newsfirstkannada.com

×

ಪವಿತ್ರಾಗೆ ಒಂಚೂರು ಆ್ಯಕ್ಟಿಂಗ್ ಬರಲ್ಲ‌.. ಕಿಸ್ಸಿಂಗ್ ಸೀನ್ ಇದೆ ಅಂದಾಗ ಸಿನಿಮಾ ಒಪ್ಪಿದ್ಲು; ನಿರ್ದೇಶಕಿ ಚಂದ್ರಕಲಾ

Share :

Published July 6, 2024 at 4:31pm

    ಪವಿತ್ರಾ ಹೀರೋಯಿನ್ ಆಗಿ ಬೆಳಿಬೇಕು ಅಂತಾ ಬಂದವಳಲ್ಲ

    ಹೀರೋಯಿನ್ ಆಗಬೇಕು ಅನ್ನೋರು ಈ ಥರಾ ಇರಲ್ಲ

    ಪವಿತ್ರಾಗೆ ನಟನೆ ಮತ್ತು ಕಿರಿಕ್​ ತೆಗೆದ ಬಗ್ಗೆ ಮಾತನಾಡಿದ ನಿರ್ದೇಶಕಿ

‘ಪವಿತ್ರಾಗೆ ಒಂಚೂರು ಆ್ಯಕ್ಟಿಂಗ್ ಬರಲ್ಲ‌. ಕಿಸ್ಸಿಂಗ್ ಸೀನ್ ಇದೆ ಅಂದಾಗ ಸಿನಿಮಾ ಒಪ್ಪಿದ್ಲು. ಆಮೇಲೆ ಏಕಾಏಕಿ ಕಿರಿಕ್ ತೆಗೆದಳು’ ಎಂದು ಆಶಿಕಿ ಸಿನಿಮಾದ ನಿರ್ದೇಶಕಿ ಚಂದ್ರಕಲಾ ಹೇಳಿದ್ದಾರೆ.

ನ್ಯೂಸ್​ಫಸ್ಟ್​ ಜೊತೆಗೆ ಮಾತನಾಡಿದ ಅವರು, ‘ಅವಳು ನಮ್ಮ ಸಿನಿಮಾದಿಂದ ದೂರ ಹೋಗಿದ್ದೇ ನಮಗೆ ಖುಷಿ. ಅವಳ ಶೋಕಿ ಜೀವನಕ್ಕೆ, ದರ್ಶನ್ ಬಲಿಯಾದ್ರು’ ಎಂದು ನಿರ್ಮಾಪಕಿ ಚಂದ್ರಕಲಾ ಹೇಳಿದ್ದಾರೆ.

ಇದನ್ನೂ ಓದಿ: ‘ತಿಮ್ಮಿ ಥರಾ ಇದ್ಲು.. ಪವಿತ್ರಾ ಟ್ರ್ಯಾಪ್​ಗೆ ದರ್ಶನ್​ ತಗ್ಲಾಕೊಂಡ್ರು’ ನಿರ್ದೇಶಕಿ ಚಂದ್ರಕಲಾ ಬಿಚ್ಚಿಟ್ರು ಅಚ್ಚರಿಯ ಮಾಹಿತಿ

ಬಳಿಕ ಮಾತು ಮುಂದುವರೆಸಿದ ಚಂದ್ರಕಲಾ ‘ಪವಿತ್ರಾ ಟ್ರ್ಯಾಪ್​​ಗೆ ದರ್ಶನ್ ತಗ್ಲಾಕೊಂಡ್ರು. ಅವಳಿಗೆ ಪಶ್ಚಾತ್ತಾಪ ಅನ್ನೋದೆ ಇಲ್ಲ. ನನಗೋಸ್ಕರ ಒಂದು ಕೊಲೆ ಆಯ್ತಲ್ಲಾ ಅಂತಾ ಖುಷಿ ಪಟ್ಟಿರುತ್ತಾಳೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡೇಟಿಂಗ್​​ ಆ್ಯಪ್​ ಮೇಲೆ Invest ಮಾಡಿದ ನಟಿ! ಆಕೆಯ ಉದ್ದೇಶ ಏನು ಗೊತ್ತಾ?

‘ಪವಿತ್ರಾ ಮೊದ್ಲು ತಿಮ್ಮಿ ಥರಾ ಇದ್ಲು. ಈಗ ಬೇರೆ ಲೆವೆಲ್ಲಿಗೆ ಬೆಳೆದಿದ್ದಾಳೆ. ಅವಳು ಹೀರೋಯಿನ್ ಆಗಿ ಬೆಳಿಬೇಕು ಅಂತಾ ಬಂದವಳಲ್ಲ. ಹೀರೋಯಿನ್ ಆಗಬೇಕು ಅನ್ನೋರು ಈ ಥರಾ ಇರಲ್ಲ’ ಎಂದು ಆಶಿಕಿ ನಿರ್ಮಾಪಕಿ ಚಂದ್ರಕಲಾ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪವಿತ್ರಾಗೆ ಒಂಚೂರು ಆ್ಯಕ್ಟಿಂಗ್ ಬರಲ್ಲ‌.. ಕಿಸ್ಸಿಂಗ್ ಸೀನ್ ಇದೆ ಅಂದಾಗ ಸಿನಿಮಾ ಒಪ್ಪಿದ್ಲು; ನಿರ್ದೇಶಕಿ ಚಂದ್ರಕಲಾ

https://newsfirstlive.com/wp-content/uploads/2024/07/Pavitra-Gowda-7.jpg

    ಪವಿತ್ರಾ ಹೀರೋಯಿನ್ ಆಗಿ ಬೆಳಿಬೇಕು ಅಂತಾ ಬಂದವಳಲ್ಲ

    ಹೀರೋಯಿನ್ ಆಗಬೇಕು ಅನ್ನೋರು ಈ ಥರಾ ಇರಲ್ಲ

    ಪವಿತ್ರಾಗೆ ನಟನೆ ಮತ್ತು ಕಿರಿಕ್​ ತೆಗೆದ ಬಗ್ಗೆ ಮಾತನಾಡಿದ ನಿರ್ದೇಶಕಿ

‘ಪವಿತ್ರಾಗೆ ಒಂಚೂರು ಆ್ಯಕ್ಟಿಂಗ್ ಬರಲ್ಲ‌. ಕಿಸ್ಸಿಂಗ್ ಸೀನ್ ಇದೆ ಅಂದಾಗ ಸಿನಿಮಾ ಒಪ್ಪಿದ್ಲು. ಆಮೇಲೆ ಏಕಾಏಕಿ ಕಿರಿಕ್ ತೆಗೆದಳು’ ಎಂದು ಆಶಿಕಿ ಸಿನಿಮಾದ ನಿರ್ದೇಶಕಿ ಚಂದ್ರಕಲಾ ಹೇಳಿದ್ದಾರೆ.

ನ್ಯೂಸ್​ಫಸ್ಟ್​ ಜೊತೆಗೆ ಮಾತನಾಡಿದ ಅವರು, ‘ಅವಳು ನಮ್ಮ ಸಿನಿಮಾದಿಂದ ದೂರ ಹೋಗಿದ್ದೇ ನಮಗೆ ಖುಷಿ. ಅವಳ ಶೋಕಿ ಜೀವನಕ್ಕೆ, ದರ್ಶನ್ ಬಲಿಯಾದ್ರು’ ಎಂದು ನಿರ್ಮಾಪಕಿ ಚಂದ್ರಕಲಾ ಹೇಳಿದ್ದಾರೆ.

ಇದನ್ನೂ ಓದಿ: ‘ತಿಮ್ಮಿ ಥರಾ ಇದ್ಲು.. ಪವಿತ್ರಾ ಟ್ರ್ಯಾಪ್​ಗೆ ದರ್ಶನ್​ ತಗ್ಲಾಕೊಂಡ್ರು’ ನಿರ್ದೇಶಕಿ ಚಂದ್ರಕಲಾ ಬಿಚ್ಚಿಟ್ರು ಅಚ್ಚರಿಯ ಮಾಹಿತಿ

ಬಳಿಕ ಮಾತು ಮುಂದುವರೆಸಿದ ಚಂದ್ರಕಲಾ ‘ಪವಿತ್ರಾ ಟ್ರ್ಯಾಪ್​​ಗೆ ದರ್ಶನ್ ತಗ್ಲಾಕೊಂಡ್ರು. ಅವಳಿಗೆ ಪಶ್ಚಾತ್ತಾಪ ಅನ್ನೋದೆ ಇಲ್ಲ. ನನಗೋಸ್ಕರ ಒಂದು ಕೊಲೆ ಆಯ್ತಲ್ಲಾ ಅಂತಾ ಖುಷಿ ಪಟ್ಟಿರುತ್ತಾಳೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡೇಟಿಂಗ್​​ ಆ್ಯಪ್​ ಮೇಲೆ Invest ಮಾಡಿದ ನಟಿ! ಆಕೆಯ ಉದ್ದೇಶ ಏನು ಗೊತ್ತಾ?

‘ಪವಿತ್ರಾ ಮೊದ್ಲು ತಿಮ್ಮಿ ಥರಾ ಇದ್ಲು. ಈಗ ಬೇರೆ ಲೆವೆಲ್ಲಿಗೆ ಬೆಳೆದಿದ್ದಾಳೆ. ಅವಳು ಹೀರೋಯಿನ್ ಆಗಿ ಬೆಳಿಬೇಕು ಅಂತಾ ಬಂದವಳಲ್ಲ. ಹೀರೋಯಿನ್ ಆಗಬೇಕು ಅನ್ನೋರು ಈ ಥರಾ ಇರಲ್ಲ’ ಎಂದು ಆಶಿಕಿ ನಿರ್ಮಾಪಕಿ ಚಂದ್ರಕಲಾ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More