ಸಿಡಿಲು ಬಡಿದು ಮನೆತುಂಬ ಹೊತ್ತಿಕೊಂಡ ಬೆಂಕಿ
ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ವಸ್ತುಗಳು ಭಸ್ಮ
ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ
ಕಲಬುರಗಿ: ಸಿಡಿಲು ಬಡಿದು ಮನೆಗೆ ಬೆಂಕಿ ತಗುಲಿದ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ. ಸ್ವಲ್ಪದ್ರಲ್ಲೇ ಭಾರೀ ಅನಾಹುತ ಕೈ ತಪ್ಪಿದೆ.
ರಾಜಕುಮಾರ್ ನಿಂಗಯ್ಯ ಕೋಣಿನ್ ಅವರ ಮನೆಗೆ ಸಿಡಿಲು ಬಡಿದಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆ ಸುಟ್ಟು ಹೋಗಿದೆ.
ಇದನ್ನೂ ಓದಿ: ದಲ್ಲಾಳಿಗಳ ಕಳ್ಳಾಟ.. ನಾಲ್ವರು ರೈತರಿಂದ ಆತ್ಮಹತ್ಯೆಗೆ ಯತ್ನ
ಫರಹತಾಬಾದ್ ಪೊಲೀಸ್ ಠಾಣಾವ್ಯಾಪ್ತಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಿಡಿಲು ಬಡಿದು ಮನೆತುಂಬ ಹೊತ್ತಿಕೊಂಡ ಬೆಂಕಿ
ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ವಸ್ತುಗಳು ಭಸ್ಮ
ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ
ಕಲಬುರಗಿ: ಸಿಡಿಲು ಬಡಿದು ಮನೆಗೆ ಬೆಂಕಿ ತಗುಲಿದ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ. ಸ್ವಲ್ಪದ್ರಲ್ಲೇ ಭಾರೀ ಅನಾಹುತ ಕೈ ತಪ್ಪಿದೆ.
ರಾಜಕುಮಾರ್ ನಿಂಗಯ್ಯ ಕೋಣಿನ್ ಅವರ ಮನೆಗೆ ಸಿಡಿಲು ಬಡಿದಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆ ಸುಟ್ಟು ಹೋಗಿದೆ.
ಇದನ್ನೂ ಓದಿ: ದಲ್ಲಾಳಿಗಳ ಕಳ್ಳಾಟ.. ನಾಲ್ವರು ರೈತರಿಂದ ಆತ್ಮಹತ್ಯೆಗೆ ಯತ್ನ
ಫರಹತಾಬಾದ್ ಪೊಲೀಸ್ ಠಾಣಾವ್ಯಾಪ್ತಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ