ಅಪಘಾತದಲ್ಲಿ ಸೇತುವೆಯಿಂದ ಕೆಳಗೆ ಬಿದ್ದ ಬೈಕ್ ಸವಾರರು
ಬ್ಯಾರಿಕೇಡ್ಗೆ ಗುದ್ದಿದ ಪರಿಣಾಮ ಇಬ್ಬರು ಯುವಕರು ಸಾವು
ಸೇತುವೆಯಿಂದ ಕೆಳಕ್ಕೆ ಬಿದ್ದವರನ್ನು ಕಂಡು ಪೊಲೀಸರಿಗೆ ತಿಳಿಸಿದ ಸ್ಥಳೀಯರು
ಬೈಕ್ ಸವಾರರಿಬ್ಬರು ಅಪಘಾತದಲ್ಲಿ ಸೇತುವೆಯಿಂದ ಕೆಳಗೆ ಬಿದ್ದು ಪ್ರಾಣ ಚೆಲ್ಲಿದ ಘಟನೆ ಮುಂಬೈನ ಗೋರೆಗಾಂವ್ನಲ್ಲಿ ನಡೆದಿದೆ. ಸೇತುವೆ ಮೇಲಿದ್ದ ಬ್ಯಾರಿಕೇಡ್ಗೆ ಗುದ್ದಿದ ಪರಿಣಾಮ ಇಬ್ಬರು ಸವಾರರು ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾರೆ. ಪರಿಣಾಮ ಅಲ್ಲೇ ಉಸಿರು ನಿಲ್ಲಿಸಿದ್ದಾರೆ.
ಸಾವನ್ನಪ್ಪಿದವರನ್ನು 28 ವರ್ಷದ ವೈಭವ್ ಗ್ರಾಮೆ ಮತ್ತು 21 ವರ್ಷದ ಆನಂದ್ ಇಂಗಳೆ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ನಾಯಿಗೆ ಡಿಕ್ಕಿ ಹೊಡೆದಿದ್ದೀರಿ ಎಂದು ಹಲ್ಲೆ.. ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿ ದರೋಡೆ
ಸೇತುವೆ ಕೆಳಗೆ ಬಿದ್ದಿರುವ ವ್ಯಕ್ತಿಗಳನ್ನು ಕಂಡು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಸಾವನ್ನಪ್ಪಿದ ಇಬ್ಬರನ್ನು ಜೋಗೇಶ್ವರಿನಲ್ಲಿರುವ HBT ಟ್ರಾಮಾ ಕೇರ್ ಸೆಂಟರ್ಗೆ ಸಾಗಿಸಿದರು.
ಇಬ್ಬರನ್ನು ಪರಿಶೀಲಿಸಿದ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಪೊಲೀಸರು ವೈಭವ್ ಗಾಮ್ರೆ ಮತ್ತು ಆನಂದ್ ಇಂಗಳೆ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ದೂರು ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಪಘಾತದಲ್ಲಿ ಸೇತುವೆಯಿಂದ ಕೆಳಗೆ ಬಿದ್ದ ಬೈಕ್ ಸವಾರರು
ಬ್ಯಾರಿಕೇಡ್ಗೆ ಗುದ್ದಿದ ಪರಿಣಾಮ ಇಬ್ಬರು ಯುವಕರು ಸಾವು
ಸೇತುವೆಯಿಂದ ಕೆಳಕ್ಕೆ ಬಿದ್ದವರನ್ನು ಕಂಡು ಪೊಲೀಸರಿಗೆ ತಿಳಿಸಿದ ಸ್ಥಳೀಯರು
ಬೈಕ್ ಸವಾರರಿಬ್ಬರು ಅಪಘಾತದಲ್ಲಿ ಸೇತುವೆಯಿಂದ ಕೆಳಗೆ ಬಿದ್ದು ಪ್ರಾಣ ಚೆಲ್ಲಿದ ಘಟನೆ ಮುಂಬೈನ ಗೋರೆಗಾಂವ್ನಲ್ಲಿ ನಡೆದಿದೆ. ಸೇತುವೆ ಮೇಲಿದ್ದ ಬ್ಯಾರಿಕೇಡ್ಗೆ ಗುದ್ದಿದ ಪರಿಣಾಮ ಇಬ್ಬರು ಸವಾರರು ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾರೆ. ಪರಿಣಾಮ ಅಲ್ಲೇ ಉಸಿರು ನಿಲ್ಲಿಸಿದ್ದಾರೆ.
ಸಾವನ್ನಪ್ಪಿದವರನ್ನು 28 ವರ್ಷದ ವೈಭವ್ ಗ್ರಾಮೆ ಮತ್ತು 21 ವರ್ಷದ ಆನಂದ್ ಇಂಗಳೆ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ನಾಯಿಗೆ ಡಿಕ್ಕಿ ಹೊಡೆದಿದ್ದೀರಿ ಎಂದು ಹಲ್ಲೆ.. ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿ ದರೋಡೆ
ಸೇತುವೆ ಕೆಳಗೆ ಬಿದ್ದಿರುವ ವ್ಯಕ್ತಿಗಳನ್ನು ಕಂಡು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಸಾವನ್ನಪ್ಪಿದ ಇಬ್ಬರನ್ನು ಜೋಗೇಶ್ವರಿನಲ್ಲಿರುವ HBT ಟ್ರಾಮಾ ಕೇರ್ ಸೆಂಟರ್ಗೆ ಸಾಗಿಸಿದರು.
ಇಬ್ಬರನ್ನು ಪರಿಶೀಲಿಸಿದ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಪೊಲೀಸರು ವೈಭವ್ ಗಾಮ್ರೆ ಮತ್ತು ಆನಂದ್ ಇಂಗಳೆ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ದೂರು ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ