newsfirstkannada.com

ಪತಿಯ ವಿಮೆ ಹಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ರಕ್ತದ ಮಡುವಿನಲ್ಲಿ ಬಿದ್ದಿರುವ ಮೃತದೇಹ

Share :

Published July 21, 2024 at 11:52am

    ಪತಿಯ ವಿಮೆ ಹಣಕ್ಕಾಗಿ ನಡೆಯಿತೇ ಕೊಲೆ?

    ಮನೆಯಲ್ಲಿದ್ದ ವಿಮೆ ಹಣ, ಚಿನ್ನಾಭರಣ ಕಳ್ಳತನ

    ಕೊಲೆ ಮಾಡಿರೋದು ಯಾರು ಗೊತ್ತಾ? ಈ ಸ್ಟೋರಿ ಓದಿ

ಮೈಸೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಭಾಗ್ಯವತಿ 32 ಕೊಲೆಯಾದ ಮಹಿಳೆ. 5 ವರ್ಷದ ಹಿಂದೆ ಅಪಘಾತದಲ್ಲಿ ಭಾಗ್ಯವತಿ ಪತಿ ಮೃತಪಟ್ಟಿದ್ದರು. ಇತ್ತೀಚೆಗೆ ಭಾಗ್ಯವತಿ ಅವರಿಗೆ ಪತಿಯ ವಿಮೆ ಹಣ ಬಂದಿತ್ತು. ಆದರೀಗ ಇದೇ ವಿಚಾರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಟ್ರಾನ್ಸ್​ಫಾರ್ಮರ್ ಹಿಡಿದು ಹೆಸ್ಕಾಂ ನೌಕರ ಆತ್ಮಹ*.. ವಿದ್ಯುತ್ ಪ್ರವಹಿಸಿ ಸುಟ್ಟು ಕರಕಲಾದ ಲೈನ್​ಮೆನ್

ಕೊಲೆ ಮಾಡಿದ ನಂತರ ಮನೆಯಲ್ಲಿದ್ದ ವಿಮೆ ಹಣ, ಚಿನ್ನಾಭರಣ ಕಳ್ಳತನವಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ‌ ಅನುಮಾನಸ್ಪದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪತಿಯ ವಿಮೆ ಹಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ರಕ್ತದ ಮಡುವಿನಲ್ಲಿ ಬಿದ್ದಿರುವ ಮೃತದೇಹ

https://newsfirstlive.com/wp-content/uploads/2024/07/Mysore-1.jpg

    ಪತಿಯ ವಿಮೆ ಹಣಕ್ಕಾಗಿ ನಡೆಯಿತೇ ಕೊಲೆ?

    ಮನೆಯಲ್ಲಿದ್ದ ವಿಮೆ ಹಣ, ಚಿನ್ನಾಭರಣ ಕಳ್ಳತನ

    ಕೊಲೆ ಮಾಡಿರೋದು ಯಾರು ಗೊತ್ತಾ? ಈ ಸ್ಟೋರಿ ಓದಿ

ಮೈಸೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಭಾಗ್ಯವತಿ 32 ಕೊಲೆಯಾದ ಮಹಿಳೆ. 5 ವರ್ಷದ ಹಿಂದೆ ಅಪಘಾತದಲ್ಲಿ ಭಾಗ್ಯವತಿ ಪತಿ ಮೃತಪಟ್ಟಿದ್ದರು. ಇತ್ತೀಚೆಗೆ ಭಾಗ್ಯವತಿ ಅವರಿಗೆ ಪತಿಯ ವಿಮೆ ಹಣ ಬಂದಿತ್ತು. ಆದರೀಗ ಇದೇ ವಿಚಾರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಟ್ರಾನ್ಸ್​ಫಾರ್ಮರ್ ಹಿಡಿದು ಹೆಸ್ಕಾಂ ನೌಕರ ಆತ್ಮಹ*.. ವಿದ್ಯುತ್ ಪ್ರವಹಿಸಿ ಸುಟ್ಟು ಕರಕಲಾದ ಲೈನ್​ಮೆನ್

ಕೊಲೆ ಮಾಡಿದ ನಂತರ ಮನೆಯಲ್ಲಿದ್ದ ವಿಮೆ ಹಣ, ಚಿನ್ನಾಭರಣ ಕಳ್ಳತನವಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ‌ ಅನುಮಾನಸ್ಪದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More