾಂಗ್ ಅರೆಸ್ಟ್ ಆಗಿದೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ನ ಕೆಲವು ಆರೋಪಿಗಳ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆಯಂತೆ. 15ನೇ ಆರೋಪಿ ಕಾರ್ತಿಕ್ ಅಲಿಯಾಸ್ ಕಪ್ಪೆ ವಿರುದ್ಧ ಹಲ್ಲೆ ದಾಖಲಾಗಿರೋದು ತನಿಖೆಯಿಂದ ಗೊತ್ತಾಗಿದೆ.
ನಾಲ್ವರು ಸಹಚರರ ಜೊತೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪವನ್ನು ಕಪ್ಪೆ ಎದುರಿಸುತ್ತಿದ್ದಾನೆ. ತಲಘಟ್ಟಪುರ ಠಾಣಾ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಕಳೆದ ವರ್ಷ ಯುವಕನ ಮೇಲೆ ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬೇಲ್ ಮೇಲೆ ಹೊರ ಬಂದು ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:CM ಕನಸು ನನಸಿಗೆ ಡಿಕೆಶಿ ನಡೆ ತೀವ್ರ ಕುತೂಹಲ.. ಚೆನ್ನಪಟ್ಟಣ ವಿಚಾರದಲ್ಲಿ ಕಾಂಗ್ರೆಸ್ ಗೇಮ್ ಚೇಂಜ್..!
ಇನ್ನೊಂದು ವಿಚಾರ ಅಂದ್ರೆ ರೇಣುಕಾಸ್ವಾಮಿ ಭೀಕರ ಹತ್ಯೆ ಬಳಿಕ ಎರಡೆರಡು ಎಣ್ಣೆ ಪಾರ್ಟಿ ಮಾಡಿದ್ದರು. ಜೂನ್ 8ರ ರಾತ್ರಿ ಡಿಬಾಸ್ ಗ್ಯಾಂಗ್ ಎರಡು ತಂಡಗಳಾಗಿ ಬೇರೆಬೇರೆ ಕಡೆ ಪಾರ್ಟಿ ಮಾಡಿದೆ. ದರ್ಶನ್, ವಿನಯ್, ದೀಪಕ್, ಪ್ರದೋಶ್ ನಾಗರಾಜ್, ಟೀಮ್ನಿಂದ ಆರ್ಆರ್ ನಗರದ ಸ್ಟೋನಿ ಬ್ರೂಕ್ನಲ್ಲಿ ಎಣ್ಣೆ ಪಾರ್ಟಿ ಮಾಡಲಾಗಿದೆ. ಶವ ಬೀಸಾಡಿದ ನಂತರ ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವ್, ನಿಖಿಲ್ ನಾಯಕ್ರಿಂದಲೂ ಆರ್ಆರ್ನಗರದ ಟ್ರೋಬೋ 98 ಸ್ಟ್ರೀಟ್ ರೆಸ್ಟೋರೆಂಟ್ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ದೀಪಕ್ ನೀಡಿದ ಹಣದಲ್ಲಿ ಹೋಟಲ್ನಲ್ಲಿ ರೂಮ್ ಬುಕ್ ಮಾಡಿದ್ದರು.
ಇದನ್ನೂ ಓದಿ:ಪಟ್ಟಣಗೆರೆ ಶೆಡ್ನಲ್ಲಿ ರಕ್ತ ಚರಿತ್ರೆಗಳ ಕತೆ..? ಸಿಕ್ಕ ರಕ್ತದ ಕಲೆಗಳು ಹೇಳ್ತಿವೆಯಂತೆ ಪಾಪಿಗಳ ಲೋಕದ ಕತೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದರ್ಶನ್ ಗ್ಯಾಂಗ್ ಕೇಸ್ನಲ್ಲಿ ಆರೋಪಿಗಳ ಕ್ರೈಂ ಹಿಸ್ಟರಿ ರೋಚಕ
15ನೇ ಆರೋಪಿ ಕಾರ್ತಿಕ್ ಅಲಿಯಾಸ್ ಕಪ್ಪೆ ವಿರುದ್ಧ ಹಲ್ಲೆ ಕೇಸ್
ಕೊಲೆ ಕೇಸ್ನಲ್ಲಿ ದರ್ಶನ್, ಪವಿತ್ರ ಗ್ಯಾಂಗ್ ಅರೆಸ್ಟ್ ಆಗಿದೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ನ ಕೆಲವು ಆರೋಪಿಗಳ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆಯಂತೆ. 15ನೇ ಆರೋಪಿ ಕಾರ್ತಿಕ್ ಅಲಿಯಾಸ್ ಕಪ್ಪೆ ವಿರುದ್ಧ ಹಲ್ಲೆ ದಾಖಲಾಗಿರೋದು ತನಿಖೆಯಿಂದ ಗೊತ್ತಾಗಿದೆ.
ನಾಲ್ವರು ಸಹಚರರ ಜೊತೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪವನ್ನು ಕಪ್ಪೆ ಎದುರಿಸುತ್ತಿದ್ದಾನೆ. ತಲಘಟ್ಟಪುರ ಠಾಣಾ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಕಳೆದ ವರ್ಷ ಯುವಕನ ಮೇಲೆ ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬೇಲ್ ಮೇಲೆ ಹೊರ ಬಂದು ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:CM ಕನಸು ನನಸಿಗೆ ಡಿಕೆಶಿ ನಡೆ ತೀವ್ರ ಕುತೂಹಲ.. ಚೆನ್ನಪಟ್ಟಣ ವಿಚಾರದಲ್ಲಿ ಕಾಂಗ್ರೆಸ್ ಗೇಮ್ ಚೇಂಜ್..!
ಇನ್ನೊಂದು ವಿಚಾರ ಅಂದ್ರೆ ರೇಣುಕಾಸ್ವಾಮಿ ಭೀಕರ ಹತ್ಯೆ ಬಳಿಕ ಎರಡೆರಡು ಎಣ್ಣೆ ಪಾರ್ಟಿ ಮಾಡಿದ್ದರು. ಜೂನ್ 8ರ ರಾತ್ರಿ ಡಿಬಾಸ್ ಗ್ಯಾಂಗ್ ಎರಡು ತಂಡಗಳಾಗಿ ಬೇರೆಬೇರೆ ಕಡೆ ಪಾರ್ಟಿ ಮಾಡಿದೆ. ದರ್ಶನ್, ವಿನಯ್, ದೀಪಕ್, ಪ್ರದೋಶ್ ನಾಗರಾಜ್, ಟೀಮ್ನಿಂದ ಆರ್ಆರ್ ನಗರದ ಸ್ಟೋನಿ ಬ್ರೂಕ್ನಲ್ಲಿ ಎಣ್ಣೆ ಪಾರ್ಟಿ ಮಾಡಲಾಗಿದೆ. ಶವ ಬೀಸಾಡಿದ ನಂತರ ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವ್, ನಿಖಿಲ್ ನಾಯಕ್ರಿಂದಲೂ ಆರ್ಆರ್ನಗರದ ಟ್ರೋಬೋ 98 ಸ್ಟ್ರೀಟ್ ರೆಸ್ಟೋರೆಂಟ್ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ದೀಪಕ್ ನೀಡಿದ ಹಣದಲ್ಲಿ ಹೋಟಲ್ನಲ್ಲಿ ರೂಮ್ ಬುಕ್ ಮಾಡಿದ್ದರು.
ಇದನ್ನೂ ಓದಿ:ಪಟ್ಟಣಗೆರೆ ಶೆಡ್ನಲ್ಲಿ ರಕ್ತ ಚರಿತ್ರೆಗಳ ಕತೆ..? ಸಿಕ್ಕ ರಕ್ತದ ಕಲೆಗಳು ಹೇಳ್ತಿವೆಯಂತೆ ಪಾಪಿಗಳ ಲೋಕದ ಕತೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ