ಜಿಂಬಾಬ್ವೆ ವಿರುದ್ಧ 13 ರನ್ಗಳಿಂದ ಸೋತ ಭಾರತ
ಗಿಲ್ ನೇತೃತ್ವದ ಟೀಂ ಇಂಡಿಯಾಗೆ ಭಾರೀ ಮುಖಭಂಗ
ಆರ್ಸಿಬಿ ಬ್ಯಾಟ್ಸ್ಮನ್ ಇದ್ದಿದ್ದರೆ ಹೀಗೆ ಆಗ್ತಿರಲಿಲ್ಲ ಎಂದ ಫ್ಯಾನ್ಸ್
ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ತಂಡವು 13 ರನ್ಗಳಿಂದ ಸೋತು ಮುಖಭಂಗ ಅನುಭವಿಸಿದೆ. ಶುಬ್ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾಗೆ ಆಗಿರುವ ಸೋಲಿನ ಬಗ್ಗೆ ಪರಮಾರ್ಶೆಗಳು ಶುರುವಾಗಿವೆ.
ಈ ಮಧ್ಯೆ ಭಾರತದ ಕ್ರಿಕೆಟ್ ಅಭಿಮಾನಿಗಳು ಆರ್ಸಿಬಿ ಸ್ಟಾರ್ ಬ್ಯಾಟ್ಸ್ಮನ್ನನ್ನು ನೆನಪಿಸಿಕೊಂಡಿದ್ದಾರೆ. ಅವರು ಬೇರೆ ಯಾರೂ ಅಲ್ಲ. ಆರ್ಸಿಬಿ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವ ರಜತ್ ಪಾಟೀದರ್. ರಜತ್ ಪಾಟೀದರ್, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗ್ತಾರೆ ಎನ್ನಲಾಗಿತ್ತು. ಆದರೆ ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ಸೆಲೆಕ್ಟ್ ಮಾಡಿರಲಿಲ್ಲ. ಇದೀಗ ಜಿಂಬಾಬ್ವೆ ವಿರುದ್ಧ ಸೋಲಿನ ಬೆನ್ನಲ್ಲೇ ಅಭಿಮಾನಿಗಳು ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಟ್ವೀಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ:ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ನಾಪತ್ತೆ ಕೇಸ್ಗೆ ಬಿಗ್ ಟ್ವಿಸ್ಟ್.. ಆಗುಂಬೆ ಅರಣ್ಯದಲ್ಲಿ ನಡೆದಿದ್ದೇನು?
ಅಂದ್ಹಾಗೆ ನಿನ್ನೆಯ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ್ದ ಜಿಂಬಾಬ್ವೆ, ನಿಗದಿತ 20 ಓವರ್ನಲ್ಲಿ 9 ವಿಕೆಟ್ ಕಳೆದುಕೊಂಡು 115 ರನ್ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಭಾರತ 19.5 ಓವರ್ನಲ್ಲಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು ಆಲೌಟ್ ಆಯಿತು.
You miss the sun , when it starts to snow
JUSTICE FOR Rajat Patidar 🙏💔#ShubmanGill #INDvsZIM pic.twitter.com/K7lSdJOmhs— Riseup Pant (@riseup_pant17) July 6, 2024
RAJAT PATIDAR watching today match 🍷
pic.twitter.com/oBNDGi3zzy— ROHAN (@TEAMVIRATFC18) July 6, 2024
Rajat Patidar we need you
— SURBHI SHARMA (@Imsurbhis) July 6, 2024
No hate for anyone but not including Rajat patidar in the squad against ZIM was a big mistake. He deserves a place. pic.twitter.com/22SG5iOfV9
— Yashvi (@BreatheKohli) July 6, 2024
Hello @BCCI pic.twitter.com/AgMAZYc38c
— Sai (@akakrcb6) July 6, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜಿಂಬಾಬ್ವೆ ವಿರುದ್ಧ 13 ರನ್ಗಳಿಂದ ಸೋತ ಭಾರತ
ಗಿಲ್ ನೇತೃತ್ವದ ಟೀಂ ಇಂಡಿಯಾಗೆ ಭಾರೀ ಮುಖಭಂಗ
ಆರ್ಸಿಬಿ ಬ್ಯಾಟ್ಸ್ಮನ್ ಇದ್ದಿದ್ದರೆ ಹೀಗೆ ಆಗ್ತಿರಲಿಲ್ಲ ಎಂದ ಫ್ಯಾನ್ಸ್
ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ತಂಡವು 13 ರನ್ಗಳಿಂದ ಸೋತು ಮುಖಭಂಗ ಅನುಭವಿಸಿದೆ. ಶುಬ್ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾಗೆ ಆಗಿರುವ ಸೋಲಿನ ಬಗ್ಗೆ ಪರಮಾರ್ಶೆಗಳು ಶುರುವಾಗಿವೆ.
ಈ ಮಧ್ಯೆ ಭಾರತದ ಕ್ರಿಕೆಟ್ ಅಭಿಮಾನಿಗಳು ಆರ್ಸಿಬಿ ಸ್ಟಾರ್ ಬ್ಯಾಟ್ಸ್ಮನ್ನನ್ನು ನೆನಪಿಸಿಕೊಂಡಿದ್ದಾರೆ. ಅವರು ಬೇರೆ ಯಾರೂ ಅಲ್ಲ. ಆರ್ಸಿಬಿ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವ ರಜತ್ ಪಾಟೀದರ್. ರಜತ್ ಪಾಟೀದರ್, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗ್ತಾರೆ ಎನ್ನಲಾಗಿತ್ತು. ಆದರೆ ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ಸೆಲೆಕ್ಟ್ ಮಾಡಿರಲಿಲ್ಲ. ಇದೀಗ ಜಿಂಬಾಬ್ವೆ ವಿರುದ್ಧ ಸೋಲಿನ ಬೆನ್ನಲ್ಲೇ ಅಭಿಮಾನಿಗಳು ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಟ್ವೀಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ:ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ನಾಪತ್ತೆ ಕೇಸ್ಗೆ ಬಿಗ್ ಟ್ವಿಸ್ಟ್.. ಆಗುಂಬೆ ಅರಣ್ಯದಲ್ಲಿ ನಡೆದಿದ್ದೇನು?
ಅಂದ್ಹಾಗೆ ನಿನ್ನೆಯ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ್ದ ಜಿಂಬಾಬ್ವೆ, ನಿಗದಿತ 20 ಓವರ್ನಲ್ಲಿ 9 ವಿಕೆಟ್ ಕಳೆದುಕೊಂಡು 115 ರನ್ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಭಾರತ 19.5 ಓವರ್ನಲ್ಲಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು ಆಲೌಟ್ ಆಯಿತು.
You miss the sun , when it starts to snow
JUSTICE FOR Rajat Patidar 🙏💔#ShubmanGill #INDvsZIM pic.twitter.com/K7lSdJOmhs— Riseup Pant (@riseup_pant17) July 6, 2024
RAJAT PATIDAR watching today match 🍷
pic.twitter.com/oBNDGi3zzy— ROHAN (@TEAMVIRATFC18) July 6, 2024
Rajat Patidar we need you
— SURBHI SHARMA (@Imsurbhis) July 6, 2024
No hate for anyone but not including Rajat patidar in the squad against ZIM was a big mistake. He deserves a place. pic.twitter.com/22SG5iOfV9
— Yashvi (@BreatheKohli) July 6, 2024
Hello @BCCI pic.twitter.com/AgMAZYc38c
— Sai (@akakrcb6) July 6, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ