newsfirstkannada.com

ಗೂಡ್ಸ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ನಜ್ಜುಗುಜ್ಜಾದ ಕಾರು.. ಮೂವರು ಸಾವು

Share :

Published July 11, 2024 at 12:34pm

Update July 11, 2024 at 12:36pm

    ಕಾರು-ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ

    ಇಂದು ಬೆಳಗಿನ ಜಾವ‌ ಸಂಭವಿಸಿದ ಭೀಕರ ಅಪಘಾತ

    ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವು

ಮಂಡ್ಯ: ಕಾರು-ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ರಾಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇದೆಂಥಾ ದುರ್ಗತಿ! ಒಂದೇ ದಿನ 7 ಜನ ಸಾವು.. ಈ ಊರಲ್ಲಿ ಅಂತ್ಯಕ್ರಿಯೆ ಮಾಡಲು ಸ್ಮಶಾನವೇ ಇಲ್ಲ

ಇಂದು ಬೆಳಗಿನ ಜಾವ‌ ನಾಗಮಂಗಲ-ಪಾಂಡವಪುರ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಇದಾಗಿದೆ. ಕಾರಿನಲ್ಲಿದ್ದ ಸಿದ್ದೇಶ್, ಯುವರಾಜ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಿಪ್ಪೇಸ್ವಾಮಿ ಬೆಳ್ಳೂರು ಎಂಬವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ.. ನೇಣು ಹಾಕಿಕೊಂಡು ಸಾವನ್ನಪ್ಪಿದ BE ಸ್ಟೂಡೆಂಟ್​

ಮೃತರೆಲ್ಲರೂ ಚಿತ್ರದುರ್ಗ ಜಿಲ್ಲೆ ಮೂಲದವರಾಗಿದ್ದು, ನಾಗಮಂಗಲ ತಾಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ. ನಾಗಮಂಗಲ ಟೌನ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗೂಡ್ಸ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ನಜ್ಜುಗುಜ್ಜಾದ ಕಾರು.. ಮೂವರು ಸಾವು

https://newsfirstlive.com/wp-content/uploads/2024/07/car-Accident-6.jpg

    ಕಾರು-ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ

    ಇಂದು ಬೆಳಗಿನ ಜಾವ‌ ಸಂಭವಿಸಿದ ಭೀಕರ ಅಪಘಾತ

    ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವು

ಮಂಡ್ಯ: ಕಾರು-ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ರಾಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇದೆಂಥಾ ದುರ್ಗತಿ! ಒಂದೇ ದಿನ 7 ಜನ ಸಾವು.. ಈ ಊರಲ್ಲಿ ಅಂತ್ಯಕ್ರಿಯೆ ಮಾಡಲು ಸ್ಮಶಾನವೇ ಇಲ್ಲ

ಇಂದು ಬೆಳಗಿನ ಜಾವ‌ ನಾಗಮಂಗಲ-ಪಾಂಡವಪುರ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಇದಾಗಿದೆ. ಕಾರಿನಲ್ಲಿದ್ದ ಸಿದ್ದೇಶ್, ಯುವರಾಜ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಿಪ್ಪೇಸ್ವಾಮಿ ಬೆಳ್ಳೂರು ಎಂಬವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ.. ನೇಣು ಹಾಕಿಕೊಂಡು ಸಾವನ್ನಪ್ಪಿದ BE ಸ್ಟೂಡೆಂಟ್​

ಮೃತರೆಲ್ಲರೂ ಚಿತ್ರದುರ್ಗ ಜಿಲ್ಲೆ ಮೂಲದವರಾಗಿದ್ದು, ನಾಗಮಂಗಲ ತಾಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ. ನಾಗಮಂಗಲ ಟೌನ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More