ಪತ್ನಿ ನಂಬಿ ಕೆಟ್ಟ ಪತಿ, ಜಿಲ್ಲಾಧಿಕಾರಿಗಳಿಗೆ ಪತ್ರ
2 ವರ್ಷದ ಹಿಂದೆ ಕೋರ್ಟ್ನಲ್ಲಿ ಮದ್ವೆ ಆಗಿದ್ದ ಜೋಡಿ
ದಯವಿಟ್ಟು ನನ್ನ ಬಿಟ್ಟು ಹೋಗಬೇಡ ಎಂದು ಕಣ್ಣೀರಿಟ್ಟ ಗಂಡ
ಹೆಂಡತಿಯೊಬ್ಬಳು ಸರ್ಕಾರಿ ನೌಕರಿ ಸಿಕ್ಕಿದ ಬೆನ್ನಲ್ಲೇ ತನ್ನ ಗಂಡನ ಬಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.
ವಿಶ್ವಕರ್ಮ ಎಂಬ ವ್ಯಕ್ತಿ 2 ವರ್ಷದ ಹಿಂದಷ್ಟೇ ರಿಚಾ ಎಂಬ ಯುವತಿಯನ್ನು ಮದುವೆಯಾಗಿದ್ದ. ಸರ್ಕಾರಿ ನೌಕರಿ ಆಸೆ ಹೊಂದಿದ್ದ ಪತ್ನಿಗೆ ಓದಿನಲ್ಲೂ ಸಹಾಯ ಮಾಡಿದ್ದ. ಆಕೆಗೆ ಈಗ ಸರ್ಕಾರಿ ಕೆಲಸ ಸಿಕ್ಕಿದ್ದು, ಕೆಲಸ ಸಿಕ್ತಾಯಿದ್ದಂತೆ ಹೆಂಡತಿ ಗಂಡನನ್ನು ಬಿಟ್ಟು ಪರಾರಿಯಾಗಿದ್ದಾಳೆ. ಮನನೊಂದಿರುವ ಪತಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾನೆ.
ಅಂದ್ಹಾಗೆ ಗಂಡನ ಬಿಟ್ಟು ಹೋದ ಮಹಿಳೆ ಲೆಕ್ಕಪತ್ರ ಪರಿಶೀಲನಾ ಅಧಿಕಾರಿಯಾಗಿ ನೇಮಕಗೊಂಡಿದ್ದಾಳೆ. ಫೆಬ್ರವರಿ 6, 2022ರಲ್ಲಿ ಇಬ್ಬರು ನ್ಯಾಯಾಲಯದಲ್ಲಿ ಮದುವೆ ಆಗಿದ್ದರು. ಪತ್ನಿ ಮಾಡಿದ ವಂಚನೆಯಿಂದ ಪತಿ ಕಂಗಾಲ್ ಆಗಿದ್ದಾರೆ.
ಇದನ್ನೂ ಓದಿ:ಗೌತಮ್ ಗಂಭೀರ್ಗೆ ಬಿಗ್ ಶಾಕ್.. ಮುಖ್ಯ ಕೋಚ್ ಇಟ್ಟಿದ್ದ ದೊಡ್ಡ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪತ್ನಿ ನಂಬಿ ಕೆಟ್ಟ ಪತಿ, ಜಿಲ್ಲಾಧಿಕಾರಿಗಳಿಗೆ ಪತ್ರ
2 ವರ್ಷದ ಹಿಂದೆ ಕೋರ್ಟ್ನಲ್ಲಿ ಮದ್ವೆ ಆಗಿದ್ದ ಜೋಡಿ
ದಯವಿಟ್ಟು ನನ್ನ ಬಿಟ್ಟು ಹೋಗಬೇಡ ಎಂದು ಕಣ್ಣೀರಿಟ್ಟ ಗಂಡ
ಹೆಂಡತಿಯೊಬ್ಬಳು ಸರ್ಕಾರಿ ನೌಕರಿ ಸಿಕ್ಕಿದ ಬೆನ್ನಲ್ಲೇ ತನ್ನ ಗಂಡನ ಬಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.
ವಿಶ್ವಕರ್ಮ ಎಂಬ ವ್ಯಕ್ತಿ 2 ವರ್ಷದ ಹಿಂದಷ್ಟೇ ರಿಚಾ ಎಂಬ ಯುವತಿಯನ್ನು ಮದುವೆಯಾಗಿದ್ದ. ಸರ್ಕಾರಿ ನೌಕರಿ ಆಸೆ ಹೊಂದಿದ್ದ ಪತ್ನಿಗೆ ಓದಿನಲ್ಲೂ ಸಹಾಯ ಮಾಡಿದ್ದ. ಆಕೆಗೆ ಈಗ ಸರ್ಕಾರಿ ಕೆಲಸ ಸಿಕ್ಕಿದ್ದು, ಕೆಲಸ ಸಿಕ್ತಾಯಿದ್ದಂತೆ ಹೆಂಡತಿ ಗಂಡನನ್ನು ಬಿಟ್ಟು ಪರಾರಿಯಾಗಿದ್ದಾಳೆ. ಮನನೊಂದಿರುವ ಪತಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾನೆ.
ಅಂದ್ಹಾಗೆ ಗಂಡನ ಬಿಟ್ಟು ಹೋದ ಮಹಿಳೆ ಲೆಕ್ಕಪತ್ರ ಪರಿಶೀಲನಾ ಅಧಿಕಾರಿಯಾಗಿ ನೇಮಕಗೊಂಡಿದ್ದಾಳೆ. ಫೆಬ್ರವರಿ 6, 2022ರಲ್ಲಿ ಇಬ್ಬರು ನ್ಯಾಯಾಲಯದಲ್ಲಿ ಮದುವೆ ಆಗಿದ್ದರು. ಪತ್ನಿ ಮಾಡಿದ ವಂಚನೆಯಿಂದ ಪತಿ ಕಂಗಾಲ್ ಆಗಿದ್ದಾರೆ.
ಇದನ್ನೂ ಓದಿ:ಗೌತಮ್ ಗಂಭೀರ್ಗೆ ಬಿಗ್ ಶಾಕ್.. ಮುಖ್ಯ ಕೋಚ್ ಇಟ್ಟಿದ್ದ ದೊಡ್ಡ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ