newsfirstkannada.com

‘ತಪ್ಪಾಗಿದೆ ಕ್ಷಮಿಸಿಬಿಡಿ..’ ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ..!

Share :

Published June 25, 2024 at 11:07am

    ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಅಭಿಮಾನಿ ಚೇತನ್

    ದರ್ಶನ್ ಅಭಿಮಾ‌ನಿಗಳಿಗೆ ಬಂಧಿತ ಆರೋಪಿ ಪ್ರಚೋದನೆ ನೀಡಿದ್ದ

    ಯಾವ್ಯಾವ ಸೆಕ್ಷನ್ ಅಡಿ ಫ್ಯಾನ್ ವಿರುದ್ಧ ಪ್ರಕರಣ ದಾಖಲು ಆಗಿದೆ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್​ ಜೈಲು ಪಾಲಾಗಿದೆ. ಆದರೆ ದರ್ಶನ್ ಅರೆಸ್ಟ್ ಆಗ್ತಿದ್ದಂತೆ ನಾಲಿಗೆ ಹರಿಬಿಟ್ಟಿದ್ದ ಡಿ-ಬಾಸ್​ ಅಭಿಮಾನಿಯೊಬ್ಬ ಅರೆಸ್ಟ್ ಆಗಿದ್ದಾನೆ. ನಿರ್ಮಾಪಕ ಉಮಾಪತಿ ಅವರಿಗೆ ಬೆದರಿಕೆ ಹಾಕಿದ್ದರಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚೇತನ್​ನನ್ನ ಬಂಧಿಸಿ ಹೇಳಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಕಲ್ಕಿಯ ಬುಜ್ಜಿ ಕಾರ್ ಡ್ರೈವ್ ಮಾಡಿದ ರಿಷಬ್ ಶೆಟ್ಟಿ.. ಪ್ರಭಾಸ್​ಗೆ ಸಾಥ್ ನೀಡಿದ್ರಾ ಡಿವೈನ್ ಸ್ಟಾರ್​..?

ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಉಮಾಪತಿಯವರು ಮಾತನಾಡಿದ್ದರು. ಇವರಿಗೆ ಅಭಿಮಾನಿ ಚೇತನ್ ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗಿತ್ತು. ಇದಾರ ಆಧಾರದ ಮೇಲೆ ಚೇತನ್ ಬಂಧಿಸಿರುವ ಪೊಲೀಸರು ಐಪಿಸಿ ಸೆಕ್ಷನ್ 504, 506 ಅಡಿ ಚೇತನ್​ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೋರ್ಟ್​​ನಲ್ಲಿ ಒಂದೇ ದಿನ ಅಣ್ಣ-ತಮ್ಮನ ಕೇಸ್ ವಿಚಾರಣೆ.. ಸೂರಜ್ ರೇವಣ್ಣಗೂ ಪುರುಷತ್ವ ಟೆಸ್ಟ್..?

ಸದ್ಯ ಪೊಲೀಸರ ಸಮ್ಮುಖದಲ್ಲಿ ವಿಡಿಯೋದಲ್ಲಿ ಮಾತನಾಡಿರುವ ಚೇತನ್, ಸರ್​ ನನ್ನ ಹೆಸರು ಚೇತನ್ ಅಂತ. ನಟ ದರ್ಶನ್ ಅವರ ಅಭಿಮಾನಿ ಆಗಿದ್ದೇನೆ. ಆವತ್ತು ಅನ್ನಪೂರ್ಣೇಶ್ವರಿ ದೇವಾಸ್ಥಾನ ಹತ್ತಿರ ಹೋಗಿದ್ದೆ. ಈ ವೇಳೆ ಉಮಾಪತಿ ಶ್ರೀನಿವಾಸ್ ಹಾಗೂ ಪ್ರಥಮ್ ಅವರ ಬಗ್ಗೆ ತಪ್ಪಾಗಿ ಮಾತನಾಡಿದ್ದೇನೆ. ಕಾನೂನು ಪ್ರಕಾರ ಏನಿದೆ ಅದಕ್ಕೆ ನಾನು ತಲೆ ಬಾಗುತ್ತೇನೆ. ನನ್ನಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಿಬಿಡಿ ಎಂದು ಕೇಳಿಕೊಂಡಿದ್ದಾನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ತಪ್ಪಾಗಿದೆ ಕ್ಷಮಿಸಿಬಿಡಿ..’ ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ..!

https://newsfirstlive.com/wp-content/uploads/2024/06/DARSHAN_FAN_1.jpg

    ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಅಭಿಮಾನಿ ಚೇತನ್

    ದರ್ಶನ್ ಅಭಿಮಾ‌ನಿಗಳಿಗೆ ಬಂಧಿತ ಆರೋಪಿ ಪ್ರಚೋದನೆ ನೀಡಿದ್ದ

    ಯಾವ್ಯಾವ ಸೆಕ್ಷನ್ ಅಡಿ ಫ್ಯಾನ್ ವಿರುದ್ಧ ಪ್ರಕರಣ ದಾಖಲು ಆಗಿದೆ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್​ ಜೈಲು ಪಾಲಾಗಿದೆ. ಆದರೆ ದರ್ಶನ್ ಅರೆಸ್ಟ್ ಆಗ್ತಿದ್ದಂತೆ ನಾಲಿಗೆ ಹರಿಬಿಟ್ಟಿದ್ದ ಡಿ-ಬಾಸ್​ ಅಭಿಮಾನಿಯೊಬ್ಬ ಅರೆಸ್ಟ್ ಆಗಿದ್ದಾನೆ. ನಿರ್ಮಾಪಕ ಉಮಾಪತಿ ಅವರಿಗೆ ಬೆದರಿಕೆ ಹಾಕಿದ್ದರಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚೇತನ್​ನನ್ನ ಬಂಧಿಸಿ ಹೇಳಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಕಲ್ಕಿಯ ಬುಜ್ಜಿ ಕಾರ್ ಡ್ರೈವ್ ಮಾಡಿದ ರಿಷಬ್ ಶೆಟ್ಟಿ.. ಪ್ರಭಾಸ್​ಗೆ ಸಾಥ್ ನೀಡಿದ್ರಾ ಡಿವೈನ್ ಸ್ಟಾರ್​..?

ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಉಮಾಪತಿಯವರು ಮಾತನಾಡಿದ್ದರು. ಇವರಿಗೆ ಅಭಿಮಾನಿ ಚೇತನ್ ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗಿತ್ತು. ಇದಾರ ಆಧಾರದ ಮೇಲೆ ಚೇತನ್ ಬಂಧಿಸಿರುವ ಪೊಲೀಸರು ಐಪಿಸಿ ಸೆಕ್ಷನ್ 504, 506 ಅಡಿ ಚೇತನ್​ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೋರ್ಟ್​​ನಲ್ಲಿ ಒಂದೇ ದಿನ ಅಣ್ಣ-ತಮ್ಮನ ಕೇಸ್ ವಿಚಾರಣೆ.. ಸೂರಜ್ ರೇವಣ್ಣಗೂ ಪುರುಷತ್ವ ಟೆಸ್ಟ್..?

ಸದ್ಯ ಪೊಲೀಸರ ಸಮ್ಮುಖದಲ್ಲಿ ವಿಡಿಯೋದಲ್ಲಿ ಮಾತನಾಡಿರುವ ಚೇತನ್, ಸರ್​ ನನ್ನ ಹೆಸರು ಚೇತನ್ ಅಂತ. ನಟ ದರ್ಶನ್ ಅವರ ಅಭಿಮಾನಿ ಆಗಿದ್ದೇನೆ. ಆವತ್ತು ಅನ್ನಪೂರ್ಣೇಶ್ವರಿ ದೇವಾಸ್ಥಾನ ಹತ್ತಿರ ಹೋಗಿದ್ದೆ. ಈ ವೇಳೆ ಉಮಾಪತಿ ಶ್ರೀನಿವಾಸ್ ಹಾಗೂ ಪ್ರಥಮ್ ಅವರ ಬಗ್ಗೆ ತಪ್ಪಾಗಿ ಮಾತನಾಡಿದ್ದೇನೆ. ಕಾನೂನು ಪ್ರಕಾರ ಏನಿದೆ ಅದಕ್ಕೆ ನಾನು ತಲೆ ಬಾಗುತ್ತೇನೆ. ನನ್ನಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಿಬಿಡಿ ಎಂದು ಕೇಳಿಕೊಂಡಿದ್ದಾನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More