newsfirstkannada.com

ನೀನು ಕರಿಯ, ಕಪ್ಪು ಎಂದು ರೇಗಿಸುತ್ತಿದ್ದ ಹೆಂಡತಿ.. ಪೊಲೀಸ್​ ಠಾಣೆ ಮೆಟ್ಟಿಲೇರಿದ ಗಂಡ; ಆಮೇಲೇನಾಯ್ತು ಗೊತ್ತಾ?

Share :

Published July 11, 2024 at 3:51pm

    ನನಗೆ ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಅಂತ ಪತಿ ಗಂಭೀರ ಆರೋಪ

    ದಿನ ಕಳೆದಂತೆ ಪತಿ ಹಾಗೂ ಪತ್ನಿಯ ನಡುವೆ ಶುರುವಾಗುತ್ತಿತ್ತು ಜಗಳ

    ಪತಿ ಕಪ್ಪಾಗಿದ್ದಾನೆ ಅಂತ ಕೋಪದಲ್ಲಿ ಮಗುವನ್ನೇ ಬಿಟ್ಟು ಹೋದ ಹೆಂಡತಿ

ಗ್ವಾಲಿಯರ್: ಪತಿ ಕಪ್ಪಾಗಿದ್ದಾನೆ ಎಂದು ಹೆಂಡತಿಯೊಬ್ಬಳು ಆತನನ್ನೇ ಬಿಟ್ಟು ಹೋಗಿರುವ ಘಟನೆ ಗ್ವಾಲಿಯರ್ ನಗರದಲ್ಲಿ ನಡೆದಿದೆ.

ಇದನ್ನೂ ಓದಿ: ಡಿವೋರ್ಸ್ ವದಂತಿ ಬೆನ್ನಲ್ಲೇ ಪಾಂಡ್ಯ ಹೆಸರಿನ ಜೊತೆ ತಳುಕು ಹಾಕಿಕೊಂಡ ಸುಂದರಿ..!

ಹೌದು, ನಗರದ ವಿಕ್ಕಿ ಫ್ಯಾಕ್ಟರಿ ನಿವಾಸಿಯಾದ 14 ತಿಂಗಳ ಹಿಂದೆ ಯುವತಿಯನ್ನು ಮದುವೆಯಾಗಿದ್ದ. ಮದುವೆಯ ನಂತರ, ಅವನ ಹೆಂಡತಿ ಅವನಿಗೆ ತೊಂದರೆ ಕೊಡಲು ಪ್ರಾರಂಭಿಸಿದಳು ಮತ್ತು ಅವನು ಕಪ್ಪಾಗಿದ್ದಾನೆ ಎಂಬ ಕಾರಣಕ್ಕೆ ಹಿಂಸೆ ಕೊಡುವುದು, ನಿಂದಿಸುವುದು ಮಾಡುತ್ತಿದ್ದಳಂತೆ. ಹೀಗಾಗಿ ನೊಂದ ಪತಿ ನನಗೆ ಕಿರುಕುಳ ನೀಡುತ್ತಿದ್ದಾಳೆ ಎಂದು ಪೊಲೀಸ್​​ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಆಗ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುವ ಮುನ್ನ ಇಬ್ಬರನ್ನೂ ಕೌನ್ಸೆಲಿಂಗ್‌ಗೆ ಕರೆದಿದ್ದಾರೆ. ಈ ಇಬ್ಬರ ಜೊತೆಗೆ ಜುಲೈ 13ರಂದು ಕೌನ್ಸೆಲಿಂಗ್‌ಗೆ ಮಾಡಲಿದ್ದೇವೆ. ಇದಾದ ನಂತರವೇ ಈ ಕುರಿತು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಅಂತಾ ಅಧಿಕಾರಿ ಕಿರಣ್ ಅಹಿರ್ವಾರ್ ತಿಳಿಸಿದ್ದಾರೆ.

ಏನಿದು ಸ್ಟೋರಿ?

ಪತಿ ಕಪ್ಪಾಗಿದ್ದಾನೆ ಎಂದು ಹೆಂಡತಿಯೊಬ್ಬಳು ಆತನನ್ನೇ ಬಿಟ್ಟು ತವರು ಮನೆಗೆ ಹೋಗಿದ್ದಳು. ಈ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇದೆ. ಆ ಮಗುವನ್ನೆ ತನ್ನ ಅತ್ತೆಯ ಮನೆಯಲ್ಲಿ ಬಿಟ್ಟು ಹೋಗಿದ್ದಾಳಂತೆ. ಆ ಕೂಡಲೇ ಪತಿ ಹೆಂಡತಿಯನ್ನು ಕರೆದುಕೊಂಡು ಬರಲು ಹೋಗಿದ್ದನಂತೆ. ಆಗ ಮತ್ತೆ ಪತ್ನಿಯೂ ಗಂಡ ಕಪ್ಪು ಮೈ ಬಣ್ಣದ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾಳೆ. ಆತನ ಜೊತೆಗೆ ಹಿಂತಿರುಗಲು ನಿರಾಕರಿಸಿದ್ದಾಳಂತೆ. ಹೀಗಾಗಿ ಪತಿ ಹಾಗೂ ಆಕೆಯ ಅತ್ತೆ ಪೊಲೀಸ್​ ಅಧಿಕಾರಿಗಳಿ ಬಳಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೀನು ಕರಿಯ, ಕಪ್ಪು ಎಂದು ರೇಗಿಸುತ್ತಿದ್ದ ಹೆಂಡತಿ.. ಪೊಲೀಸ್​ ಠಾಣೆ ಮೆಟ್ಟಿಲೇರಿದ ಗಂಡ; ಆಮೇಲೇನಾಯ್ತು ಗೊತ್ತಾ?

https://newsfirstlive.com/wp-content/uploads/2024/07/mp1.jpg

    ನನಗೆ ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಅಂತ ಪತಿ ಗಂಭೀರ ಆರೋಪ

    ದಿನ ಕಳೆದಂತೆ ಪತಿ ಹಾಗೂ ಪತ್ನಿಯ ನಡುವೆ ಶುರುವಾಗುತ್ತಿತ್ತು ಜಗಳ

    ಪತಿ ಕಪ್ಪಾಗಿದ್ದಾನೆ ಅಂತ ಕೋಪದಲ್ಲಿ ಮಗುವನ್ನೇ ಬಿಟ್ಟು ಹೋದ ಹೆಂಡತಿ

ಗ್ವಾಲಿಯರ್: ಪತಿ ಕಪ್ಪಾಗಿದ್ದಾನೆ ಎಂದು ಹೆಂಡತಿಯೊಬ್ಬಳು ಆತನನ್ನೇ ಬಿಟ್ಟು ಹೋಗಿರುವ ಘಟನೆ ಗ್ವಾಲಿಯರ್ ನಗರದಲ್ಲಿ ನಡೆದಿದೆ.

ಇದನ್ನೂ ಓದಿ: ಡಿವೋರ್ಸ್ ವದಂತಿ ಬೆನ್ನಲ್ಲೇ ಪಾಂಡ್ಯ ಹೆಸರಿನ ಜೊತೆ ತಳುಕು ಹಾಕಿಕೊಂಡ ಸುಂದರಿ..!

ಹೌದು, ನಗರದ ವಿಕ್ಕಿ ಫ್ಯಾಕ್ಟರಿ ನಿವಾಸಿಯಾದ 14 ತಿಂಗಳ ಹಿಂದೆ ಯುವತಿಯನ್ನು ಮದುವೆಯಾಗಿದ್ದ. ಮದುವೆಯ ನಂತರ, ಅವನ ಹೆಂಡತಿ ಅವನಿಗೆ ತೊಂದರೆ ಕೊಡಲು ಪ್ರಾರಂಭಿಸಿದಳು ಮತ್ತು ಅವನು ಕಪ್ಪಾಗಿದ್ದಾನೆ ಎಂಬ ಕಾರಣಕ್ಕೆ ಹಿಂಸೆ ಕೊಡುವುದು, ನಿಂದಿಸುವುದು ಮಾಡುತ್ತಿದ್ದಳಂತೆ. ಹೀಗಾಗಿ ನೊಂದ ಪತಿ ನನಗೆ ಕಿರುಕುಳ ನೀಡುತ್ತಿದ್ದಾಳೆ ಎಂದು ಪೊಲೀಸ್​​ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಆಗ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುವ ಮುನ್ನ ಇಬ್ಬರನ್ನೂ ಕೌನ್ಸೆಲಿಂಗ್‌ಗೆ ಕರೆದಿದ್ದಾರೆ. ಈ ಇಬ್ಬರ ಜೊತೆಗೆ ಜುಲೈ 13ರಂದು ಕೌನ್ಸೆಲಿಂಗ್‌ಗೆ ಮಾಡಲಿದ್ದೇವೆ. ಇದಾದ ನಂತರವೇ ಈ ಕುರಿತು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಅಂತಾ ಅಧಿಕಾರಿ ಕಿರಣ್ ಅಹಿರ್ವಾರ್ ತಿಳಿಸಿದ್ದಾರೆ.

ಏನಿದು ಸ್ಟೋರಿ?

ಪತಿ ಕಪ್ಪಾಗಿದ್ದಾನೆ ಎಂದು ಹೆಂಡತಿಯೊಬ್ಬಳು ಆತನನ್ನೇ ಬಿಟ್ಟು ತವರು ಮನೆಗೆ ಹೋಗಿದ್ದಳು. ಈ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇದೆ. ಆ ಮಗುವನ್ನೆ ತನ್ನ ಅತ್ತೆಯ ಮನೆಯಲ್ಲಿ ಬಿಟ್ಟು ಹೋಗಿದ್ದಾಳಂತೆ. ಆ ಕೂಡಲೇ ಪತಿ ಹೆಂಡತಿಯನ್ನು ಕರೆದುಕೊಂಡು ಬರಲು ಹೋಗಿದ್ದನಂತೆ. ಆಗ ಮತ್ತೆ ಪತ್ನಿಯೂ ಗಂಡ ಕಪ್ಪು ಮೈ ಬಣ್ಣದ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾಳೆ. ಆತನ ಜೊತೆಗೆ ಹಿಂತಿರುಗಲು ನಿರಾಕರಿಸಿದ್ದಾಳಂತೆ. ಹೀಗಾಗಿ ಪತಿ ಹಾಗೂ ಆಕೆಯ ಅತ್ತೆ ಪೊಲೀಸ್​ ಅಧಿಕಾರಿಗಳಿ ಬಳಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More