ಐದು ಲಕ್ಷ ರೂಪಾಯಿ ಕಳೆದುಕೊಂಡ ಉದ್ಯಮಿ
ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಹೊರಟಾಗ ಎದುರಾದ ಘಟನೆ
ಐದು ಲಕ್ಷ ರೂಪಾಯಿಯನ್ನು ಡ್ರಾ ಮಾಡಿಕೊಂಡು ಹೊರಟಾಗ ಅಟ್ಯಾಕ್
ಧಾರವಾಡ: ಉದ್ಯಮಿಯ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಿದ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ಅಬೀದ್ ನಾಲತವಾಡ ಹಣ ಕಳೆದುಕೊಂಡ ಉದ್ಯಮಿ.
ಅಬೀದ್ ನಾಲತವಾಡ ಸುಮಾರು 5 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡು ಹೊರಟಿದ್ದಾಗ ಈ ಘಟನೆ ಎದುರಾಗಿದೆ.
ಇದನ್ನೂ ಓದಿ: ಇಸ್ಪೀಟ್ ಆಡುವಾಗ ಪೊಲೀಸರ ದಾಳಿ.. ತೆಪ್ಪ ಮಗುಚಿ 2 ಸಾವು, ಇಬ್ಬರ ರಕ್ಷಣೆ.. ಐವರಿಗಾಗಿ ಮುಂದುವರೆದ ಶೋಧಕಾರ್ಯ
ಸಿಬಿಟಿ ಬಳಿ ಇರುವ ಬ್ಯಾಂಕ್ ನಿಂದ ಅಬೀದ್ 5 ಲಕ್ಷ ರೂಪಾಯಿಯನ್ನು ಡ್ರಾ ಮಾಡಿಕೊಂಡು ಹೊರಟಿದ್ದರು. ಆದರೆ ಈ ವೇಳೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಕಾರ್ನ ಗ್ಲಾಸ್ ಒಡೆದು ಕಳ್ಳತನ ಮಾಡಲಾಗಿದೆ. ಸದ್ಯ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಐದು ಲಕ್ಷ ರೂಪಾಯಿ ಕಳೆದುಕೊಂಡ ಉದ್ಯಮಿ
ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಹೊರಟಾಗ ಎದುರಾದ ಘಟನೆ
ಐದು ಲಕ್ಷ ರೂಪಾಯಿಯನ್ನು ಡ್ರಾ ಮಾಡಿಕೊಂಡು ಹೊರಟಾಗ ಅಟ್ಯಾಕ್
ಧಾರವಾಡ: ಉದ್ಯಮಿಯ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಿದ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ಅಬೀದ್ ನಾಲತವಾಡ ಹಣ ಕಳೆದುಕೊಂಡ ಉದ್ಯಮಿ.
ಅಬೀದ್ ನಾಲತವಾಡ ಸುಮಾರು 5 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡು ಹೊರಟಿದ್ದಾಗ ಈ ಘಟನೆ ಎದುರಾಗಿದೆ.
ಇದನ್ನೂ ಓದಿ: ಇಸ್ಪೀಟ್ ಆಡುವಾಗ ಪೊಲೀಸರ ದಾಳಿ.. ತೆಪ್ಪ ಮಗುಚಿ 2 ಸಾವು, ಇಬ್ಬರ ರಕ್ಷಣೆ.. ಐವರಿಗಾಗಿ ಮುಂದುವರೆದ ಶೋಧಕಾರ್ಯ
ಸಿಬಿಟಿ ಬಳಿ ಇರುವ ಬ್ಯಾಂಕ್ ನಿಂದ ಅಬೀದ್ 5 ಲಕ್ಷ ರೂಪಾಯಿಯನ್ನು ಡ್ರಾ ಮಾಡಿಕೊಂಡು ಹೊರಟಿದ್ದರು. ಆದರೆ ಈ ವೇಳೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಕಾರ್ನ ಗ್ಲಾಸ್ ಒಡೆದು ಕಳ್ಳತನ ಮಾಡಲಾಗಿದೆ. ಸದ್ಯ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ