newsfirstkannada.com

×

ಬೈಕ್​ ಸವಾರನ ತಲೆ ಮೇಲೆ ಹರಿದ ಮೈನ್ಸ್​ ಲಾರಿ.. ಸ್ಥಳದಲ್ಲೇ ಸಾವನ್ನಪ್ಪಿದ ರೈತ

Share :

Published June 22, 2024 at 3:18pm

    ಓವರ್​ಟೇಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಡಿಕ್ಕಿ

    ತೋಟದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಘಾತ

    ಮೈನ್ಸ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಮೈನ್ಸ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆಯೊಂದು ಬೆಳಕಿಗೆ ಬಂದಿದೆ. ಹೊಳಲ್ಕೆರೆ ತಾಲೂಕಿನ ಮುತುಗದೂರು- ಚಿಕ್ಕಜಾಜೂರು ರೈಲು ನಿಲ್ದಾಣಗಳ ಮಧ್ಯೆ ಈ ಅಪಘಾತ ಸಂಭವಿಸಿದೆ.

ಲಾರಿ ಹರಿದು ಸಾವನ್ನಪ್ಪಿರುವ ವ್ಯಕ್ತಿಯನ್ನ ಮುತುಗದೂರು ಗ್ರಾಮದ ವಾಗೇಶ್(65) ಎಂದು ಗುರುತಿಸಲಾಗಿದೆ. ಓವರ್​ಟೇಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: Kalki 2898AD ಟ್ರೇಲರ್​ ನೋಡಿದ್ರಾ? ನಿಮಗಿದೆ 1 ಲಕ್ಷ ರೂಪಾಯಿ ಬಹುಮಾನ ಗೆಲ್ಲೋ ಅವಕಾಶ! ಮಿಸ್​​ ಮಾಡ್ಬೇಡಿ

ಮೈನ್ಸ್​ ಲಾರಿ ಬೈಕ್ ಚಾಲಕನ ತಲೆಯ ಮೇಲೆ ಹರಿದಿದೆ. ತೋಟದ ಕೆಲಸ ಮುಗಿಸಿ ನಾಗೇಶ್​ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ದರ್ಶನ್​ ಬೇಡ, ಡಿ ಬಾಸ್​ ಬೇಡ.. ವಾಹನಕ್ಕೆ ಅಂಟಿಸಿರೋ ಸ್ಟಿಕ್ಕರ್​ ಕಿತ್ತೆಸೆದ ಫ್ಯಾನ್ಸ್​

ಸ್ಥಳಕ್ಕೆ‌ ಚಿಕ್ಕಜಾಜೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೈಕ್​ ಸವಾರನ ತಲೆ ಮೇಲೆ ಹರಿದ ಮೈನ್ಸ್​ ಲಾರಿ.. ಸ್ಥಳದಲ್ಲೇ ಸಾವನ್ನಪ್ಪಿದ ರೈತ

https://newsfirstlive.com/wp-content/uploads/2024/06/Truck-Accident.jpg

    ಓವರ್​ಟೇಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಡಿಕ್ಕಿ

    ತೋಟದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಘಾತ

    ಮೈನ್ಸ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಮೈನ್ಸ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆಯೊಂದು ಬೆಳಕಿಗೆ ಬಂದಿದೆ. ಹೊಳಲ್ಕೆರೆ ತಾಲೂಕಿನ ಮುತುಗದೂರು- ಚಿಕ್ಕಜಾಜೂರು ರೈಲು ನಿಲ್ದಾಣಗಳ ಮಧ್ಯೆ ಈ ಅಪಘಾತ ಸಂಭವಿಸಿದೆ.

ಲಾರಿ ಹರಿದು ಸಾವನ್ನಪ್ಪಿರುವ ವ್ಯಕ್ತಿಯನ್ನ ಮುತುಗದೂರು ಗ್ರಾಮದ ವಾಗೇಶ್(65) ಎಂದು ಗುರುತಿಸಲಾಗಿದೆ. ಓವರ್​ಟೇಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: Kalki 2898AD ಟ್ರೇಲರ್​ ನೋಡಿದ್ರಾ? ನಿಮಗಿದೆ 1 ಲಕ್ಷ ರೂಪಾಯಿ ಬಹುಮಾನ ಗೆಲ್ಲೋ ಅವಕಾಶ! ಮಿಸ್​​ ಮಾಡ್ಬೇಡಿ

ಮೈನ್ಸ್​ ಲಾರಿ ಬೈಕ್ ಚಾಲಕನ ತಲೆಯ ಮೇಲೆ ಹರಿದಿದೆ. ತೋಟದ ಕೆಲಸ ಮುಗಿಸಿ ನಾಗೇಶ್​ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ದರ್ಶನ್​ ಬೇಡ, ಡಿ ಬಾಸ್​ ಬೇಡ.. ವಾಹನಕ್ಕೆ ಅಂಟಿಸಿರೋ ಸ್ಟಿಕ್ಕರ್​ ಕಿತ್ತೆಸೆದ ಫ್ಯಾನ್ಸ್​

ಸ್ಥಳಕ್ಕೆ‌ ಚಿಕ್ಕಜಾಜೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More