ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೈಲು
ಪವಿತ್ರಾ ಗೌಡಳನ್ನು ಭೇಟಿ ಮಾಡಿ ಸಮಾಧಾನ ಪಡಿಸಿದ ದರ್ಶನ್
ಜೈಲು ದಿನಗಳ ಬಗ್ಗೆ ಮಾತಾಡಿದ ಎ1 ಮತ್ತು ಎ2 ಆರೋಪಿಗಳು
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈ ವೇಳೆ ನಟಿ ಪವಿತ್ರ ಗೌಡರನ್ನು ಭೇಟಿ ಮಾಡಿದ್ದಾರೆ.
ಪ್ರತಿದಿನ ದರ್ಶನ್ ಟೀಂ ಮೆಂಬರ್ಗೆ ಜೈಲಿನ ಆಸ್ಪತ್ರೆಯಲ್ಲಿ ಇನ್ಸೂಲಿನ್ ಕೊಡಿಸಲಾಗುತ್ತದೆ. ಆದರೆ ದರ್ಶನ್ಗೆ ಇನ್ಸೂಲಿನ್ ಕೊಡಿಸುವ ವೇಳೆ ಆಸ್ಪತ್ರೆಯಲ್ಲಿ ನಿನ್ನೆ ದರ್ಶನ್ ಮತ್ತು ಪವಿತ್ರಾ ಗೌಡ ಭೇಟಿ ಮಾಡಿದ್ದಾರೆ. 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಶಿವಣ್ಣನ ಬರ್ತ್ ಡೇಗೆ ಬಿಗ್ ಗಿಫ್ಟ್.. ಅಭಿಮಾನಿಗಳಿಗೂ ‘ಭೈರತಿ ರಣಗಲ್’ ಚಿತ್ರತಂಡ ನೀಡ್ತಿದೆ ಹೀಗೊಂದು ಸರ್ಪ್ರೈಸ್!
ಎ1 ಮತ್ತು ಎ2 ಆರೋಪಿಗಳಿಬ್ಬರು ಜೈಲು ದಿನಗಳ ಬಗ್ಗೆ ಮಾತಾಡಿದ್ದಾರೆ. ನೋವಿನ ಭಾವುಕತೆ ವ್ಯಕ್ತಪಡಿಸಿದ್ದಾರೆ. ಪವಿತ್ರಾ ಗೌಡಗೆ ಎಲ್ಲಾ ಸರಿ ಹೋಗುತ್ತೆ ಎಂದು ದರ್ಶನ್ ಸಮಾಧಾನ ಪಡಿಸಿದ್ದಾರೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೈಲು
ಪವಿತ್ರಾ ಗೌಡಳನ್ನು ಭೇಟಿ ಮಾಡಿ ಸಮಾಧಾನ ಪಡಿಸಿದ ದರ್ಶನ್
ಜೈಲು ದಿನಗಳ ಬಗ್ಗೆ ಮಾತಾಡಿದ ಎ1 ಮತ್ತು ಎ2 ಆರೋಪಿಗಳು
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈ ವೇಳೆ ನಟಿ ಪವಿತ್ರ ಗೌಡರನ್ನು ಭೇಟಿ ಮಾಡಿದ್ದಾರೆ.
ಪ್ರತಿದಿನ ದರ್ಶನ್ ಟೀಂ ಮೆಂಬರ್ಗೆ ಜೈಲಿನ ಆಸ್ಪತ್ರೆಯಲ್ಲಿ ಇನ್ಸೂಲಿನ್ ಕೊಡಿಸಲಾಗುತ್ತದೆ. ಆದರೆ ದರ್ಶನ್ಗೆ ಇನ್ಸೂಲಿನ್ ಕೊಡಿಸುವ ವೇಳೆ ಆಸ್ಪತ್ರೆಯಲ್ಲಿ ನಿನ್ನೆ ದರ್ಶನ್ ಮತ್ತು ಪವಿತ್ರಾ ಗೌಡ ಭೇಟಿ ಮಾಡಿದ್ದಾರೆ. 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಶಿವಣ್ಣನ ಬರ್ತ್ ಡೇಗೆ ಬಿಗ್ ಗಿಫ್ಟ್.. ಅಭಿಮಾನಿಗಳಿಗೂ ‘ಭೈರತಿ ರಣಗಲ್’ ಚಿತ್ರತಂಡ ನೀಡ್ತಿದೆ ಹೀಗೊಂದು ಸರ್ಪ್ರೈಸ್!
ಎ1 ಮತ್ತು ಎ2 ಆರೋಪಿಗಳಿಬ್ಬರು ಜೈಲು ದಿನಗಳ ಬಗ್ಗೆ ಮಾತಾಡಿದ್ದಾರೆ. ನೋವಿನ ಭಾವುಕತೆ ವ್ಯಕ್ತಪಡಿಸಿದ್ದಾರೆ. ಪವಿತ್ರಾ ಗೌಡಗೆ ಎಲ್ಲಾ ಸರಿ ಹೋಗುತ್ತೆ ಎಂದು ದರ್ಶನ್ ಸಮಾಧಾನ ಪಡಿಸಿದ್ದಾರೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ