newsfirstkannada.com

ದನಗಳ ಮೈ ತೊಳೆಯಲು ಹೋಗಿ ನೀರಲ್ಲಿ ಕೊಚ್ಚಿ ಹೋದ ಯುವಕ.. 3 ದಿನಗಳ ಬಳಿಕ ಶವ ಪತ್ತೆ 

Share :

Published July 22, 2024 at 7:02am

    ಕಳೆದ ಮೂರು ದಿನಗಳ ಹಿಂದೆ ಯುವಕ ನಾಪತ್ತೆ

    ದನಗಳ ಮೈ ತೊಳೆಯಲು ನದಿಗೆ ಇಳಿದಿದ್ದ ಯುವಕ

    ನೀರಿನ ಸೆಳೆತಕ್ಕೆ ಕೊಚ್ಚಿಹೋಗಿ ಸಾವನ್ನಪ್ಪಿದವನ ಮೃತದೇಹ ಪತ್ತೆ

ದಾವಣಗೆರೆ: ತುಂಗಭದ್ರಾ ನದಿಯಲ್ಲಿ ದನಗಳ ಮೈ ತೊಳೆಯಲು ಹೋಗಿದ್ದ ಯುವಕ ನೀರಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಇಂಗಳಗೂಂದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಜಯ್ಯಪ್ಪ (33) ನೀರಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಯುವಕ. ಈತನ ಶವ ಧೂಳೆಹೊಳೆ ಗ್ರಾಮದ ಬಳಿ ಪತ್ತೆಯಾಗಿದೆ.

ಇದನ್ನೂ ಓದಿ: ಕರುನಾಡಲ್ಲಿ ಹಲವೆಡೆ ಜಲಧಾರೆ, ಇಂದು ಶಾಲೆ- ಕಾಲೇಜುಗಳಿಗೆ ರಜೆ

ಕಳೆದ ಮೂರು ದಿನಗಳ ಹಿಂದೆ ದನಗಳ ಮೈ ತೊಳೆಯಲು ತುಂಗಭದ್ರಾ ನದಿಗೆ ಜಯ್ಯಪ್ಪ ಹೋಗಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿ ಮೃತಪಟ್ಟಿದ್ದನು.

ಇದನ್ನೂ ಓದಿ: ನಟ ದರ್ಶನ್​ ಗ್ಯಾಂಗ್​ನಿಂದ ಕೊಲೆ ಕೇಸ್​​.. ಪೊಲೀಸರಿಗೆ ಮೊದಲೇ ಸಿಕ್ಕಿತ್ತು ಸ್ಫೋಟಕ ಸುಳಿವು!

ನಿನ್ನೆ ಮೃತ ಯುವಕನ ಶವ ಪತ್ತೆಯಾಗಿದೆ. ಮೇಲೆಬೆನ್ನೂರು ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದನಗಳ ಮೈ ತೊಳೆಯಲು ಹೋಗಿ ನೀರಲ್ಲಿ ಕೊಚ್ಚಿ ಹೋದ ಯುವಕ.. 3 ದಿನಗಳ ಬಳಿಕ ಶವ ಪತ್ತೆ 

https://newsfirstlive.com/wp-content/uploads/2024/07/Jayappa.jpg

    ಕಳೆದ ಮೂರು ದಿನಗಳ ಹಿಂದೆ ಯುವಕ ನಾಪತ್ತೆ

    ದನಗಳ ಮೈ ತೊಳೆಯಲು ನದಿಗೆ ಇಳಿದಿದ್ದ ಯುವಕ

    ನೀರಿನ ಸೆಳೆತಕ್ಕೆ ಕೊಚ್ಚಿಹೋಗಿ ಸಾವನ್ನಪ್ಪಿದವನ ಮೃತದೇಹ ಪತ್ತೆ

ದಾವಣಗೆರೆ: ತುಂಗಭದ್ರಾ ನದಿಯಲ್ಲಿ ದನಗಳ ಮೈ ತೊಳೆಯಲು ಹೋಗಿದ್ದ ಯುವಕ ನೀರಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಇಂಗಳಗೂಂದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಜಯ್ಯಪ್ಪ (33) ನೀರಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಯುವಕ. ಈತನ ಶವ ಧೂಳೆಹೊಳೆ ಗ್ರಾಮದ ಬಳಿ ಪತ್ತೆಯಾಗಿದೆ.

ಇದನ್ನೂ ಓದಿ: ಕರುನಾಡಲ್ಲಿ ಹಲವೆಡೆ ಜಲಧಾರೆ, ಇಂದು ಶಾಲೆ- ಕಾಲೇಜುಗಳಿಗೆ ರಜೆ

ಕಳೆದ ಮೂರು ದಿನಗಳ ಹಿಂದೆ ದನಗಳ ಮೈ ತೊಳೆಯಲು ತುಂಗಭದ್ರಾ ನದಿಗೆ ಜಯ್ಯಪ್ಪ ಹೋಗಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿ ಮೃತಪಟ್ಟಿದ್ದನು.

ಇದನ್ನೂ ಓದಿ: ನಟ ದರ್ಶನ್​ ಗ್ಯಾಂಗ್​ನಿಂದ ಕೊಲೆ ಕೇಸ್​​.. ಪೊಲೀಸರಿಗೆ ಮೊದಲೇ ಸಿಕ್ಕಿತ್ತು ಸ್ಫೋಟಕ ಸುಳಿವು!

ನಿನ್ನೆ ಮೃತ ಯುವಕನ ಶವ ಪತ್ತೆಯಾಗಿದೆ. ಮೇಲೆಬೆನ್ನೂರು ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More